ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Jun- 2026 -7 June
ಸುಜ್ಞಾನ ಪಿಯು ಕಾಲೇಜು, ನ್ಯಾಷನಲ್ ಹೈಸ್ಕೂಲ್ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ‘ವಿಶ್ವ ಪರಿಸರ ದಿನಾಚರಣೆ’
Views: 30ಕನ್ನಡ ಕರಾವಳಿ ಸುದ್ದಿ: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ನ್ಯಾಷನಲ್ ಹೈಸ್ಕೂಲು ಬಾರ್ಕೂರು ಹಾಗೂ ರೋಟರಿ ಕ್ಲಬ್ ಬಾರ್ಕೂರು (RI ಜಿಲ್ಲೆ 3182) ಇವುಗಳ ಜಂಟಿ…
Read More » -
6 June
ವಿವಿಯಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ :ಪ್ರೊಫೆಸರ್ ಮೇಲೆ ಶಿಸ್ತು ಕ್ರಮಕ್ಕೆ ವಿದ್ಯಾರ್ಥಿಗಳಿಂದ ಆಗ್ರಹ
Views: 111ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಪಿಎಚ್ಡಿ ವಿದ್ಯಾರ್ಥಿನಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಬಿಟ್ಟು ಹೋದ ಬಳಿಕವೂ ಆಕೆಯ ಬೆನ್ನು ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.…
Read More » -
5 June
ಸಿದ್ಧಾಪುರದ ಸರಸ್ವತಿ ವಿದ್ಯಾಲಯ ಮತ್ತು ಜ್ಞಾನಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ “ವಿಶ್ವ ಪರಿಸರ ದಿನಾಚರಣೆ”
Views: 232ಕನ್ನಡ ಕರಾವಳಿ ಸುದ್ದಿ: ಪ್ರಸಕ್ತ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಜೊತೆಗೆ ಪರಿಸರ ಬೆಳೆಸುವ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಶಿಕ್ಷಣ ಇಲಾಖೆಗಳೊಂದಿಗೆ ಕೈಜೋಡಿಸಿ…
Read More » -
5 June
ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ
Views: 219ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ…
Read More » -
5 June
ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ: ಹಸಿರು ಭವಿಷ್ಯಕ್ಕೆ ನೀರೆರೆದ ಪುಟಾಣಿಗಳು
Views: 102ಕನ್ನಡ ಕರಾವಳಿ ಸುದ್ದಿ: ಹಸಿರು ಪ್ರಕೃತಿಯ ಮಹತ್ವವನ್ನು ಸಾರುವ ಸೊಬಗಿನ ಕ್ಷಣಗಳಿಗೆ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯು ಇಂದು ಸಾಕ್ಷಿಯಾಯಿತು. “ಪ್ರಕೃತಿಯನ್ನು ಪೋಷಿಸೋಣ…
Read More » -
4 June
“ಮತ್ತೆ ಪರೀಕ್ಷೆ ಬರೆಯಲು ಧೈರ್ಯವಿಲ್ಲ” ಎಂದು ಬರೆದಿಟ್ಟು ಮರುಪರೀಕ್ಷೆಗೂ ಮುನ್ನವೇ ನೀಟ್ ವಿದ್ಯಾರ್ಥಿನಿ ಆತ್ಮಹತ್ಯೆ
Views: 40ಕನ್ನಡ ಕರಾವಳಿ ಸುದ್ದಿ: ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಬರೆದಿಟ್ಟು…
Read More » -
4 June
ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ: ರಾಮರಾಯ ಆಚಾರ್ಯ ಹಾಗೂ ಡಾ.ಶೇಖರ ಬಿ. ರವರಿಗೆ ಸನ್ಮಾನ
Views: 43ಕನ್ನಡ ಕರಾವಳಿ ಸುದ್ದಿ: ಬದುಕಿನಲ್ಲಿ ಭರವಸೆ ಕಳಕೊಳ್ಳದೇ ಕನಸುಗಳ ಬೆನ್ನತ್ತಿ ಪ್ರಯತ್ನದ ಬೆವರು ಸುರಿಸಿದರೆ ಪರಿಪೂರ್ಣತೆಯನ್ನು ಸಾಧಿಸಬಹುದು. ಬಡತನ, ಸೋಲು, ನೋವು, ನಿರಾಸೆಗಳ ನಡುವೆಯೂ ಛಲ…
Read More » -
3 June
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ರಾಜ್ಯಕ್ಕೆ 10 ನೇ ರ್ಯಾಂಕ್
Views: 332ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಶ್ರೇಯಾ D/o ಚಂದ್ರಯ್ಯ ಆಚಾರ್ ಮೊದಲ ಪರೀಕ್ಷೆಯಲ್ಲಿ ಕನ್ನಡ – 100, ಇಂಗ್ಲೀಷ್ – 92,…
Read More » -
3 June
ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಉದ್ಘಾಟನೆ
Views: 30ಕನ್ನಡ ಕರಾವಳಿ ಸುದ್ದಿ: ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಉದ್ಯೋಗ ಅರಸಿ ನಗರಗಳತ್ತ ಮುಖ ಮಾಡುವ ವ್ಯವಸ್ಥೆಯನ್ನು ನಾವುಗಳು ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗಗಳಲ್ಲಿ…
Read More » -
3 June
ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಮಾಗ೯ದರ್ಶಿ ಕಾರ್ಯಗಾರ
Views: 246ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಗುರು ಕುಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಗುಣವಾಗಿ…
Read More »