ಶಿಕ್ಷಣ

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು:  ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್‌ ಪಡೆದ ಶ್ರದ್ದಾ ಎಸ್ ಮೊಗವೀರ

Views: 39

ಕನ್ನಡ ಕರಾವಳಿ ಸುದ್ದಿ: ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ‌ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ‍್ಯಾಂಕ್‌ ಪಡೆದು ಶೈಕ್ಷಣಿಕ ಸಾಧನೆ ಮೆರೆದಿರುತ್ತಾಳೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button