ಇತರೆ

ಕುಂದಾಪುರ: ಅಮಾಸೆಬೈಲಿನಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ

Views: 139

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರು ಸತೀಶ್ ಶೆಟ್ಟಿ(35) ಎಂದು ಗುರುತಿಸಲಾಗಿದೆ.

ರಟ್ಟಾಡಿ ಗ್ರಾಮದ ಮಕ್ಕಿಮನೆಯ ತಮ್ಮ ವಾಸದ ಮನೆಯ ಕೋಣೆಯಲ್ಲಿನ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟಿರುತ್ತಾರೆ.ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related Articles

Back to top button