36 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ

Views: 72
36 ಶಾಸಕರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಘೋಷಣೆ ಮಾಡಿದೆ. ಈ ಕುರಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಶಾಸಕರನ್ನು ಅವರ ಹೆಸರಿನ ಮುಂದೆ ನಮೂದಿಸಲಾಗಿರುವ ನಿಗಮ/ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಿದೆ. ಈ ಸಂಬಂಧ ಕೂಡಲೇ ಸೂಕ್ತ ಆದೇಶಗಳನ್ನು ಹೊರಡಿಸಲು ಸೂಚಿಸಲಾಗಿದೆ.
ಶಾಸಕರು ಮತ್ತು ನಿಗಮ ಮಂಡಳಿ ಹೆಸರು
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿಎಸ್ ನಾಡಗೌಡ -ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ -ಹುಬ್ಬಳ್ಳಿ ಸಾರಿಗೆ ನಿಮಗ (ವಾಯುವ್ಯ ಸಾರಿಗೆ)
ಬಾಗಲಕೋಟೆ ಶಾಸಕ ಯಮುನಪ್ಪ ವೈ ಮೇಟಿ -ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
ಹೊಸದುರ್ಗ ಶಾಸಕ ಬಿಜಿ ಗೋವಿಂದಪ್ಪ- ಆಹಾರ ಮತ್ತು ನಾಗರಿಕ ಸರಬಾರಜು ನಿಗಮ
ಮಾಗಡಿ ಶಾಸಕ ಎಚ್ಸಿ ಬಾಲಕೃಷ್ಣ -ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ರೋಣ ಶಾಸಕ ಜಿಎಸ್ ಪಾಟೀಲ್ -ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಗಮ ನಿಯಮಿತ
ಶಾಂತಿ ನಗರ ಶಾಸಕ ಎನ್ಎ ಹ್ಯಾರೀಸ್ -ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ -ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ -ಮೈಸೂರ್ ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
ಬೀಳಗಿ ಶಾಸಕ ಜೆಟಿ ಪಾಟೀಲ್ -ಹಟ್ಟಿ ಚಿನ್ನದ ಗಣಿ
ಸುರಪುರ ಶಾಸಕ ರಾಜಾ ವೆಂಕಟ್ಟಪ್ಪ ನಾಯಕ -ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿಕೆ ಸಂಗಮೇಶ್ವರ್ -ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಮಗ/ಲ್ಯಾಂಡ್ ಆರ್ಮಿ
ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ -ಕರ್ನಾಟಕ ಗೃಹ ಮಂಡಳಿ
ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ -ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
ಸಾಗರ ಶಾಸಕ ಬಿಕೆ ಗೋಪಾಲಕೃಷ್ಣ ಬೇಳೂರು -ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ -ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ
ಮಳವಳ್ಳಿ ಶಾಸಕ ಪಿಎಂ ನರೇಂದ್ರಸ್ವಾಮಿ -ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಚಳ್ಳಕೆರೆ ಶಾಸಕ ಟಿ ರಘುಮೂರ್ತಿ -ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
ಶ್ರೀರಂಗಪಟ್ಟಣ ಶಾಸಕ ಎಬಿ ರಮೇಶ್ ಬಂಡಿ ಸಿದ್ದೇಗೌಡ -ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
ಆನೇಕಲ್ ಶಾಸಕ ಬಿ ಶಿವಣ್ಣ -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ -ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ಧಾರವಾಡ ಶಾಸಕ ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಧಾರವಾಡ ಶಾಸಕ ವಿನಯ್ ಕುಲಕರ್ಣಿ – ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ
ಹೆಗ್ಗಡ ದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು -ಜಂಗಲ್ ಲಾಡ್ಜಸ್
ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ -ಕರ್ನಾಟಕ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮ
ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ -ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
ಹನಗುಂದ ಶಾಸಕ ಕಾಶಪ್ಪನವರ ವಿಜಯಾನಂದ ಶಿವಶಂಕಪ್ಪ – ಕರ್ನಾಟಕ ಕ್ರೀಡಾ ಪ್ರಾಧಿಕಾರ
ಹಾನಗಲ್ ಶಾಸಕ ಶ್ರೀನಿವಾಸ ಮಾನೆ -ಮಾನ್ಯ ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
ಶೃಂಗೇರಿ ಶಾಸಕ ಟಿಡಿ ರಾಜೇಗೌಡ -ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
ಕೆಜಿಎಫ್ ಶಾಸಕಿ ರೂಪಕಲಾ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
ಕಾರವಾಡ ಶಾಸಕ ಸತೀಶ್ ಕೃಷ್ಣ ಸೈಲ್ -ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್
ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ -ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
ಕಂಪ್ಲಿ ಶಾಸಕ ಜೆಎನ್ ಗಣೇಶ್ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ