ಶಿಕ್ಷಣ
WordPress is a favorite blogging tool of mine and I share tips and tricks for using WordPress here.
-
Feb- 2025 -14 February
ವಕ್ವಾಡಿ ಶಾಲೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ದೀಪ ಕಾರ್ಯಕ್ರಮದ ಅಡಿಯಲ್ಲಿ 10 ಬೆಂಚು ಹಾಗೂ10 ಡೆಸ್ಕ್ ಹಸ್ತಾಂತರ
Views: 71ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ದೀಪ ಕಾರ್ಯಕ್ರಮದ ಅಡಿಯಲ್ಲಿ 10…
Read More » -
14 February
ಗುರುಕುಲ ಶಾಲೆಯಲ್ಲಿ ಅಜ್ಜ ಅಜ್ಜಿಯುಂದಿರ ದಿನಾಚರಣೆ
Views: 69ಕನ್ನಡ ಕರಾವಳಿ ಸುದ್ದಿ: ಪ್ರತಿವರ್ಷದಂತೆ ಗುರುಕುಲ ಸಂಸ್ಥೆಯಲ್ಲಿ ದಿನಾಂಕ 14-02-2025 ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ರೇಖಾ ವಿ. ಬನ್ನಾಡಿ,…
Read More » -
13 February
ದಯಾನಂದ ಎಸ್.ಬಳೆಗಾರ್ ಅವರಿಗೆ ಸಾಧನಾ ಸಂಮಾನ್ ಪ್ರಶಸ್ತಿ ಪ್ರದಾನ
Views: 25ಕನ್ನಡ ಕರಾವಳಿ ಸುದ್ದಿ: ಮರವಂತೆಯ ಶಾಲೆಗಳ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ ದಯಾನಂದ ಎಸ್.ಬಳೆಗಾರ್ ಅವರಿಗೆ ಸಾಧನಾ ಸಂಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮರವಂತೆಯ ಸಾಧನಾ…
Read More » -
13 February
RDC – PM ರ್ಯಾಲಿ ಮತ್ತು ಸಾಂಸ್ಕೃತಿಕ -2025 ರ ಗಣರಾಜ್ಯೋತ್ಸವ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ಗುರುಕುಲ ಶಾಲೆಯ CSM ನಿರ್ಭಯ್ .ಯು ಶೆಟ್ಟಿ ಸನ್ಮಾನ ಕಾರ್ಯಕ್ರಮ
Views: 593ಕನ್ನಡ ಕರಾವಳಿ ಸುದ್ದಿ: ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಲೆಫ್ಟಿನೆಂಟ್ ಕರ್ನಲ್ ಎಂ. ಕೃಷ್ಣ ಶೆಟ್ಟಿಯವರು ಗಣರಾಜ್ಯೋತ್ಸವ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾವನ್ನು ಪ್ರತಿನಿಧಿಸಿ ಸಾಧನೆ…
Read More » -
12 February
ಮದರ್ ತೆರೇಸಾಸ್ ಕಾಲೇಜು:ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಸ್ಪರ್ಧೆ
Views: 495ಕನ್ನಡ ಕರಾವಳಿ ಸುದ್ದಿ: ಶಂಕರನಾರಾಯಣ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯ…
Read More » -
7 February
A++ ಗ್ರೇಡ್ ನೀಡಲು 37 ಲಕ್ಷ ರೂ. ಲಂಚ ಆರೋಪ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಅಮಾನತು
Views: 86ಕನ್ನಡ ಕರಾವಳಿ ಸುದ್ದಿ: ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡಲು ಲಂಚ ಪಡೆದ ಪ್ರಕರಣದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಸಿಬಿಐ ಬಂಧಿಸಿದ ಬೆನ್ನಲ್ಲೇ…
Read More » -
6 February
ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾತೃವಂದನ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
Views: 7ಕನ್ನಡ ಕರಾವಳಿ ಸುದ್ದಿ: ಕಿರಿಮಂಜೇಶ್ವರ ಶುಭದ ಅಂಗ್ಲ ಮಾಧ್ಯಮ ಶಾಲೆ (ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್) ಯಲ್ಲಿ ಮಾತೃ ವಂದನ ಮತ್ತು ಹತ್ತನೇ ತರಗತಿಯ…
Read More » -
6 February
ಮೂವರು ಶಿಕ್ಷಕರಿಂದಲೇ ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
Views: 287ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ…
Read More » -
3 February
ಮರವಂತೆ ಸರಕಾರಿ ಶಾಲೆಯಲ್ಲಿ ಮಕ್ಕಳ ಸಂತೆ ಉದ್ಘಾಟನೆ
Views: 53ಕನ್ನಡ ಕರಾವಳಿ ಸುದ್ದಿ: ಮಕ್ಕಳು ತಮ್ಮ ಕಲಿಕಾ ಅವಧಿಯಲ್ಲಿಯೇ ವ್ಯವಹಾರ ಕುಶಲತೆಯನ್ನು ಕರಗತ ಮಾಡಿಕೊಳ್ಳಲು ಮಕ್ಕಳ ಸಂತೆ ಸಹಕಾರಿಯಾಗುತ್ತದೆ. ವ್ಯವಹಾರದಲ್ಲಿ ಲಾಭ, ನಷ್ಟ ಗಳಿಕೆಗೆ ಕಾರಣವಾಗುವ…
Read More » -
3 February
ನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನ
Views: 55ಕನ್ನಡ ಕರಾವಳಿ ಸುದ್ದಿ: ಲಂಚ ಪಡೆದ ಹಿನ್ನಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರೊ.ಗಾಯತ್ರಿ ದೇವರಾಜ್ರನ್ನು ಹೈದರಾಬಾದ್ನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ…
Read More »