ರಾಜಕೀಯ
-
ನಾನೇನೂ ಬಿಜೆಪಿ ಬಿಟ್ಟಿಲ್ಲ, ತಂದೆ ಮಕ್ಕಳು ಸೇರಿ ನನ್ನನ್ನು ಹೊರ ಹಾಕಿದ್ರು–ಯತ್ನಾಳ್
Views: 32ಕನ್ನಡ ಕರಾವಳಿ ಸುದ್ದಿ: ಎಲ್ಲಿಯವರೆಗೆ ಒಂದು ಕುಟುಂಬದಿಂದ ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ, ಯಡಿಯೂರಪ್ಪ ಕುಟುಂಬದಿಂದ ಮುಕ್ತವಾದ ಮೇಲೆ ನಾನು…
Read More » -
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
Views: 149ಕನ್ನಡ ಕರಾವಳಿ ಸುದ್ದಿ: ಆತ್ಮಹತ್ಯೆಗೆ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಕಾರಣ ಎಂದು ಬಿಜೆಪಿ ಕಾರ್ಯಕರ್ತರೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ…
Read More » -
ಯತ್ನಾಳ್ ಕಾಂಗ್ರೆಸ್ ಸೇರುವ ವದಂತಿ ತಳ್ಳಿಹಾಕಿದ: ಸತೀಶ್ ಜಾರಕಿಹೊಳಿ
Views: 22ಕನ್ನಡ ಕರಾವಳಿ ಸುದ್ದಿ; ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವರದಿಗಳನ್ನು ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ತಳ್ಳಿಹಾಕಿದ್ದು, ಇಂತಹ ಪ್ರಶ್ನೆಯೆ…
Read More » -
ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಯತ್ನಾಳ್
Views: 75ಕನ್ನಡ ಕರಾವಳಿ ಸುದ್ದಿ: ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ. ವಿಜಯಪುರ…
Read More » -
ಹೈಕಮ್ಯಾಂಡ್ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದು ಖಚಿತ.. ಮುಂದಿನ ಮುಖ್ಯಮಂತ್ರಿ ನಾನೇ ಎಂದ ಯತ್ನಾಳ್
Views: 86ಕನ್ನಡ ಕರಾವಳಿ ಸುದ್ದಿ : ಬಿಜೆಪಿ ಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ವೈ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿದ್ದಾರೆ. ಯಡಿಯೂರಪ್ಪ…
Read More » -
ಯತ್ನಾಳ್ ಉಚ್ಛಾಟಿಸಿದ ಬೆನ್ನಲ್ಲೆ ಬಿಜೆಪಿಯ ಭಿನ್ನಮತೀಯರಿಂದ ಸಭೆ: ಮುಂದಿನ ನಡೆ ಬಗ್ಗೆ ಚರ್ಚೆ ಕುತೂಹಲ!
Views: 48ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೆ ಬಿಜೆಪಿಯ ಭಿನ್ನ ನಾಯಕರು ಇಂದು ಮತ್ತೆ ಸಭೆ…
Read More » -
ಹೊಂದಾಣಿಕೆ ರಾಜಕಾರಣ ಕೊನೆಯಾಗಲಿ: ಶಾಸಕ ಬಿ.ಪಿ.ಹರೀಶ್
Views: 44ಕನ್ನಡ ಕರಾವಳಿ ಸುದ್ದಿ: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ರಾಜಕಾರಣ ಕೊನೆಗೊಂಡು ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೆ ನ್ಯಾಯ ಸಿಗಬೇಕು.ಇದನ್ನು ವರಿಷ್ಠರ ಗಮನಕ್ಕೆ ತರಲು ಶೋಕಾಸ್…
Read More » -
ನನ್ನ ಹೋರಾಟ ನಿಲ್ಲಲ್ಲ ಎಂದ ಯತ್ನಾಳ್: ಉಚ್ಛಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ
Views: 220ಕನ್ನಡ ಕರಾವಳಿ ಸುದ್ದಿ: ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ.…
Read More » -
ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ
Views: 139ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6…
Read More » -
ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಶೋಕಾಸ್ ನೋಟಿಸ್
Views: 122ಕನ್ನಡ ಕರಾವಳಿ ಸುದ್ದಿ: ಪಕ್ಷದ ಶಿಸ್ತು ಉಲ್ಲಂಘನೆ, ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.…
Read More »