ಧಾರ್ಮಿಕ
ಕಾಳಾವರ ಶ್ರೀ ಮಹಾಲಿಂಗೇಶ್ವರ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರಾಗಿ ಅಸೋಡು ಅಜಿತ್ ಕುಮಾರ್ ಶೆಟ್ಟಿ ಆಯ್ಕೆ

Views: 67
ಕನ್ನಡ ಕರಾವಳಿ ಸುದ್ದಿ: ಕಾಳಾವರ ಶ್ರೀ ಮಹಾಲಿಂಗೇಶ್ವರ ಶ್ರೀ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿ ಅಸೋಡು ಅಜಿತ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಅಸೋಡು ಚಂದ್ರಶೇಖರ್ ಶೆಟ್ಟಿಗಾರ್, ರಾಜೀವಿ ಕಾಳಾವರ,ಅಕ್ಷತ್ ಶೆಟ್ಟಿ, ರತ್ನಾಕರ್ ಶೆಟ್ಟಿ ಕಾಳಾವರ, ರಂಜಿತ್ ಕುಮಾರ್ ಶೆಟ್ಟಿ ಕಾಳಾವರ, ಸುಧಾಕರ್ ಶೆಟ್ಟಿ ಕಾಳಾವರ, ಸತ್ಯನಾರಾಯಣ ಪುರಾಣಿಕ, ಸುಧೀರ್ ಶೆಟ್ಟಿ, ಆಯ್ಕೆಯಾಗಿದ್ದಾರೆ.