ಆರ್ಥಿಕ
WordPress is a favorite blogging tool of mine and I share tips and tricks for using WordPress here.
-
ATMಗಳಿಗೆ ಹಣ ಹಾಕುವ ಸಿಬ್ಬಂದಿಯಿಂದಲೇ ಕಳ್ಳತನ: ಭಿನ್ನಾಭಿಪ್ರಾಯ ಮೂಡಿ ಪರಸ್ಪರ ಹೊಡೆದಾಡಿ ಸಿಕ್ಕಿಬಿದ್ದರು!
Views: 98ಕನ್ನಡ ಕರಾವಳಿ ಸುದ್ದಿ: ATM ಗಳಿಗೆ ಹಣ ಹಾಕುವ ಸಿಬ್ಬಂದಿಯೇ ಕಳ್ಳತನಕ್ಕಿಳಿದ ಘಟನೆ ಬೆಳಕಿಗೆ ಬಂದಿದೆ. ಎಟಿಎಂ ಹಣ ಕಳ್ಳತನ ಪ್ರಕರಣ ಸಂಬಂಧ ಆರು ಮಂದಿ…
Read More » -
ಶ್ರೀಮಂತ ಭಿಕ್ಷುಕಿ ಮನೆಯಲ್ಲಿ ಖಜಾನೆ ಕಂಡು ಬೆಚ್ಚಿಬಿದ್ದ ಪೊಲೀಸರು!
Views: 286ಕನ್ನಡ ಕರಾವಳಿ ಸುದ್ದಿ: ಮಹಿಳಾ ಭಿಕ್ಷುಕಿಯ ಮನೆಗೆ ದಾಳಿ ನಡೆಸಿದ ಪೊಲೀಸರು ಅಲ್ಲಿ ಬೈಕ್, ಚಿನ್ನಾಭರಣ, ಮೊಬೈನ್ ಫೋನ್ನಂತಹ ದುಬಾರಿ ವಸ್ತುಗಳನ್ನು ಕಂಡು ಪೊಲೀಸರು ಬೆಚ್ಚಿಬಿದ್ದ…
Read More » -
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!
Views: 68ಕನ್ನಡ ಕರಾವಳಿ ಸುದ್ದಿ: ಮಹಿಳೆಗೆ ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ 2 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಂಕ್ ಪ್ರತಿನಿಧಿಯ ಹೆಸರಿನಲ್ಲಿ…
Read More » -
SSLC ಮತ್ತು PUC ಪಾಸಾದವರಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!
Views: 184ಕನ್ನಡ ಕರಾವಳಿ ಸುದ್ದಿ: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ (DGAFMS) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.SSLC ಮತ್ತು PUC ಪಾಸಾದ ಅಭ್ಯರ್ಥಿಗಳಿಗೆ ಗ್ರೂಪ್…
Read More » -
ವಾರ್ಷಿಕ 12 ಲಕ್ಷದವರೆಗೆ ಆದಾಯಕ್ಕೆ ತೆರಿಗೆ ಇಲ್ಲ
Views: 99ಕನ್ನಡ ಕರಾವಳಿ ಸುದ್ದಿ:ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್ನಲ್ಲಿ ಮಧ್ಯಮ ವರ್ಗದವರಿಗೆ ಬಂಪರ್ ಕೊಡುಗೆ ಸಿಕ್ಕಿದ್ದು, ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರಿಗೆ ಸಂಪೂರ್ಣ ತೆರಿಗೆ…
Read More » -
ಫೈನಾನ್ಸ್ ಸಾಲಗಾರರ ಕಿರುಕುಳ: ಬೊಲೆರೋ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Views: 110ಕನ್ನಡ ಕರಾವಳಿ ಸುದ್ದಿ: ಫೈನಾನ್ಸ್ ಸಾಲಕೊಟ್ಟವರ ಕಾಟಕ್ಕೆ ನೊಂದ ವ್ಯಕ್ತಿಯೊಬ್ಬರು ಬೊಲೆರೋ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ನಡೆದಿದೆ.…
Read More » -
ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಕಾರಲ್ಲಿ 1ಕೋಟಿ ರೂಪಾಯಿ ಪತ್ತೆ!
Views: 265ಕನ್ನಡ ಕರಾವಳಿ ಸುದ್ದಿ:ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರ್ ಒಂದರಲ್ಲಿ 1ಕೋಟಿ…
Read More » -
ಫೈನಾನ್ಸ್ ಕಂಪೆನಿಯಿಂದ ಕಿರುಕುಳ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ
Views: 203ಕನ್ನಡ ಕರಾವಳಿ ಸುದ್ದಿ: ಫೈನಾನ್ಸ್ ಕಂಪನಿ ಕಿರುಕುಳದಿಂದ ಸರ್ಕಾರಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿಯ ಶವ ಇಂದು ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ. ರಟ್ಟಿಹಳ್ಳಿ ತಾಲ್ಲೂಕಿನ…
Read More » -
ಜನರ ಹೆಸರಲ್ಲಿ 50 ಲಕ್ಷರೂ.ಸಾಲ ಪಡೆದು ಹಣದ ಸಮೇತ ದಂಪತಿ ಪರಾರಿ!
Views: 97ಕನ್ನಡ ಕರಾವಳಿ ಸುದ್ದಿ: ಜನರ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಸಾಲ ಪಡೆದು ಹಣದ ಸಮೇತ ದಂಪತಿ ಪರಾರಿಯಾದ ಘಟನೆ ಮಧುಗಿರಿಯಲ್ಲಿ ನಡೆದಿದೆ. ಕಂಪೆನಿಯವರು ಹಣ…
Read More » -
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ:15 ಕೆಜಿ ಚಿನ್ನಾಭರಣ ವಶ
Views: 93ಕನ್ನಡ ಕರಾವಳಿ ಸುದ್ದಿ: ಮಂಗಳೂರು ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲ್ಲೈ ಮೂಲದ ಮೂವರನ್ನು ಬಂಧಿಸಲಾಗಿದ್ದು, ಅವರಿಂದ 15 ಕೆಜಿ…
Read More »