ಕರಾವಳಿ

ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಯುವತಿ ನಾಪತ್ತೆ

Views: 75

ಕಾರ್ಕಳ: ಸಾಣೂರು ಗ್ರಾಮದ ಕುಜುಮಾರು ಗುಡ್ಡೆ ರಾಜೀವ ನಗರ ನಿವಾಸಿ ಅಮಿತಾ (19) ಅವರು ಕಾರ್ಕಳ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಗೆ ಹೋದವರು ಇರುವರೆಗೂ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.

ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Related Articles

Back to top button