ಜನಮನ

ಶೆಟ್ರಕಟ್ಟೆ ತಿರುವಿನಲ್ಲಿ ಅಪಘಾತಕ್ಕೀಡಾದ ವಿದ್ಯಾರ್ಥಿಗಳಿಗೆ ಕುಂದಾಪುರ ಸರಕಾರಿ ಪ.ಪೂ ಕಾಲೇಜು ವತಿಯಿಂದ ಸಹಾಯ ಧನ

Views: 164

ಕನ್ನಡ ಕರಾವಳಿ ಸುದ್ದಿ: ಇತ್ತೀಚಿಗೆ ತಲ್ಲೂರು -ನೇರಳಕಟ್ಟೆ ರಸ್ತೆಯ ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಂಭೀರ ಗಾಯಗಳಾಗಿವೆ. 

ಗಂಭೀರ ಗಾಯಗೊಂಡ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಚೈತ್ರಾ ಮತ್ತು ಅರ್ಚನಾ ಅವರಿಗೆ ಕಾಲೇಜು ವತಿಯಿಂದ ಸಹಾಯ ಧನ ನೀಡಲಾಯಿತು.

ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ ವರ್ಗದವರು. ಕಾಲೇಜು ವಿದ್ಯಾರ್ಥಿಗಳು. ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಒಟ್ಟು ರೂ.2,50,000/- ಹಣ ಸಂಗ್ರಹಿಸಿದ್ದು, ತಲಾ ಒಬ್ಬರಿಗೆ ರೂ. 1,25,000/- ದಂತೆ ವಿದ್ಯಾರ್ಥಿಗಳ ಪೋಷಕರಿಗೆ ಸಂಗ್ರಹವಾದ ಮೊತ್ತವನ್ನು ಕಾಲೇಜು ವತಿಯಿಂದ ಹಸ್ತಾಂತರಿಸಲಾಗಿದೆ.

Related Articles

Back to top button
error: Content is protected !!