ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Jun- 2025 -15 June
ನೀಟ್ ಫಲಿತಾಂಶ- 2025 :ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಪೂರ್ವ ಸಾಧನೆ
Views: 78ಕನ್ನಡ ಕರಾವಳಿ ಸುದ್ದಿ; ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು…
Read More » -
15 June
ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕರಿಂದ ಬಲವಂತವಾಗಿ ರಾಜಿನಾಮೆ ಪಡೆದು ಕೆಲಸದಿಂದ ವಜಾ
Views: 141ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ರಾಜಧಾನಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಕನ್ನಡಿಗ ಉಪನ್ಯಾಸಕನ ಮೇಲೆ ದಬ್ಬಾಳಿಕೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಆರ್ವಿ ಲರ್ನಿಂಗ್ ಹಬ್…
Read More » -
14 June
ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಶಿಕ್ಷಕ-ರಕ್ಷಕರ ಸಭೆ
Views: 77ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಶಿಕ್ಷಕ-ರಕ್ಷಕರ ಸಭೆ ಜೂನ್ 14ರಂದು ಶನಿವಾರ ನಡೆಸಲಾಯಿತು ಮಕ್ಕಳ ಪ್ರಗತಿಯು ಶಾಲೆಯಷ್ಟೇ…
Read More » -
14 June
ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ರಕ್ಷಕ-ಶಿಕ್ಷಕ ಸಭೆ
Views: 40ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಮೊದಲ ಪೋಷಕರ-ಶಿಕ್ಷಕರ ಸಭೆ ಜೂನ್ 14 ರಂದು…
Read More » -
12 June
ಭಾರೀ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Views: 137ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.13ರಂದು ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ…
Read More » -
12 June
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಸ್ರೂರಿನ ‘ವರದೇಂದ್ರ ಫಲೋದ್ಯಾನ’ ಕ್ಕೆ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಭೇಟಿ
Views: 323ಕನ್ನಡ ಕರಾವಳಿ ಸುದ್ದಿ:”ವಾತಾವರಣದ ಅನುಕೂಲ ಮತ್ತು ಪ್ರತಿಕೂಲ ಬದಲಾವಣೆಗಳನ್ನು ತಿಳಿದುಕೊಂಡು ವಿಶೇಷ ತಳಿಯ ಹಣ್ಣುಗಳನ್ನು ಬೆಳೆಸಬೇಕಾಗುತ್ತದೆ. ವಾಣಿಜ್ಯ ಬೆಳೆಯ ಹಣ್ಣುಗಳನ್ನು ಬೆಳೆಯಲು ತೋಟಗಾರಿಕೆಯ ಪ್ರಾಥಮಿಕ ಜ್ಞಾನ…
Read More » -
10 June
ಶಾಲೆಯಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿ ವಿದ್ಯಾರ್ಥಿಗಳು ಸೇರಿ 11 ಜನರು ಬಲಿ
Views: 141ಕನ್ನಡ ಕರಾವಳಿ ಸುದ್ದಿ: ಶಾಲೆಯೊಂದರಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಏಕಾಏಕಿ ಗುಂಡಿನ ದಾಳಿ ಮ್ನಡೆಸಿದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ಈ…
Read More » -
9 June
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳ ಅಕ್ಷರಾಭ್ಯಾಸ
Views: 99ಕನ್ನಡ ಕರಾವಳಿ ಸುದ್ದಿ: ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳ ಅಕ್ಷರಾಭ್ಯಾಸ ಕಾರ್ಯಕ್ರಮವು ಗಣಪತಿ ಮತ್ತು ಸರಸ್ವತಿ ಆರಾಧನೆ…
Read More » -
9 June
ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪುಷ್ಪವಾಟಿಕಾ ದಿನ
Views: 181ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪುಷ್ಪ ವಾಟಿಕಾದ ವಿದ್ಯಾರ್ಥಿಗಳ ಮೊದಲ ದಿನವನ್ನು ಜೂನ್ 9 ರಂದು ಸಂಭ್ರಮದಿಂದ ಆಚರಿಸಲಾಯಿತು. ನರ್ಸರಿ…
Read More » -
9 June
ಕೋಟ ವಿವೇಕ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ
Views: 64ಕನ್ನಡ ಕರಾವಳಿ ಸುದ್ದಿ:2025 -26 ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ…
Read More »