ರಾಜಕೀಯ
-
ಕೇಜ್ರಿವಾಲ್ ಸೋಲಿಸಿದ ಪರ್ವೇಶ್ ವರ್ಮಾ ದೆಹಲಿಯ ನೂತನ ಸಿಎಂ?.. ಇನ್ನೂ ಮೂರು ಜನ ಸಿಎಂ ಆಕಾಂಕ್ಷಿಗಳು ಯಾರು?
Views: 160ಕನ್ನಡ ಕರಾವಳಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನಿಶ್ಚಿತವಾಗಿದೆ. ಈಗಾಗಲೇ 47 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿರುವ ಬಿಜೆಪಿ 10 ಕ್ಷೇತ್ರಗಳಲ್ಲಿ ಗೆಲುವಿನ…
Read More » -
BREAKING NEWS, ಅರವಿಂದ್ ಕೇಜ್ರಿವಾಲ್ ಹೀನಾಯ ಸೋಲು..!
Views: 231ಕನ್ನಡ ಕರಾವಳಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಭಾರೀ ಮುಖಭಂಗ ಆಗಿದೆ. ನವದೆಹಲಿ…
Read More » -
ತಾರಕಕ್ಕೇರಿದ ಬಿಜೆಪಿ ಒಳಜಗಳ..ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡದೆ ಹೋದರೆ ಪಕ್ಷಕ್ಕೆ ಉಳಿಗಾಲವಿಲ್ಲ!
Views: 47ಕನ್ನಡ ಕರಾವಳಿ ಸುದ್ದಿ:ರಾಜ್ಯ ಬಿಜೆಪಿಯಲ್ಲಿನ ಒಳಜಗಳವನ್ನು ಲಗಾಮು ಹಾಕಿ ಎಲ್ಲರನ್ನು ಒಂದೇ ವೇದಿಕೆಯಡಿ ಕರೆದೊಯ್ಯುವ ಕೆಲಸವನ್ನು ಹೈಕಮಾಂಡ್ ಮಾಡದೆ ಹೋದರೆ ಪಕ್ಷಕ್ಕೆ ಉಳಿಗಾಲವಿಲ್ಲ ಎನ್ನುವುದು ಕಾರ್ಯಕರ್ತರ…
Read More » -
ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ; ದಿಡೀರ್ ಮಣಿಪಾಲ್ ಆಸ್ಪತ್ರೆಗೆ ದಾಖಲು
Views: 419ಕನ್ನಡ ಕರಾವಳಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು…
Read More » -
ಅತ್ಯಾಚಾರ ಆರೋಪಿ ಸಂಸದ ರಾಕೇಶ್ ರಾಥೋಡ್ ಬಂಧನ
Views: 87 ಕನ್ನಡ ಕರಾವಳಿ ಸುದ್ದಿ: ಅತ್ಯಾಚಾರ ಪ್ರಕರಣವೊಂದರಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸಂಸದರು ತಮ್ಮ ಲೋಹರ್ ಬಾಗ್ ನಲ್ಲಿರುವ ನಿವಾಸದಲ್ಲಿ…
Read More » -
ವಿಜಯೇಂದ್ರ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ಫೇಲ್: ಡಿ.ವಿ.ಸದಾನಂದ ಗೌಡ
Views: 89ಕನ್ನಡ ಕರಾವಳಿ ಸುದ್ದಿ : ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ & ಟೀಂ, ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಸಮಾಧಾನ ಹೊರಹಾಕಿರುವ…
Read More » -
ನಾನು ಆರಂಭಿಸಿದ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಾಲಿ ಶಾಸಕರಿಂದ ಅಡ್ಡಗಾಲು: ಮಾಜಿ ಶಾಸಕ ರಘುಪತಿ ಭಟ್ ಆರೋಪ
Views: 95ಕನ್ನಡ ಕರಾವಳಿ ಸುದ್ದಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ-ಮಾಜಿ ಶಾಸಕರ ಭಿನ್ನಮತ ಜೋರಾಗಿದೆ. ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಮಾಜಿ ಬಿಜೆಪಿ ಶಾಸಕ…
Read More » -
ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಪ್ರಮಾಣವಚನ
Views: 45ಅಮೆರಿಕ: ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು.…
Read More » -
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ v/s ಯತ್ನಾಳ್ ಫೈಟ್: ಫೆಬ್ರವರಿಯಲ್ಲಿ ರಾಜ್ಯಾಧ್ಯಕ್ಷರ ಚುನಾವಣೆ?
Views: 41ಕನ್ನಡ ಕರಾವಳಿ ಸುದ್ದಿ: ವಿಜಯೇಂದ್ರ v/s ಯತ್ನಾಳ್ ನಡುವಿನ ಯುದ್ಧ ಮುಂದುವರಿದಿದೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನದ ಫೈಟ್ ಶುರುವಾಗಿದೆ. ಫೆಬ್ರವರಿಯಲ್ಲಿ ಮೊದಲ ಬಾರಿಗೆ ಚುನಾವಣೆ ಮೂಲಕ…
Read More » -
ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಸುನಿಲ್ಕುಮಾರ್ ಮನವಿ
Views: 97ಕನ್ನಡ ಕರಾವಳಿ ಸುದ್ದಿ,:ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ನಡೆಯುತ್ತಿರುವ ಬೆನ್ನಲ್ಲೆ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಕಾರ್ಕಳ ಶಾಸಕ ಸುನಿಲ್ಕುಮಾರ್ ಮನವಿ ಮಾಡಿದ್ದಾರೆ. ಈ…
Read More »