ರಾಜಕೀಯ
-
ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್ : ಜೆಡಿಎಸ್, ಕೈ ಶಾಸಕರು ರೆಸಾರ್ಟ್ಗೆ, 7ನೇ ಅಭ್ಯರ್ಥಿ ಗೆಲುವಿನ ಲೆಕ್ಕಾಚಾರ ಏನು?
Views: 21ಕನ್ನಡ ಕರಾವಳಿ ಸುದ್ದಿ: ವಿಧಾನಪರಿಷತ್ ಚುನಾವಣೆ ಗುರುವಾರ ನಡೆಯಲಿದ್ದು, ಇತ್ತ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹಾಗೂ ಜೆಡಿಎಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ…
Read More » -
ಸಿಎಂ ವಿಜಯ್- ಸಂಗೀತಾ ಡಿವೋರ್ಸ್ : ಕೋರ್ಟ್ನಿಂದ ಮಹತ್ವದ ಆದೇಶವೇನು?
Views: 99ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರ ಪತ್ನಿ ಸಂಗೀತಾ ಸಲ್ಲಿಸಿರುವ ವಿಚ್ಛೇದನ ಪ್ರಕರಣ ಸಂಬಂಧಪಟ್ಟಂತೆ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ಕಲ್ಯಾಣ ನ್ಯಾಯಾಲಯದಲ್ಲಿ ವಿಚಾರಣೆಗೆ…
Read More » -
ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Views: 46ಕನ್ನಡ ಕರಾವಳಿ ಸುದ್ದಿ: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ…
Read More » -
ರಾಜ್ಯಸಭೆಯಲ್ಲಿ NDA ಮೂರನೇ ಎರಡರಷ್ಟು ಬಹುಮತದತ್ತ..!
Views: 74ಕನ್ನಡ ಕರಾವಳಿ ಸುದ್ದಿ: ತೃಣಮೂಲ ಕಾಂಗ್ರೆಸ್ನಲ್ಲಿನ ಬಂಡಾಯವು ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ NDAಯ ಸಂಖ್ಯಾಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ನಿರ್ಣಾಯಕ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಎರಡೂ…
Read More » -
ಈಶ್ವರಪ್ಪ, ಯತ್ನಾಳ್, ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಮರಳಿ ಬಿಜೆಪಿಗೆ?
Views: 180ಕನ್ನಡ ಕರಾವಳಿ ಸುದ್ದಿ: ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಈಗ ಪ್ರತಿಪಕ್ಷದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ನಲ್ಲಿನ ನಾಯಕತ್ವ…
Read More » -
ಉಚಿತ ವಿದ್ಯುತ್, ಗ್ರಹಲಕ್ಷ್ಮೀ ಯೋಜನೆಗಳಿಗೆ ಮತ್ತೊಮ್ಮೆ ಅರ್ಜಿ ಪಡೆಯಲು ಅಧಿಕಾರಿಗಳಿಗೆ ಸೂಚನೆ
Views: 166ಕನ್ನಡ ಕರಾವಳಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ನೂರಾರು ಕೋಟಿ ರೂ. ಅನರ್ಹರ ಖಾತೆಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಮರು ಅರ್ಜಿ ಆಹ್ವಾನಿಸುತ್ತಿದ್ದು, ಇದೇ…
Read More » -
ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸುದ್ದಿ: ಪ್ರಮೋದ್ ಮಧ್ವರಾಜ್ ಹೇಳಿದ್ದೇನು?
Views: 218ಕನ್ನಡ ಕರಾವಳಿ ಸುದ್ದಿ:ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಮುಖಂಡ,…
Read More » -
ಮೇಲ್ಮನೆ ಚುನಾವಣೆಗೆ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು..?
Views: 39ಕನ್ನಡ ಕರಾವಳಿ ಸುದ್ದಿ: ವಿಧಾನಪರಿಷತ್ ಚುನಾವಣೆ ಖಚಿತವಾಗುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗಿದ್ದು, ಮೂರು ಪಕ್ಷಗಳು ತಮ್ಮ ಶಾಸಕರನ್ನು ಖಾಸಗಿ ರೆಸಾರ್ಟ್ಗೆ ಸ್ಥಳಾಂತರ ಮಾಡುವ…
Read More » -
ಸಿಎಂ ಡಿಕೆಶಿ ಸಚಿವ ಸಂಪುಟದಲ್ಲಿ 20 ಖಾತೆಗಳಿಗೆ 50ಕ್ಕೂ ಅಧಿಕ ಆಕಾಂಕ್ಷಿಗಳಿಂದ ತೀವ್ರ ಲಾಬಿ
Views: 58ಕನ್ನಡ ಕರಾವಳಿ ಸುದ್ದಿ: ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಎರಡನೆ ಹಂತದಲ್ಲಿ ಸುಮಾರು 20 ಖಾತೆಗಳಿಗಾಗಿ ಹೊಸಬರು, ಹಿರಿಯ ಶಾಸಕರು, ಮಾಜಿ ಸಚಿವರುಗಳಿಂದ ಪೈಪೋಟಿ,…
Read More » -
ಕೊಟ್ಟ ಖಾತೆ ಮೊದಲು ನಿರ್ವಹಿಸಿ ವರಿಷ್ಠರ ಖಡಕ್ ಸಂದೇಶ; ಖಾತೆ ಬದಲಾವಣೆಗೆ ಪಟ್ಟು ಹಿಡಿದ ಸಚಿವರಿಗೆ ನಿರಾಸೆ
Views: 55ಕನ್ನಡ ಕರಾವಳಿ ಸುದ್ದಿ: ಖಾತೆ ಬದಲಾವಣೆಗೆ ಪಟ್ಟು ಹಿಡಿದು ದೆಹಲಿ ನಾಯಕರ ಮೇಲೆ ಒತ್ತಡ ಹೇರಿದ್ದ ಸಚಿವರಿಗೆ ನಿರಾಸೆ ಉಂಟಾಗಿದ್ದು, ಕೊಟ್ಟಿರುವ ಖಾತೆಯನ್ನು ಮೊದಲು ನಿರ್ವಹಿಸಿ…
Read More »