ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Jul- 2025 -20 July
ವಿಶ್ವ ಚೆಸ್ ದಿನಾಚರಣೆ:ಮದರ್ ತೆರೆಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಚೆಸ್ ಚಾಂಪಿಯನ್ ಷಿಪ್ ಸ್ಪರ್ಧೆ – ಚದುರಂಗದಲ್ಲಿ ಚತುರತೆ ಮೆರೆದ ವಿದ್ಯಾರ್ಥಿಗಳು
Views: 234ಕನ್ನಡ ಕರಾವಳಿ ಸುದ್ದಿ: ವಿಶ್ವ ಚೆಸ್ ದಿನದ ಪ್ರಯುಕ್ತ ಮದರ್ ತೆರೆಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ 20-07-2025 ರಂದು ಚೆಸ್ ಚಾಂಪಿಯನ್ ಷಿಪ್ ನ್ನು ಆರರಿಂದ…
Read More » -
20 July
ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣದಲ್ಲಿ ‘ಕರಾವಳಿ ಪರಂಪರೆ ಬೆಳೆಸುವ ಪಥದಲ್ಲಿ ಆಟಿ ಆಹಾರ ಮೇಳ’
Views: 252ಕನ್ನಡ ಕರಾವಳಿ ಸುದ್ದಿ: ಆಧುನಿಕತೆಯ ಭರದಲ್ಲಿ ಲೇಸ್, ಕುರ್ಕುರೆ ,ಪಿಜ್ಜಾ, ಬರ್ಗರ್ ನಂತಹ ಅಪಾಯಕಾರಿ, ಅನಾರೋಗ್ಯಕರ ಖಾದ್ಯಗಳತ್ತ ಆಕರ್ಷಿತರಾಗಿರುವ ಮಕ್ಕಳಲ್ಲಿ ಸಾಂಪ್ರದಾಯಿಕವಾದ ಮತ್ತು ಆರೋಗ್ಯಕರವಾದ ಆಹಾರಗಳ…
Read More » -
20 July
ಇಬ್ಬರು ಉಪನ್ಯಾಸಕರಿಂದ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಬಿಡಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
Views: 141ಕನ್ನಡ ಕರಾವಳಿ ಸುದ್ದಿ: ಉಪನ್ಯಾಸಕರ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಈ…
Read More » -
19 July
ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆ ಯಲ್ಲಿ ಮಕ್ಕಳಿಗೆ ‘ರೈನಿ ಡೇ’ಆಚರಣೆ
Views: 100ಕನ್ನಡ ಕರಾವಳಿ ಸುದ್ದಿ: ಶಿರೂರಿನ ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ ಜುಲೈ 19 ಶನಿವಾರದಂದು ಪ್ರೀ ಕೆಜಿ ಯಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ‘ರೈನಿ ಡೇ’ ಆಚರಿಸಲಾಯಿತು.…
Read More » -
18 July
ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು: ಎನ್.ಎಸ್.ಎಸ್ ಉದ್ಘಾಟನೆ
Views: 236ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇದರ ಎನ್.ಎಸ್.ಎಸ್ ನ ವಾರ್ಷಿಕ ವಿಶೇಷ ಚಟುವಟಿಕೆಗಳನ್ನು ಶ್ರೀ ಶಾರದಾ ಪದವಿ ಕಾಲೇಜಿನ…
Read More » -
18 July
ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್: ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭ
Views: 365ಕನ್ನಡ ಕರಾವಳಿ ಸುದ್ದಿ: ಗುರುಕುಲ ಪಬ್ಲಿಕ್ ಶಾಲೆ, ವಕ್ವಾಡಿ – ಕೊಟೇಶ್ವರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭವು ಜುಲೈ 18ರಂದು ವಿಜೃಂಭಣೆಯಿಂದ…
Read More » -
18 July
ಮದರ್ ತೆರೆಸಾ ಪದವಿಪೂರ್ವ ಕಾಲೇಜು: ಮಾದಕ ವಸ್ತುಗಳ ಅಪಾಯ, ಸೈಬರ್ ಭದ್ರತೆ, ರಸ್ತೆ ಸುರಕ್ಷತೆ ಮತ್ತು ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು
Views: 152ಕನ್ನಡ ಕರಾವಳಿ ಸುದ್ದಿ: ಮದರ್ ತೆರೆಸಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಅಪಾಯ, ಸೈಬರ್ ಭದ್ರತೆ,ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ…
Read More » -
18 July
ಸಮಗ್ರ ಶಿಕ್ಷಣಕ್ಕೆ ಮನೆಮಾತಾದ ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆ- ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ
Views: 78ಹೆಮ್ಮಾಡಿಯಲ್ಲಿ ಜನತಾ ಕ್ರಾಂತಿ ಕನ್ನಡ ಕರಾವಳಿ ಸುದ್ದಿ”ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು.ದೇಶದ ಪ್ರತಿ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್…
Read More » -
16 July
ನಾಳೆ ಅಂಗನವಾಡಿಯಿಂದ ಪ್ರೌಢ ಶಾಲಾವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ
Views: 82ಕನ್ನಡ ಕರಾವಳಿ ಸುದ್ದಿ:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಹೈ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ…
Read More » -
16 July
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಕಾರ್ಯಗಾರ
Views: 105ಕನ್ನಡ ಕರಾವಳಿ ಸುದ್ದಿ: “ಸಂಖ್ಯಾಶಾಸ್ತ್ರವು ಬಹುತೇಕ ಉದ್ಯೋಗಗಳಲ್ಲಿ ಅಗತ್ಯವಿದೆ. ವ್ಯವಹಾರ, ಆರೋಗ್ಯ, ತಂತ್ರಜ್ಞಾನ, ಸರ್ಕಾರ, ಶಿಕ್ಷಣ,ದತ್ತಾಂಶ ವಿಶ್ಲೇಷಣೆ, ಮಾರುಕಟ್ಟೆ ವಿಶ್ಲೇಷಣೆ, ಹಣಕಾಸು ಊಹೆ ಮುಂತಾದ ಕ್ಷೇತ್ರಗಳಲ್ಲಿ…
Read More »