ಆರ್ಥಿಕ
WordPress is a favorite blogging tool of mine and I share tips and tricks for using WordPress here.
-
ಬಿದ್ಕಲ್ಕಟ್ಟೆ: ಹಾರ್ದಳ್ಳಿ ಮಂಡಳ್ಳಿ ಸಂಜೀವಿನಿ ಒಕ್ಕೂಟದ 33.5 ಲಕ್ಷ ರೂ.ಅನುದಾನ ದುರುಪಯೋಗ,ಬರಹಗಾರ್ತಿ ವಿರುದ್ಧ ಪ್ರಕರಣ ದಾಖಲು
Views: 253ಕನ್ನಡ ಕರಾವಳಿ ಸುದ್ದಿ: ಬಿದ್ಕಲ್ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಬಿದ್ಕಲ್ಕಟ್ಟೆಯ ಎನ್ಆರ್ ಎಲ್ಎಂ ಸಮೃದ್ಧ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಬರಹಗಾರ್ತಿ…
Read More » -
ಬ್ಯಾಂಕ್ ಉದ್ಯೋಗಿ ನಕಲಿ ಚಿನ್ನ ಅಡವಿಟ್ಟು 1.53 ರೂ. ಕೋಟಿ ವಂಚನೆ!
Views: 127ಕನ್ನಡ ಕರಾವಳಿ ಸುದ್ದಿ: ಇಂಡಸ್ಇಂಡ್ ಬ್ಯಾಂಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ, ನಕಲಿ ಚಿನ್ನವನ್ನು ಅಡಮಾನ ಇಟ್ಟು ಸುಮಾರು ರೂ.1.53 ಕೋಟಿ ಸಾಲ ಪಡೆದು ಬ್ಯಾಂಕ್ಗೆ…
Read More » -
ಕ್ರೆಡಿಟ್ ಕಾರ್ಡ್ ಅಪ್ಡೇಟ್ ಮಾಡುವ ನೆಪದಲ್ಲಿ ಕುಂದಾಪುರದ ಮೊಳಹಳ್ಳಿ ಮಹಿಳೆಗೆ ಲಕ್ಷಾಂತರ ರೂ.ವಂಚನೆ
Views: 74ಕನ್ನಡ ಕರಾವಳಿ ಸುದ್ದಿ: ಕ್ರೆಡಿಟ್ ಕಾರ್ಡ್ ಅಪ್ಡೇಟ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಆನ್ಲೈನ್ನಲ್ಲಿ ಲಿಂಕ್ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕುಂದಾಪುರ…
Read More » -
10ನೇ ತರಗತಿ, ಐಟಿಐ, ಡಿಪ್ಲೊಮಾ, ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Views: 99ಕನ್ನಡ ಕರಾವಳಿ ಸುದ್ದಿ: ರೈಲ್ವೆಯ ವಿವಿಧ ವಿಭಾಗಗಳಲ್ಲಿ ಒಟ್ಟು 4,098 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ದೇಶದ…
Read More » -
ನಿಮ್ಮ ಬಳಿ 2 ಸಾವಿರ ರೂ.ನೋಟುಗಳು ಇನ್ನೂ ಇದೆಯಾ..? ಆರ್ಬಿಐ ನೀಡಿದೆ ಮತ್ತೊಂದು ಚಾನ್ಸ್..ವಿನಿಮಯ ಎಲ್ಲಿ?
Views: 376ಕನ್ನಡ ಕರಾವಳಿ ಸುದ್ದಿ: ಮೇ 19, 2023 ರಂದು ಆರ್ಬಿಐ ರೂ.2,000 ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿತ್ತು. ಆ ಸಮಯದಲ್ಲಿ ಮಾರುಕಟ್ಟೆಯಲ್ಲಿ ಸುಮಾರು ₹3.56…
Read More » -
ಶೀಘ್ರದಲ್ಲೇ ಭಾರತೀಯ ರೈಲ್ವೆ ಇಲಾಖೆಯಲ್ಲಿ 4098 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್.!
Views: 40ಕನ್ನಡ ಕರಾವಳಿ ಸುದ್ದಿ : ರೈಲ್ವೆ ಮಂಡಳಿಯು ಜೂನಿಯರ್ ಇಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಮತ್ತು ಕೆಮಿಕಲ್ ಅಂಡ್ ಮೆಟಲರ್ಜಿಕಲ್ ಅಸಿಸ್ಟೆಂಟ್ (CMA)…
Read More » -
ಶೆಡ್ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 2.98 ಕೋಟಿ ಹಣ ಪತ್ತೆ!
Views: 149ಕನ್ನಡ ಕರಾವಳಿ ಸುದ್ದಿ: ಶೆಡ್ವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ, ಯಾವುದೇ ದಾಖಲೆಗಳಿಲ್ಲದ, ಬರೋಬ್ಬರಿ 3 ಕೋಟಿ ರೂಪಾಯಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಣ ಪತ್ತೆಯಾಗಿದ್ದು…
Read More » -
ಉಡುಪಿ: ಖಾತೆಯಿಂದ ಲಕ್ಷಾಂತರ ರೂ. ಹಣ ವರ್ಗಾವಣೆ, ದೂರು
Views: 79ಕನ್ನಡ ಕರಾವಳಿ ಸುದ್ದಿ: ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದೇ ಯಾವುದೇ ಹಣದ ವ್ಯವಹಾರ ನಡೆಸದೇ ಖಾತೆಯಿಂದ ಲಕ್ಷಾಂತರ ರೂ. ಹಣ ವರ್ಗಾವಣೆಯಾಗಿದೆ. ಬಗ್ಗೆ ಉಡುಪಿ ನಗರ…
Read More » -
ಜೂನ್ 1ರಿಂದ ಪ್ಯಾನ್ ಕಾರ್ಡ್ಗೆ ಸಂಬಂಧಿತ ಹೊಸ ನಿಯಮ ಜಾರಿ
Views: 268ಕನ್ನಡ ಕರಾವಳಿ ಸುದ್ದಿ: ಕೇಂದ್ರ ಸರ್ಕಾರವು ಪ್ಯಾನ್ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. ಈ ಬದಲಾವಣೆಗಳು ಜೂನ್ 1 ರಿಂದ ಜಾರಿಗೆ ಬರಲಿವೆ.…
Read More » -
ಜೂನ್ 2 ರಂದು ಕೋಟ ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ
Views: 110ಕನ್ನಡ ಕರಾವಳಿ ಸುದ್ದಿ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ, ಉಡುಪಿ ಜಿಲ್ಲೆ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ…
Read More »