ರಾಜಕೀಯ
-
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
Views: 55ಕನ್ನಡ ಕರಾವಳಿ ಸುದ್ದಿ:ರಾಜ್ಯ ಕಾಂಗ್ರೆಸ್ನಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಡಿನ್ನರ್ ಮೀಟಿಂಗ್’ನಲ್ಲಿ ಬಿಹಾರ ಚುನಾವಣೆಯ ಚರ್ಚೆಗೆ ಪ್ರಾಮುಖ್ಯತೆ ಸಿಕ್ಕಿದ್ದು,ಸಂಪುಟ ಪುನಾರಚನೆ ಬಗ್ಗೆ…
Read More » -
ಎರಡೂವರೆ ವರ್ಷ ಮುಗಿಸಿರೋ ಸಿಎಂ ಸಂಪುಟ ಸದಸ್ಯರಿಗೆ ದಿಢೀರ್ ಡಿನ್ನರ್ ಕೂಟ…! ಸರ್ಕಾರದಲ್ಲಿ ಬದಲಾವಣೆ ಆಗಲಿದೆಯೇ?
Views: 34ಕನ್ನಡ ಕರಾವಳಿ ಸುದ್ದಿ: ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ಸದಸ್ಯರಿಗಾಗಿ ಅ.13ರಂದು ಭೋಜನ ಕೂಟ ಆಯೋಜನೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಹಳ…
Read More » -
ಶೀಘ್ರದಲ್ಲಿಯೇ ಸಚಿವ ಸಂಪುಟ ಸರ್ಜರಿ ಸಿಎಂ ಸುಳಿವು!
Views: 71ಕನ್ನಡ ಕರಾವಳಿ ಸುದ್ದಿ: ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿ ಎಂದು ಮೈಸೂರು ದಸರಾ ಸಂದರ್ಭದಲ್ಲಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಸಂಪುಟ ಪುನರ್ ರಚನೆಯ…
Read More » -
2028ಕ್ಕೆ ನಾನೇ ಮುಖ್ಯಮಂತ್ರಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್
Views: 36ಕನ್ನಡ ಕರಾವಳಿ ಸುದ್ದಿ: 2028ಕ್ಕೆ ನಾನೇ ಕರ್ನಾಟಕದ ಮುಖ್ಯಮಂತ್ರಿಯಾಗುವೆ. ಆಗ ಗಣೇಶನ ವಿಗ್ರಹದ ಮೇಲೆ ಕಲ್ಲು ಹೊಡೆದವರ ಮನೆಗಳ ಮೇಲೆ ಬುಲ್ಡೋಜರ್ ಹರಿಸುವೆ ಎಂದು ವಿಜಯಪುರ…
Read More » -
ಚುನಾವಣಾ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಗೀತಾ ಶಿವರಾಜ್ ಕುಮಾರ್
Views: 81ಕನ್ನಡ ಕರಾವಳಿ ಸುದ್ದಿ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಮಹಿಳಾ…
Read More » -
ನಟ ವಿಜಯ್ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 33ಕ್ಕೆ ಏರಿಕೆ
Views: 73ಕನ್ನಡ ಕರಾವಳಿ ಸುದ್ದಿ: ಟಾಲಿವುಡ್ ನಟ, ನೂತನ ರಾಜಕೀಯ ಪಕ್ಷ ತಮಿಳಿಗ ವೆಟ್ರಿ ಕಳಗಂ ಸಂಸ್ಥಾಪಕ ದಳಪತಿ ವಿಜಯ್ ನಡೆಸುತ್ತಿದ್ದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭೀಕರ…
Read More » -
ಬೈಂದೂರು ಬಿಜೆಪಿ ನಾಯಕರ ಭಿನ್ನಮತ ಬಹಿರಂಗ ಸ್ಫೋಟ!
Views: 195ಕನ್ನಡ ಕರಾವಳಿ ಸುದ್ದಿ: ಬೈಂದೂರು ಬಿಜೆಪಿಯಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಬಿನ್ನಮತ ಮಂಗಳವಾರ ಬಹಿರಂಗವಾಗಿ ಸ್ಫೋಟಗೊಂಡಿದೆ. ಬೈಂದೂರು ಮಾಜಿ ಮಂಡಲಾಧ್ಯಕ್ಷ ಹಾಗೂ ರೈತ ಮುಖಂಡ ದೀಪಕ್…
Read More » -
5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ:ಎಚ್.ಸಿ.ಮಹದೇವಪ್ಪ
Views: 15ಕನ್ನಡ ಕರಾವಳಿ ಸುದ್ದಿ: ಇರುವುದೊಂದೇ ಸಿಎಂ ಕುರ್ಚಿ, ಅದರಲ್ಲಿ ಸಿದ್ದರಾಮಯ್ಯ ಭದ್ರವಾಗಿ ಕೂತಿದ್ದಾರೆ. 2028ರ ತನಕ ಅವರೇ ಕೂಳಿತಿರುತ್ತಾರೆ ಎಂದು ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದರು.…
Read More » -
ಜಾತಿ ಗಣತಿ ಮೂರ್ಖತನದ ಸಮೀಕ್ಷೆ, ಸಮಾಜವನ್ನು ಒಡೆಯುವ ಹುನ್ನಾರ ಇದು ಕೂಡಲೇ ಕೈಬಿಡಿ: ಯತ್ನಾಳ್ ಆಗ್ರಹ
Views: 18ಕನ್ನಡ ಕರಾವಳಿ ಸುದ್ದಿ: ರಾಜ್ಯ ಸರ್ಕಾರ ನಡೆಸಲು ಮುಂದಾಗಿರುವ ಜಾತಿ ಗಣತಿ ಮೂರ್ಖ, ಅಯೋಗ್ಯತನದ ಸಮೀಕ್ಷೆ ಯಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಇದನ್ನು ಕೈಬಿಡಬೇಕು ಎಂದು…
Read More » -
ಪೋಕ್ಸೋ ಪ್ರಕರಣ: ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯ ಬೇಕಾದ ಅಗತ್ಯವಿದೆ- ಹೈಕೋರ್ಟ್
Views: 49ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯ ಬೇಕಾದ ಅಗತ್ಯವಿದೆ ಎಂದು…
Read More »