ಆರೋಗ್ಯ
ಕುಂದಾಪುರದಲ್ಲಿ ‘ಪರಿಸರ- ನಮಗೊಂದಿಷ್ಟು ಉಳಿಸಿ’ ಸ್ವಚ್ಛತಾ ಜಾಗೃತಿ

Views: 0

ಪುರಸಭೆಯ ಕಚೇರಿಯ ಮುಂಭಾಗದಲ್ಲಿ ಜೆ ಸಿ ಕುಂದಾಪುರ ಸಿಟಿ ಇದರ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಚಾಲನೆ ನೀಡಿದರು.
ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳ ಕಾಲ್ನಡಿಗೆ ಜಾತವು ಪುರಸಭಾ ಕಚೇರಿ ಮುಂಬಾಗದಿಂದ ಆರಂಭಗೊಂಡು ಶಾಸ್ತ್ರಿ ಸರ್ಕಲ್ ವರೆಗೆ ನಡೆಸಿ ಅಲ್ಲಲ್ಲಿ ಪರಿಸರ ಜಾಗೃತಿಗಾಗಿ ಬೀದಿ ನಾಟಕ ಪ್ರದರ್ಶಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದೀಪ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.