ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Jun- 2026 -20 June
ಶ್ರೀವಾಣಿ ಪ್ರೌಢಶಾಲೆ, ರಜತಾದ್ರಿ ನಡೂರು: ಶಾಲೆಯ ಕೈತೋಟದಲ್ಲಿ ಹಣ್ಣಿನ ತೋಟ ನಿರ್ಮಾಣ
Views: 69ಕನ್ನಡ ಕರಾವಳಿ ಸುದ್ದಿ: ಶ್ರೀವಾಣಿ ಪ್ರೌಢಶಾಲೆ, ರಜತಾದ್ರಿ ನಡೂರು ಹೆಬ್ಗೋಳಿ ಕುಷ್ಟ ಅಗ್ರಿಕಲ್ಚರಲ್ ಕಂಪನಿ ಹಾಗೂ ಶ್ರೀವಾಣಿ ಪ್ರೌಢಶಾಲೆಯ ಇಕೋ ಕ್ಲಬ್ಬಿನ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಯ…
Read More » -
20 June
ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪೋಷಕ – ಶಿಕ್ಷಕರ ಸಭೆ
Views: 0ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪೂರ್ವ ಪ್ರಾಥಮಿಕದಿಂದ ಪ್ರಥಮ ತರಗತಿಯ ವಿದ್ಯಾರ್ಥಿಗಳ ಪೋಷಕ -ಶಿಕ್ಷಕರ ಸಭೆಯನ್ನು ಜೂನ್ 20ರಂದು ಹಮ್ಮಿಕೊಳ್ಳಲಾಗಿತ್ತು. …
Read More » -
19 June
ಕಾಲೇಜು ಕ್ಯಾಂಪಸ್ ನಲ್ಲಿಯೇ ಪಿಯು ವಿದ್ಯಾರ್ಥಿ ಕುಸಿದು ಬಿದ್ದು ಸಾವು
Views: 96ಕನ್ನಡ ಕರಾವಳಿ ಸುದ್ದಿ: ಪಿಯು ಕಾಲೇಜು ವಿದ್ಯಾರ್ಥಿಯೋರ್ವ ಕಾಲೇಜು ಕ್ಯಾಂಪಸ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಮರಿಯಪ್ಪ ಪಿಯು ಕಾಲೇಜಿನಲ್ಲಿ ಈ ದುರಂತ…
Read More » -
19 June
ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
Views: 57ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಬಾಂಡ್ಯಎಜುಕೇಶನಲ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ 2026-27 ನೇ ಸಾಲಿನ ಸಹಪಠ್ಯ ಹಾಗೂ ಪಠ್ಯೇತರ…
Read More » -
18 June
3ನೇ ಬಾರಿಗೆ ನೀಟ್ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿನಿ ಆತ್ಮಹತ್ಯೆ
Views: 54ಕನ್ನಡ ಕರಾವಳಿ ಸುದ್ದಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಮರು-ಪರೀಕ್ಷೆಯ ಗೊಂದಲಗಳ ನಡುವೆಯೇ ತಮಿಳುನಾಡಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ.…
Read More » -
18 June
ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢಶಾಲೆಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
Views: 123ಕನ್ನಡ ಕರಾವಳಿ ಸುದ್ದಿ: ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಉದ್ಯಮಿಗಳಾದ ಎಲ್ ರಮೇಶ ಗೌಡರವರು ಕೊಡಮಾಡಿದ ಸುಮಾರು 1,65,000 ಮೌಲ್ಯದ…
Read More » -
18 June
ಶಾಲೆಯಲ್ಲಿ ಜಗಳವಾಡಿ ನೊಂದು ವಿಷ ಸೇವಿಸಿದ್ದ ಮುಖ್ಯ ಶಿಕ್ಷಕ ಫಲಕಾರಿಯಾಗದೆ ಸಾವು
Views: 90ಕನ್ನಡ ಕರಾವಳಿ ಸುದ್ದಿ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಹಶಿಕ್ಷಕರು ಹಾಗೂ ಅಡುಗೆ…
Read More » -
17 June
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸೇವೆ ಹಾಗೂ ಮಕ್ಕಳ ಸಂಬಂಧಿ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ
Views: 464ಕನ್ನಡ ಕರಾವಳಿ ಸುದ್ದಿ: ಜಿಲ್ಲಾಡಳಿತ-ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…
Read More » -
16 June
ಕೋಟ ವಿವೇಕ ಪದವಿ ಪೂರ್ವ ಕಾಲೇಜು:ವಿದ್ಯಾರ್ಥಿ ನಾಯಕನ ಆಯ್ಕೆಗೆ ಸಂಸದೀಯ ಮಾದರಿಯ ಚುನಾವಣೆ
Views: 50ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ಪ್ರಜಾಪ್ರಭುತ್ವ ಸಂಸದೀಯ ಮಾದರಿಯಲ್ಲಿ ಇವಿಎಂ ಮೂಲಕ ಚುನಾವಣೆ ನಡೆಸಲಾಯಿತು.…
Read More » -
13 June
ಕೋಟ ಗೀತಾನಂದ ಫೌಂಡೇಶನ್ನಿಂದ ಕಾಳಾವರ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
Views: 112ಕನ್ನಡ ಕರಾವಳಿ ಸುದ್ದಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ…
Read More »