ಜನಮನ

ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ 20ಕ್ಕೂ ಹೆಚ್ಚು ಸಾವು 

Views: 194

ಕನ್ನಡ ಕರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರಾಖಂಡದ ಅಲ್ಮೊರಾದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಪ್ರಯಾಣಿಕರನ್ನು ಹೊತ್ತು ನೈನಿ ದಂಡಾದಿಂದ ರಾಮನಗರಕ್ಕೆ ತೆರಳುತ್ತಿತ್ತು. ಈ ವೇಳೆ ಅಲ್ಮೋರಾ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ.

20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ರಕ್ಷಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Related Articles

Back to top button