ಸಾಂಸ್ಕೃತಿಕ
-
ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Views: 156ಕನ್ನಡ ಕರಾವಳಿ ಸುದ್ದಿ:ಭಾರತೀಯ ಚಿತ್ರರಂಗಕ್ಕೆ ನೀಡಿದ ಅಮೋಘ ಕೊಡುಗೆಗಾಗಿ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.…
Read More » -
ನಿಧನದ ಸುಳ್ಳು ಸುದ್ದಿಗೆ ಸ್ವತಃ ಹಿರಿಯ ನಟಿ ಲಕ್ಷ್ಮೀ ದೇವಿ ವಿಡಿಯೋ ಮೂಲಕ ಕ್ಷೇಮವಾಗಿದ್ದೇನೆ ಎಂದು ಸ್ಪಷ್ಟನೆ
Views: 53ಕನ್ನಡ ಕರಾವಳಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮೀದೇವಿ ಅವರು ನಿಧನರಾಗಿದ್ದಾರೆ ಎಂಬ ವದಂತಿಗೆ ಕುಟುಂಬದವರು ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಡಿದ್ದ ಸುಳ್ಳು…
Read More » -
ಲೇಖಕ ಕಾಳಾವರ ಗಣಪಯ್ಯ ಶೆಟ್ಟಿಗಾರ್ ವಿರಚಿತ “ಪುರಾಣ ಲೋಕದ ಶಾಪಗಳು” ಕೃತಿ ಬಿಡುಗಡೆ
Views: 124ಕನ್ನಡ ಕರಾವಳಿ ಸುದ್ದಿ: ಹಿರಿಯ ಲೇಖಕ ಕಾಳಾವರ ಗಣಪಯ್ಯ ಶೆಟ್ಟಿಗಾರ್ ವಿರಚಿತ ‘ಪುರಾಣ ಲೋಕದ ಶಾಪಗಳು’ ಕೃತಿ ಬಿಡುಗಡೆ ಕೋಟೇಶ್ವರ ವಲಯ ಪದ್ಮಶಾಲಿ ಸಮಾಜ ಸಂಘದ…
Read More » -
ದುನಿಯಾ ವಿಜಯ್–ನಾಗರತ್ನ ದಾಂಪತ್ಯ ಅಂತ್ಯ: 2ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
Views: 101ಕನ್ನಡ ಕರಾವಳಿ ಸುದ್ದಿ: ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಮನವಿಗೆ ಹೈಕೋರ್ಟ್ ಅಸ್ತು ಎಂದಿದೆ. ಈ ಸಂಬಂಧ ದುನಿಯಾ…
Read More » -
ಕಾಲೇಜು ವಿದ್ಯಾರ್ಥಿ ಅಪಹರಣ, ಹಲ್ಲೆ ಆರೋಪ, ಸ್ಯಾಂಡಲ್ವುಡ್ ಖ್ಯಾತ ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ದೂರು ದಾಖಲು
Views: 76ಕನ್ನಡ ಕರಾವಳಿ ಸುದ್ದಿ: ಸ್ಯಾಂಡಲ್ವುಡ್ ಖ್ಯಾತ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಗಂಭೀರ…
Read More » -
ಮಾಡೆಲ್ ಮಂಜಿತ್ ಕೌರ್ ಅಪಹರಿಸಿ, ಮರಕ್ಕೆ ಕಟ್ಟಿಹಾಕಿ ಬೆಂಕಿ ಹಚ್ಚಿ ವಿಕೃತ ಹತ್ಯೆ
Views: 158ಕನ್ನಡ ಕರಾವಳಿ ಸುದ್ದಿ: ಇನ್ಸ್ಟಾಗ್ರಾಮ್ ಇನ್ಫ್ಲ್ಯುಯೆನ್ಸರ್ ಹಾಗೂ ಮಾಡೆಲ್ ಆಗಿ ಗುರುತಿಸಿಕೊಂಡಿದ್ದ ಮಂಜಿತ್ ಕೌರ್ ಎಂಬುವವರನ್ನು ಅಪಹರಿಸಿ, ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಆಸ್ಪತ್ರೆಯಲ್ಲಿ ಎರಡು…
Read More » -
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ದುಬೈ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನ ವತಿಯಿಂದ ಸಂಭ್ರಮದ ‘ಓಣಂ’ ಆಚರಣೆ
Views: 164ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಕೇರಳ ರಾಜ್ಯದ ನಾಡ ಹಬ್ಬ ಓಣಂ ಅಗಸ್ಟ್ 26ರಂದು…
Read More » -
ವಿವಾಹ ವಾರ್ಷಿಕೋತ್ಸವ ದಿನದಂದೇ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ಕಿರುತೆರೆಯ ಜನಪ್ರಿಯ ಜೋಡಿ!
Views: 116ಕನ್ನಡ ಕರಾವಳಿ ಸುದ್ದಿ: ಮಲಯಾಳಂ ಕಿರುತೆರೆಯ ಜನಪ್ರಿಯ ಹಾಗೂ ನೆಚ್ಚಿನ ಜೋಡಿಗಳಲ್ಲಿ ಒಂದಾಗಿದ್ದ ಜೀವಾ ಜೋಸೆಫ್ ಮತ್ತು ಅಪರ್ಣಾ ಥಾಮಸ್ ಜೀವನವನ್ನು ಅಂತ್ಯಗೊಳಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.…
Read More » -
ಬ್ರಹ್ಮಾವರ: ಸ್ಯಾಕ್ಸೋಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ
Views: 350ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ನೀಲಾವರ ಗ್ರಾಮದ ನಮೃತಾ ದೇವಾಡಿಗ…
Read More » -
ಖ್ಯಾತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ
Views: 59ಕನ್ನಡ ಕರಾವಳಿ ಸುದ್ದಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಖ್ಯಾತ ನಟಿ ಸಾಹುಕಾರ್ ಜಾನಕಿ(95) 21 ಆಗಸ್ಟ್ 2026ರ ‘ವರಮಹಾಲಕ್ಷ್ಮೀ’ ಹಬ್ಬದ ದಿನವೇ ನಿಧನರಾದರು.ಇತ್ತೀಚೆಗೆ ವಯೋಸಹಜ ಖಾಯಿಲೆಯಿಂದ…
Read More »