ಯುವಜನ
ಕ್ಷುಲ್ಲಕ ಕಾರಣಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

Views: 96
ಕನ್ನಡ ಕರಾವಳಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಚಾಮರಾಜಪೇಟೆ 3ನೇ ಮೇನ್ನ ಮನೆಯೊಂದರಲ್ಲಿ ನಡೆದಿದೆ.
19 ವರ್ಷದ ಶ್ರಾವ್ಯ ಮೃತ ದುರ್ದೈವಿ.
ಶ್ರಾವ್ಯ ಖಾಸಗಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಅಮ್ಮ ನಿಂದಿಸಿದ್ದಕ್ಕೆ ಕೋಪಗೊಂಡ ಶ್ರಾವ್ಯ ಮನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಚಾಮರಾಜಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರಾವ್ಯ ಮಾಡಿದ ತಪ್ಪಿಗೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.