ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Sep- 2026 -19 September
ಶಾಲೆಯಲ್ಲಿ ಭೀಕರ ದುರಂತ; ಮೆಟ್ಟಿಲಿಂದ ಆಕಸ್ಮಿಕವಾಗಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ದುರ್ಮರಣ
Views: 88ಕನ್ನಡ ಕರಾವಳಿ ಸುದ್ದಿ: ಖಾಸಗಿ ಶಾಲೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು, ಒಂಬತ್ತು ವರ್ಷದ 4ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೆಲಂಗಾಣ ದ ರಂಗಾರೆಡ್ಡಿ ಜಿಲ್ಲೆಯ ಶಾದ್ನಗರ…
Read More » -
19 September
ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್ ಶಿಕ್ಷಕರ ತರಬೇತಿ ಕಾರ್ಯಾಗಾರ
Views: 7ಕನ್ನಡ ಕರಾವಳಿ ಸುದ್ದಿ: “ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ವಿಜ್ಞಾನ, ತಂತ್ರಜ್ಞಾನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಮುಂದುವರಿದಿದ್ದಾರೆ.ಮಕ್ಕಳ ಈ ಬುದ್ಧಿಮತ್ತೆಗೆ ತಕ್ಕ ಹಾಗೆ ಶಿಕ್ಷಕರು…
Read More » -
19 September
ಯುವ ಜನೋತ್ಸವ-ರಸಪ್ರಶ್ನೆ ಸ್ಪರ್ಧೆ; ವಿದ್ಯಾರಣ್ಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ
Views: 13ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ…
Read More » -
19 September
ಬಾಕ್ಸಿಂಗ್ ಕಣದಲ್ಲಿ ಜನತಾ ವಿದ್ಯಾರ್ಥಿಗಳ ಭರ್ಜರಿ ಚಿನ್ನದ ಬೇಟೆ, ದಾಖಲೆಯ16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
Views: 9ಕನ್ನಡ ಕರಾವಳಿ ಸುದ್ದಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ಪ್ರಥಮ…
Read More » -
19 September
ಕಾಳಾವರದಲ್ಲಿ ಕೋಟೇಶ್ವರ ವೃತ್ತ ಮಟ್ಟದ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ
Views: 47ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ವಲಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರದ ಆಶ್ರಯದಲ್ಲಿ…
Read More » -
19 September
ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ವೇಳೆ ಸೆಲ್ಫೀ, ವಿಡಿಯೋ ಚಿತ್ರೀಕರಣ ನಿಷೇಧ: ಶಿಕ್ಷಣ ಇಲಾಖೆ ಸುತ್ತೋಲೆ
Views: 28ಕನ್ನಡ ಕರಾವಳಿ ಸುದ್ದಿ: ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದಾಗ…
Read More » -
17 September
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ – ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ಸಮಿತ್ ಶೆಟ್ಟಿ ಆಯ್ಕೆ
Views: 13ನ್ನಡ ಕರಾವಳಿ ಸುದ್ದಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೆ. 12ರಂದು ನಡೆದ ಜಿಲ್ಲಾಮಟ್ಟದ…
Read More » -
17 September
ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯ ದಾಖಲೆಯ 8 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
Views: 15ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ, ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜ್ ಕುಂದಾಪುರ ಇವರ ಆಸರೆಯಲ್ಲಿ ಜಿಲ್ಲಾ…
Read More » -
17 September
ಹತ್ತು ಚಿನ್ನದ ಪದಕಗಳ ಅಮೋಘ ಸಾಧನೆಯೊಂದಿಗೆ ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿ ಮುಡಿಗೇರಿಸಿಕೊಂಡು, ಸಾಧನೆಗೈದ ಮದರ್ ತೆರೇಸಾ ವಿದ್ಯಾರ್ಥಿಗಳು
Views: 95ಕನ್ನಡ ಕರಾವಳಿ ಸುದ್ದಿ: ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ ವಿದ್ಯಾರ್ಥಿಗಳು…
Read More » -
15 September
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
Views: 16ಕನ್ನಡ ಕರಾವಳಿ ಸುದ್ದಿ; ಪದವಿಪೂರ್ವ ಶಿಕ್ಷಣ ಇಲಾಖೆ, ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ-ಬಾಲಕಿಯರ…
Read More »