ಆರ್ಥಿಕ
WordPress is a favorite blogging tool of mine and I share tips and tricks for using WordPress here.
-
ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ
Views: 84ಕನ್ನಡ ಕರಾವಳಿ ಸುದ್ದಿ: ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ರೈಲ್ವೆ ಸಚಿವಾಲಯದ…
Read More » -
ಬ್ಯಾಂಕ್ ಆಫ್ ಬರೋಡಾ ಶಾಖೆಗೆ 71 ಲಕ್ಷಕ್ಕೂ ಹೆಚ್ಚು ಹಣ ಮತ್ತು ಚಿನ್ನವನ್ನು ವಂಚಿಸಿ ಜಂಟಿ ವ್ಯವಸ್ಥಾಪಕ ಪರಾರಿ
Views: 125ಕನ್ನಡ ಕರಾವಳಿ ಸುದ್ದಿ: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸುಮಾರು 71 ಲಕ್ಷ ರೂಪಾಯಿಗೂ ಅಧಿಕ ಹಣ ಮತ್ತು ಚಿನ್ನವನ್ನು…
Read More » -
ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ: ಎರಡನೇ ಆರೋಪಿ ವಶಕ್ಕೆ
Views: 168ಕನ್ನಡ ಕರಾವಳಿ ಸುದ್ದಿ: ಸ್ಯಾಬ್ರಕಟ್ಟೆಯ ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ…
Read More » -
ಬ್ಯಾಂಕ್ ಆಫ್ ಇಂಡಿಯಾ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Views: 128ಕನ್ನಡ ಕರಾವಳಿ ಸುದ್ದಿ: ಬ್ಯಾಂಕ್ ಆಫ್ ಇಂಡಿಯಾ ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 115 ಹುದ್ದೆಗಳನ್ನು ಭರ್ತಿ…
Read More » -
ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ:ಇಬ್ಬರು ಕೆಲಸದಿಂದ ವಜಾ
Views: 294ಕನ್ನಡ ಕರಾವಳಿ ಸುದ್ದಿ: ಸ್ಯಾಬ್ರಕಟ್ಟೆಯ ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾಬ್ರಕಟ್ಟೆಯ ನಿವಾಸಿ ಸುರೇಶ್ ಭಟ್ ಹಾಗೂ ಕಾವಡಿ ನಿವಾಸಿ…
Read More » -
ಬ್ರಹ್ಮಾವರದಲ್ಲಿ ಸಬ್ಸಿಡಿ ಲೋನ್ ತೆಗೆಸಿ ಕೊಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಪಂಗನಾಮ!
Views: 225ಕನ್ನಡ ಕರಾವಳಿ ಸುದ್ದಿ: ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಬ್ಸಿಡಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ಬ್ರಹ್ಮಾವರದಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿರುವ ಜಾಲ ಪತ್ತೆ…
Read More » -
ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ “ಬ್ಯಾಂಕ್ ವ್ಯವಹಾರದಲ್ಲಿ ಜಾಗೃತಿ” ಕಾರ್ಯಾಗಾರ
Views: 75ಕನ್ನಡ ಕರಾವಳಿ ಸುದ್ದಿ:ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳು ಡಿಜಿಟಲ್ ವ್ಯವಸ್ಥೆಯ ಅಡಿಯಲ್ಲಿ ನಡೆಯುತ್ತಿದ್ದು ಗ್ರಾಹಕನು ಅತ್ಯಂತ ಜಾಗರೂಕನಾಗಿ ಬ್ಯಾಂಕಿಂಗ್ ವ್ಯವಹಾರ ನಡೆಸದೇ ಇದ್ದ ಪಕ್ಷದಲ್ಲಿ ಆರ್ಥಿಕ…
Read More » -
10th, 12th, ITI,Dimloma, Degree ಹುದ್ದೆಗಳಿಗೆ ಅರ್ಜಿ ಆಹ್ವಾನ
Views: 71ಕನ್ನಡ ಕರಾವಳಿ ಸುದ್ದಿ: ಇಂಡಿಯನ್ ಆರ್ಮಿಯು 2025ರ ಗ್ರೂಪ್ ಸಿ ಹುದ್ದೆಗಳಾದ ಡಿಜಿ, ಇಎಂಇ ಅಡಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಡೈರೆಕ್ಟರ್ ಆಫ್ ಎಲೆಕ್ಟ್ರಾನಿಕ್ಸ್…
Read More » -
ಎಸ್ಬಿಐ ಬ್ಯಾಂಕ್ನಿಂದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ:4 ಜನ ಆರೋಪಿಗಳ ಬಂಧನ
Views: 110ಕನ್ನಡ ಕರಾವಳಿ ಸುದ್ದಿ: ಎಸ್ಬಿಐ ಬ್ಯಾಂಕ್ನ 20 ಕೋಟಿ ಮೌಲ್ಯ ಚಿನ್ನಾಭರಣ ದರೋಡೆ ಪ್ರಕರಣದ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಬಿಐ ಬ್ಯಾಂಕ್ನಲ್ಲಿ ಕಳೆದ…
Read More » -
“ನಿಮ್ಮ ಹಣ ನಿಮ್ಮ ಅಧಿಕಾರ” ವಾರಸುದಾರರಿಲ್ಲದ ಹಣಕಾಸು ಆಸ್ತಿಗಳ ರೀಕ್ಲೈಂ ಅಭಿಯಾನಕ್ಕೆ ನಿರ್ಮಲಾ ಸೀತಾರಾಮನ್ ಚಾಲನೆ
Views: 75ಕನ್ನಡ ಕರಾವಳಿ ಸುದ್ದಿ: ಬ್ಯಾಂಕುಗಳು ಮತ್ತು ನಿಯಂತ್ರಣ ಸಂಸ್ಥೆಗಳ ಬಳಿ ರೂ.1.84 ಲಕ್ಷ ಕೋಟಿ ಮೌಲ್ಯದ ಹಣಕಾಸು ಆಸ್ತಿಗಳು ಕ್ಲೇಮ್ ಆಗದೆ ಉಳಿದಿದ್ದು, ಇದೆಲ್ಲವೂ ನ್ಯಾಯ…
Read More »