ಇತರೆ

ನಾಮಕರಣ ಶಾಸ್ತ್ರಕ್ಕೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್  ಮಗುಚಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು

Views: 38

ಕನ್ನಡ ಕರಾವಳಿ ಸುದ್ದಿ : ನಾಮಕರಣ ಶಾಸ್ತ್ರಕ್ಕೆಂದು ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಗೋಡಿಹಾಳ ಗ್ರಾಮದ ಅಶೋಕ್ ಸಿದ್ದಪ್ಪ ಮಾಗನೂರ (56) ಹಾಗೂ ಜಗದೀಶ್ ಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ

 

Related Articles

Back to top button