ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Apr- 2025 -13 April
ದ್ವಿತೀಯ ಪಿಯುಸಿ ಪರೀಕ್ಷೆ ಫೇಲಾದವರು ಸಿಇಟಿ ಬರೆಯಬಹುದು: ಕೆಇಎ ಹೊಸ ಘೋಷಣೆ
Views: 45ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ…
Read More » -
12 April
ಗೆಳತಿಯನ್ನು ಟ್ರಾಲಿ ಬ್ಯಾಗ್ ಒಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್ಗೆ ಕರೆದೊಯ್ಯುವ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿ!
Views: 200ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾಲಿ ಬ್ಯಾಗ್ ಒಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್ಗೆ ರಹಸ್ಯವಾಗಿ ಕರೆದೊಯ್ಯುವ ವೇಳೆ ಸಿಕ್ಕಿಬಿದ್ದಿರುವ ಘಟನೆ ಪಾಣಿಪತ್ನಲ್ಲಿರುವ ಒಪಿ…
Read More » -
12 April
ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ
Views: 387ಕನ್ನಡ ಕರಾವಳಿ ಸುದ್ದಿ: ಗೋವಾದಲ್ಲಿ ನಡೆದ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು…
Read More » -
11 April
ಈ ಭಾರಿ ಪಿಯುಸಿ ಫಲಿತಾಂಶ ಕುಸಿಯಲು ಗೊಂದಲವೇ ಕಾರಣ!
Views: 61ಕನ್ನಡ ಕರಾವಳಿ ಸುದ್ದಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಭಾರಿ ಪ್ರಮಾಣದಲ್ಲಿ ಕುಸಿತವಾಗಿರುವ ಬೆನ್ನಲ್ಲೇ, ಕುಸಿತಕ್ಕೆ ‘ಪಾರದರ್ಶಕ’ ಪರೀಕ್ಷೆ ಕಾರಣವೆಂದು ಕರ್ನಾಟಕ ಶಾಲಾ…
Read More » -
10 April
ವಕ್ವಾಡಿ: ಸಮುದಾಯದತ್ತ ಶಾಲೆ ಮತ್ತು ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಿಗೆ ಸನ್ಮಾನ
Views: 216ಕನ್ನಡ ಕರಾವಳಿ ಸುದ್ದಿ: ಸರಕಾರಿ ಪ್ರೌಢ ಶಾಲೆ ವಕ್ವಾಡಿ, 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಸಮುದಾಯದತ್ತ ಶಾಲಾ ಕಾರ್ಯಕ್ರಮ ಗುರುವಾರ ಜರಗಿತು. ಸಭಾ ಕಾರ್ಯಕ್ರಮದ…
Read More » -
9 April
ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ-ಸತತ 3ನೇ ವರ್ಷವೂ ಜನತಾ ಪಿಯು ಕಾಲೇಜಿಗೆ ದಾಖಲೆಯ 100 ಫಲಿತಾಂಶ,ರಾಜ್ಯ ಮಟ್ಟದ 7 ರ್ಯಾಂಕ್
Views: 131ಕನ್ನಡ ಕರಾವಳಿ ಸುದ್ದಿ: 2024 -25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಕುಂದಾಪುರ ಭಾಗದ ಪ್ತತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ…
Read More » -
9 April
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
Views: 148ಕನ್ನಡ ಕರಾವಳಿ ಸುದ್ದಿ: ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆದರೂ ಕಡಿಮೆ ಅಂಕ ಬಂದಿದೆ ಎಂದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ಇಂದು…
Read More » -
9 April
ಪಿಯುಸಿಯಲ್ಲಿ ಅವಳಿ-ಜವಳಿ ಮಕ್ಕಳಿಗೆ 600ಕ್ಕೆ 594 ಸಮಾನ ಅಂಕ ಪಡೆದು ಸಾಧನೆ
Views: 99ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅವಳಿ-ಜವಳಿ ಮಕ್ಕಳು ರಾಜ್ಯಮಟ್ಟದಲ್ಲಿ 6ನೇ ರಾಂಕ್ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ವೈದ್ಯ ದಂಪತಿ…
Read More » -
9 April
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ಫಲಿತಾಂಶ ಬೆನ್ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ
Views: 306ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಫಲಿತಾಂಶ ಬೆನ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.…
Read More » -
8 April
ಕೋಟೇಶ್ವರ ಸರಕಾರಿ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಉತ್ತಮ ಫಲಿತಾಂಶ
Views: 182ಕನ್ನಡ ಕರಾವಳಿ ಸುದ್ದಿ: ಸರಕಾರಿ ಪದವಿಪೂರ್ವ ಕಾಲೇಜು ಕೋಟೇಶ್ವರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ. ಒಟ್ಟು ಹಾಜರಾದ ವಿದ್ಯಾರ್ಥಿಗಳು =101 ಉತ್ತೀರ್ಣರಾದ ವಿದ್ಯಾರ್ಥಿಗಳು…
Read More »