ಶಿಕ್ಷಣ
ಕುಂದಾಪುರ :ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

Views: 75
ಕುಂದಾಪುರ:ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.
ವಿಪರೀತ ಗಾಳಿ-ಮಳೆ ಹೆಚ್ಚಿರುವ ಕಾರಣ ಇಲ್ಲಿನ ನದಿಗಳು ತುಂಬಿ ಹರಿಯುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಇತರ ಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.