ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Feb- 2026 -4 February
SSLC ವಿದ್ಯಾರ್ಥಿಗಳಿಗೆ ಮಹತ್ವದ ಆದೇಶ ನೀಡಿದ ಶಿಕ್ಷಣ ಇಲಾಖೆ
Views: 157ಕನ್ನಡ ಕರಾವಳಿ ಸುದ್ದಿ: ಎಸ್.ಎಸ್.ಎಲ್ .ಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿವೆ. ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಶಿಕ್ಷಣ ಇಲಾಖೆ ಮಹತ್ವದ ಆದೇಶ ನೀಡಿ ಕ್ರಮ ಕೈಗೊಂಡಿದೆ. ಎಸ್.ಎಸ್.ಎಲ್.ಸಿ…
Read More » -
Jan- 2026 -31 January
ಶಾಲೆಯಲ್ಲಿ ನೀರು ಕುಡಿಯಲು ಹೋದ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಸಾವು
Views: 59ಕನ್ನಡ ಕರಾವಳಿ ಸುದ್ದಿ: ನೀರು ಕುಡಿಯಲು ಹೋದ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ಶುಕ್ರವಾರ(ಜ.30) ನಡೆದಿದೆ.…
Read More » -
30 January
ಹೋಂವರ್ಕ್ ಮಾಡಿಲ್ಲವೆಂದು ಶಿಕ್ಷಕಿ ಹಲ್ಲೆ; ಶಾಲೆಗೆ ಹೋಗುವುದನ್ನೇ ನಿರಾಕರಿಸಿದ ಬಾಲಕ
Views: 86ಕನ್ನಡ ಕರಾವಳಿ ಸುದ್ದಿ: ನಂದಿನಿ ಲೇಔಟ್ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ನಾಲ್ಕನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ…
Read More » -
28 January
ಗುರುಕುಲ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಹಬ್ಬದ ಸಂಭ್ರಮ: ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ಭರ್ಜರಿ ನೃತ್ಯದ ಮೂಲಕ ರಂಜಿಸಿದ ರವಿಯಣ್ಣ
Views: 32ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ‘ಗುರುಕುಲ ಕಾರ್ನಿವಲ್ ಮಕ್ಕಳ ಹಬ್ಬ’ ಸೋಮವಾರ ಅದ್ದೂರಿ ಸಂಭ್ರಮದಿಂದ ನಡೆಯಿತು. ಸು-ಫ್ರಮ್- ಸೋ’ ಚಿತ್ರದ ಮೂಲಕ ರವಿಯಣ್ಣ…
Read More » -
27 January
ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ
Views: 133ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆಯಿತು. ‘ಕಾಲ ಕಾಲಕ್ಕೆ ಸಂದರ್ಭಾನುಸಾರವಾಗಿ ಹಲವು ತಿದ್ದುಪಡಿಗಳನ್ನು…
Read More » -
27 January
ಶಂಕರನಾರಾಯಣ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ
Views: 749ಕನ್ನಡ ಕರಾವಳಿ ಸುದ್ದಿ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಜನವರಿ 26 2026 ರಂದು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿನಿಯರು ಧ್ವಜ ಗೀತೆ…
Read More » -
26 January
ಸುಜ್ಞಾನ ಎಜುಕೇಶನಲ್ ಟ್ರಸ್ಟ್: 77ನೇ ಗಣರಾಜ್ಯೋತ್ಸವದ ಸಂಭ್ರಮ
Views: 39ಕನ್ನಡ ಕರಾವಳಿ ಸುದ್ದಿ: ಯುವಜನತೆ ಸಂವಿಧಾನದಲ್ಲಿ ಅಳವಡಿಸಿರುವ ಜವಾಬ್ದಾರಿಗಳನ್ನು ಅರಿತುಕೊಂಡು ಸದೃಢ ದೇಶಕಟ್ಟುವಲ್ಲಿ ಶ್ರಮಿಸಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಹೇಳಿದರು.…
Read More » -
26 January
ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ಗೆ ಆಯ್ಕೆಯಾದ ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸದಲ್ಲಿ ಸನ್ಮಾನ
Views: 123ಕನ್ನಡ ಕರಾವಳಿ ಸುದ್ದಿ: ತಾಲೂಕು ಆಡಳಿತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ವತಿಯಿಂದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ಗೆ ಆಯ್ಕೆಯಾದ ಶಾರದ ಆಂಗ್ಲ…
Read More » -
26 January
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ
Views: 247ಕನ್ನಡ ಕರಾವಳಿ ಸುದ್ದಿ: ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 77ನೇಯ ಗಣರಾಜ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲೆಯ ಸಂಯೋಜಕರಾಗಿರುವ ಸುಬ್ರಹ್ಮಣ್ಯ…
Read More » -
26 January
ಗುರುಕುಲ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
Views: 78ಕನ್ನಡ ಕರಾವಳಿ ಸುದ್ದಿ: 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಅಂಗ-ಸಂಸ್ಥೆಗಳಾದ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜು ಜಂಟಿಯಾಗಿ ಆಚರಿಸಿತು.…
Read More »