ಆರ್ಥಿಕ
ಜುಲೈ 7 ರಂದು ರಾಜ್ಯ ಬಜೆಟ್ : ಸಿದ್ದರಾಮಯ್ಯ

Views: 0
ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7 ರಂದು ಬಜೆಟ್ ಮಂಡಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಜುಲೈ 3 ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವರು, ಆ ಬಳಿಕ ರಾಜ್ಯಪಾಲರ ಭಾಷಣದ ಬಗ್ಗೆ ಚಚೆ೯ ನಡೆದ ನಂತರ 7 ರಂದು ಬಜೆಟ್ ಮಂಡಿಸಲಾಗುವುದು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಪೂರೈಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದೇವೆ.
ಗೋಹತ್ಯೆ ನಿಷೇಧ ಕಾಯ್ದೆ ವಾಪಾಸ್ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಕ್ಯಾಬಿನೆಟ್ ನಲ್ಲಿ ಚಚಿ೯ಸಿ ಮಂದಿನ ತೀಮಾ೯ನ ತಗೆದುಕೊಳ್ಳುತ್ತೇವೆ ಎಂದರು.






