ಆರೋಗ್ಯ
WordPress is a favorite blogging tool of mine and I share tips and tricks for using WordPress here.
-
ಬಾಟಲಿ ನೀರು ಅಪಾಯಕಾರಿ, ಆಹಾರ ಇಲಾಖೆ ಶಾಕಿಂಗ್ ಮಾಹಿತಿ
Views: 79ಕನ್ನಡ ಕರಾವಳಿ ಸುದ್ದಿ: ವಾಟರ್ ಬಾಟಲ್ ನಲ್ಲಿರುವ ನೀರು ಆರೋಗ್ಯಕ್ಕೆ ಹಾನಿಕಾರಕ ಎಂದು ಆಹಾರ ಇಲಾಖೆ ತಿಳಿಸಿದೆ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದ್ದ…
Read More » -
ಆಸ್ಪತ್ರೆಯೊಂದರಲ್ಲಿ ವೈದ್ಯರು ನೇಣಿಗೆ ಶರಣು
Views: 127ಕನ್ನಡ ಕರಾವಳಿ ಸುದ್ದಿ: ವಿಜಯಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಬ್ಬರು ವೈದ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.…
Read More » -
ಪೌಷ್ಟಿಕಾಂಶ ಆಹಾರವೇ ಬದುಕಿನ ಆಹಾರ- ಡಾ. ಜಿ ಹೆಚ್ ಪ್ರಭಾಕರ ಶೆಟ್ಟಿ
Views: 65ಕನ್ನಡ ಕರಾವಳಿ ಸುದ್ದಿ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ…
Read More » -
ಸಾಧನಾ ಮರವಂತೆ: ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
Views: 20ಕನ್ನಡ ಕರಾವಳಿ ಸುದ್ದಿ: ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನಡೆದ ನೇತ್ರ ಶಿಬಿರವನ್ನು ಡಾ.ಕೆ. ಗಣೇಶ ಭಟ್ಟ ಉದ್ಘಾಟಿಸಿ, ಮಾತನಾಡಿದರು. ಕಣ್ಣಿನ ಆರೈಕೆಗೆ ವಿಶೇಷ…
Read More » -
ವೈದ್ಯರ ನಿರ್ಲಕ್ಷ್ಯವೇ ತಾಯಿ ಹಾಗೂ ಮಗು ಸಾವಿಗೆ ಕಾರಣ: ಕುಟುಂಬಸ್ಥರು ಆಸ್ಪತ್ರೆಯಲ್ಲಿ ದಾಂಧಲೆ
Views: 93ಕನ್ನಡ ಕರಾವಳಿ ಸುದ್ದಿ: ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ತಾಯಿ ಹಾಗೂ ನವಜಾತ ಶಿಶು ಇಬ್ಬರೂ ಮೃತಪಟ್ಟಿದ್ದು, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಸ್ಪತ್ರೆಯಲ್ಲಿ…
Read More » -
ಮನೆಯಲ್ಲಿ ಕೇರ್ ಟೇಕರ್ ಇಟ್ಟುಕೊಂಡು 20.24 ಲಕ್ಷ ಮೌಲ್ಯದ 253 ಗ್ರಾಂ ಚಿನ್ನ,ವಜ್ರಾಭರಣ,ನಗದು ಕಳ್ಳತನ
Views: 78ಕನ್ನಡ ಕರಾವಳಿ ಸುದ್ದಿ: ಕೇರ್ ಟೇಕರ್ ಕೆಲಸಕ್ಕೆ ಸೇರಿದ ಕೇವಲ ಹತ್ತು ದಿನಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಮಹಿಳೆ ಮತ್ತು ಆಕೆಯ ಪತಿಯನ್ನು ಹೆಣ್ಣೂರು ಠಾಣೆ…
Read More » -
ಮಾ.23ಕ್ಕೆ ಮರವಂತೆಯಲ್ಲಿ ನೇತ್ರ ಶಿಬಿರ
Views: 13ಕನ್ನಡ ಕರಾವಳಿ ಸುದ್ದಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಧತ್ವ ನಿವಾರಣಾ ವಿಭಾಗ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಧನಾ ಸಮಾಜ ಸೇವಾ…
Read More » -
ವೈದ್ಯ, ಪತ್ನಿ, ಇಬ್ಬರು ಪುತ್ರರು ಶವವಾಗಿ ಪತ್ತೆ
Views: 140ಕನ್ನಡ ಕರಾವಳಿ ಸುದ್ದಿ: ವೈದ್ಯ, ಅವರ ಪತ್ನಿ ಮತ್ತು ಅವರ ಇಬ್ಬರು ಪುತ್ರರು ಚೆನ್ನೈನ ತಿರುಮಂಗಲಂ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾಲಬಾಧೆಯಿಂದ ಕುಟುಂಬಸ್ಥರು…
Read More » -
ವಿಷಪೂರಿತ ಇಂಜೆಕ್ಷನ್ ಚುಚ್ಚಿ BJP ನಾಯಕ ಗುಲ್ಫಮ್ ಸಿಂಗ್ ಯಾದವ ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿ
Views: 102ಕನ್ನಡ ಕರಾವಳಿ ಸುದ್ದಿ:ಉತ್ತರ ಪ್ರದೇಶದ ಸಂಭಾಲ್ನಲ್ಲಿ ಸೋಮವಾರ ಬಿಜೆಪಿ ನಾಯಕ ಗುಲ್ಫಮ್ ಸಿಂಗ್ ಯಾದವ ಅವರನ್ನು ಮೂವರು ದುಷ್ಕರ್ಮಿಗಳು ವಿಷಕಾರಿ ಇಂಜೆಕ್ಷನ್ ಚುಚ್ಚಿ ಹತ್ಯೆ ಮಾಡಿದ್ದಾರೆ.…
Read More » -
ಯುವತಿಗೆ ದಪ್ಪ ಆಗುವ ಭಯ.. ಆನ್ಲೈನ್ ಡಯಟ್ ಫಾಲೋ ಮಾಡಿ ದಾರುಣ ಸಾವು
Views: 135ಕನ್ನಡ ಕರಾವಳಿ ಸುದ್ದಿ: 18 ವರ್ಷದ ಈ ಶ್ರೀನಂದ ಕನ್ನೂರು ಜಿಲ್ಲೆಯ ಕೂತುಪರಂಬದ ನಿವಾಸಿ. ಈಕೆಗೆ ತಾನು ದಪ್ಪ ಆಗುವ ಭಯ ಕಾಡುತ್ತಾ ಇತ್ತು. ಯಾವುದೇ…
Read More »