ಆರೋಗ್ಯ
WordPress is a favorite blogging tool of mine and I share tips and tricks for using WordPress here.
-
ಕೋಟ: ಮಣೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.84 ಲಕ್ಷ ರೂ.ಮೌಲ್ಯದ 320 ಚೀಲ ಅನ್ನಭಾಗ್ಯ ಅಕ್ಕಿ ವಶ
Views: 127ಕನ್ನಡ ಕರಾವಳಿ ಸುದ್ದಿ: ಸರಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಉಚಿತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೋಟ ಪೊಲೀಸರು ಹಾಗೂ ಆಹಾರ…
Read More » -
100ಕ್ಕೂ ಹೆಚ್ಚು ಮಹಿಳೆಯರ ಮೇಲೆ ವೈದ್ಯನ ಲೈಂಗಿಕ ದೌರ್ಜನ್ಯ: ನರ್ಸ್ ಬಂಧನಕ್ಕೆ ಕಾರಣವೇನು?
Views: 147ಕನ್ನಡ ಕರಾವಳಿ ಸುದ್ದಿ :ರಾಜಸ್ಥಾನದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧ 2 ಕೋ ರೂಪಾಯಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಕೆಲವು ದಿನಗಳ ನಂತರ, ಆರೋಪಿ…
Read More » -
ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ರೂ.1.20 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲು ಕ್ರಮ!
Views: 35ಕನ್ನಡ ಕರಾವಳಿ ಸುದ್ದಿ: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ 1.20 ಲಕ್ಷ ರೂ ವಾರ್ಷಿಕ ಆದಾಯವನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಪಾರಸಿನಂತೆ 3 ಲಕ್ಷ ರೂ.ಗೆ…
Read More » -
ಕ್ಯುಡೆಂಗಾ ಹೆಸರಿನ ಡೆಂಗ್ಯೂ ಜ್ವರಕ್ಕೆ ಲಸಿಕೆ ಲಭ್ಯ!
Views: 23ಕನ್ನಡ ಕರಾವಳಿ ಸುದ್ದಿ: ಭಾರತದಲ್ಲಿ ಇದುವರೆಗೆ ಡೆಂಗ್ಯೂ ಜ್ವರಕ್ಕೆ ಲಸಿಕೆ ಲಭ್ಯವಿರಲಿಲ್ಲ. ಬದಲಿಗೆ ಡೆಂಗ್ಯೂ ಬಾರದಂತೆ ವಹಿಸಬೇಕಾದ ಕೆಲ ಮುನ್ನೆಚ್ಚರಿಕಾ ಕ್ರಮಗಳು ಮಾತ್ರ ಇದ್ದವು. ಇದೀಗ…
Read More » -
ಚಲಿಸುತ್ತಿದ್ದ ರೈಲಿನಲ್ಲಿಯೇ ಸುರಕ್ಷಿತ ಹೆರಿಗೆ ಮಾಡಿಸಿದ ಎಸ್ಡಿಎಂ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು!
Views: 116ಕನ್ನಡ ಕರಾವಳಿ ಸುದ್ದಿ: ಹಾಸನದ ಎಸ್ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಮಾನಸರೋಗ ಹಾಗೂ ಮನೋವಿಜ್ಞಾನ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಚಲಿಸುತ್ತಿದ್ದ ರೈಲಿನಲ್ಲೇ ಗರ್ಭಿಣಿಯೊಬ್ಬರಿಗೆ…
Read More » -
ಥಾಣೆಯಲ್ಲಿ ಪದ್ಮಶಾಲಿ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವ ಯೋಗ ದಿನಾಚರಣೆ
Views: 600ಕನ್ನಡ ಕರಾವಳಿ ಸುದ್ದಿ: ಪದ್ಮಶಾಲಿ ಸಮಾಜದ ಮಹಿಳಾ ಬಳಗದವರು ಜೂನ್ 21ರದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪದ್ಮಶಾಲಿ ಕಲಾಭವನ, ವಾಕ್ಸಿಲ್ ರೋಡ್, ಘೋಡ್ ಬಂದರ್ ಥಾಣೆಯಲ್ಲಿ…
Read More » -
ನಕಲಿ ಔಷಧಿ ಹಾವಳಿ ತಡೆಗೆ QR ಕೋಡ್ ಕಡ್ಡಾಯ
Views: 27ಕನ್ನಡ ಕರಾವಳಿ ಸುದ್ದಿ: ದೇಶದಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಿವಿಧ ವರ್ಗದ…
Read More » -
ಸರಕಾರಿ ಪ್ರೌಢಶಾಲೆ ವಕ್ವಾಡಿ: ಯೋಗ ದಿನಾಚರಣೆ
Views: 197ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಸರಕಾರಿ ಪ್ರೌಢಶಾಲೆ ವಕ್ವಾಡಿಯಲ್ಲಿ ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಹಾಲಾಡಿ ಸ.ಪ.ಪೂ.ಕಾಲೇಜಿನ ಉಪನ್ಯಾಸಕರಾದ ಯೋಗ ಗುರು ಶ್ರೀ…
Read More » -
ಇನ್ಮುಂದೆ ಕೆಮ್ಮಿನ ಸಿರಪ್ ಖರೀದಿಸಲು ವೈದ್ಯರ ವೈದ್ಯರ ಚೀಟಿ ಕಡ್ಡಾಯ
Views: 91ಕನ್ನಡ ಕರಾವಳಿ ಸುದ್ದಿ: ಭಾರತ ಸರ್ಕಾರವು ಔಷಧ ಮಾರಾಟ ನಿಯಮಗಳಲ್ಲಿ ಬದಲಾವಣೆ ಮಾಡಿ, ಕೆಮ್ಮಿನ ಸಿರಪ್ ಸೇರಿದಂತೆ ಎಲ್ಲಾ ಸಿರಪ್ ರೂಪದ ಔಷಧಿಗಳನ್ನು ಇನ್ನು ಮುಂದೆ…
Read More » -
ಬೆಳ್ತಂಗಡಿ: ಮೇಲಾಧಿಕಾರಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ತಾಲೂಕು ಆಸ್ಪತ್ರೆ ಮಹಿಳಾ ಸಿಬ್ಬಂದಿ ರಾಜೀನಾಮೆ
Views: 131ಕನ್ನಡ ಕರಾವಳಿ ಸುದ್ದಿ: ಮೇಲಧಿಕಾರಿಯ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು…
Read More »