ರಾಜಕೀಯ
-
ಉಡುಪಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ:ಅಧಿಕಾರ ಹಸ್ತಾಂತರವಲ್ಲ, ಕಿತ್ತುಕೊಂಡದ್ದು-ನಿರ್ಗಮಿತ ಅಧ್ಯಕ್ಷ ಕಿಶೋರ್ ಕುಮಾರ್
Views: 216ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ನಿರ್ಗಮಿತ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ನಾನು ಕಾರ್ಯಕರ್ತರ ಮಧ್ಯ ಬೆಳೆದುಕೊಂಡು ಬಂದವನು, ಪಕ್ಷಕ್ಕೆ ಅನಿವಾರ್ಯತೆ ಬಂದಾಗ…
Read More » -
ಮತ್ತೆ ಮುನ್ನೆಲೆಗೆ ಬಂದ ಸಿಎಂ ಬದಲಾವಣೆ ಕೂಗು!
Views: 75ಕನ್ನಡ ಕರಾವಳಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಭೇಟಿಯ ಬೆನ್ನಲ್ಲೇ ರಾಜ್ಯದಲ್ಲಿ ಐದು ವರ್ಷ ಸಿದ್ದರಾಮಯ್ಯ ಸಿಎಂ ಎನ್ನುವ ಕೂಗು…
Read More » -
ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ದಿಡೀರ್ ಆಸ್ಪತ್ರೆಗೆ ದಾಖಲು
Views: 61ಕನ್ನಡ ಕರಾವಳಿ ಸುದ್ದಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಹಿಮಾಚಲದ ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.…
Read More » -
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಗನ 130 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್…!
Views: 297ಕನ್ನಡ ಕರಾವಳಿ ಸುದ್ದಿ: ಉತ್ತರ ಪ್ರದೇಶದ ಮೈನ್ಪುರಿಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೀಮಾ ಗುಪ್ತಾ ಮಗ ಶುಭಂ ಗುಪ್ತಾಗೆ ಸಂಬಂಧಿಸಿದ 130ಕ್ಕೂ ಅಧಿಕ ಅಶ್ಲೀಲ…
Read More » -
ಮಳೆ, ಕೊಲೆಗಳಿಂದ ತತ್ತರಿಸಿರುವ ಕರಾವಳಿ ಜನ ಕಂಗಾಲು: ‘ಬೇಜವಾಬ್ದಾರಿ ರಾಜ್ಯ ಸರ್ಕಾರ’ದ ವಿರುದ್ಧ ಕುಮಾರಸ್ವಾಮಿ ಆಕ್ರೋಶ
Views: 55ಕನ್ನಡ ಕರಾವಳಿ ಸುದ್ದಿ: ಕರಾವಳಿ ಭಾಗ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಸುರಿಯುತ್ತಿರುವ ಮಳೆ ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ…
Read More » -
ರಹೀಂ ಹತ್ಯೆ ಖಂಡಿಸಿ: ಮುಸ್ಲಿಂ ಕಾಂಗ್ರೆಸ್ ಮುಖಂಡರು ಸಾಮೂಹಿಕ ರಾಜೀನಾಮೆ ಮೂಲಕ ಆಕ್ರೋಶ
Views: 73ಕನ್ನಡ ಕರಾವಳಿ ಸುದ್ದಿ:ರಹೀಂ ಹತ್ಯೆ ಖಂಡಿಸಿ ಸರ್ಕಾರದ ನಡೆ ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಮುಸ್ಲಿಂ ಮುಖಂಡರು ತಮ್ಮ ವಿವಿಧ ಘಟಕಗಳಿಗೆ ಸಾಮೂಹಿಕ ರಾಜೀನಾಮೆ ನೀಡುವ…
Read More » -
ಪಕ್ಷ ವಿರೋಧಿ ಚಟುವಟಿಕೆ: ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ
Views: 55ಕನ್ನಡ ಕರಾವಳಿ ಸುದ್ದಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಯಲ್ಲಾಪುರದ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರ ಶಾಸಕ…
Read More » -
RJD ಪಕ್ಷದಿಂದ ಹಿರಿಯ ಮಗ ತೇಜ್ ಪ್ರತಾಪ್ ಉಚ್ಛಾಟಿಸಿದ ಲಾಲು ಪ್ರಸಾದ್ ಯಾದವ್
Views: 50ಕನ್ನಡ ಕರಾವಳಿ ಸುದ್ದಿ: ಬಿಹಾರದಲ್ಲಿ ದಿಢೀರ್ ರಾಜಕೀಯ ಬದಲಾವಣೆಯಲ್ಲಿ ಆರ್ ಜೆ ಡಿ ಸ್ಥಾಪಕ ಮತ್ತು ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ ತಮ್ಮ ಹಿರಿಯ…
Read More » -
ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವಂತೆ ಅನಂತಕುಮಾರ ಹೆಗಡೆಗೆ ಆಹ್ವಾನಿಸಿದ ಪ್ರತಾಪ್ ಸಿಂಹ
Views: 122ಕನ್ನಡ ಕರಾವಳಿ ಸುದ್ದಿ: ಕಳೆದ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಟಿಕೆಟ್ ಕೈತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಉತ್ತರಕನ್ನಡ ಕ್ಷೇತ್ರದ ಮಾಜಿ ಸಂಸದ…
Read More » -
ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ಬದಲಾವಣೆ: ಕುಮಾರಸ್ವಾಮಿ ಅಸಮಾಧಾನ
Views: 33ಕನ್ನಡ ಕರಾವಳಿ ಸುದ್ದಿ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಿದಾಕ್ಷಣ ಜನರಿಗೆ ಚಿನ್ನದ ತಗಡು ಕೊಡಿಸಲು ಸಾಧ್ಯವೇ ಎಂದು ಕೇಂದ್ರ ಬೃಹತ್…
Read More »