ರಾಜಕೀಯ
-
ರಾಜ್ಯ ರಾಜಕಾರಣದಲ್ಲಿ ಕುತೂಹಲ ಬೆಳವಣಿಗೆ.. ಬಜೆಟ್ ಸಭೆ ಬಿಟ್ಟು ಡಿಸಿಎಂ ಡಿಕೆಶಿ ದೆಹಲಿ ಪಯಾಣ!
Views: 27ಕನ್ನಡ ಕರಾವಳಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಮುಖ ಪೂರ್ವಭಾವಿ…
Read More » -
ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
Views: 67ಕನ್ನಡ ಕರಾವಳಿ ಸುದ್ದಿ: ನಮ್ಮ ಮೆಟ್ರೋ ದರ ಏರಿಕೆ ನಿರ್ಧಾರವನ್ನು ಬಿಎಂಆರ್ ಸಿ ಎಲ್ ಕೈಬಿಟ್ಟಿದ್ದರೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ…
Read More » -
54 ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರ್ಕಾರ ಆದೇಶ
Views: 109ಕನ್ನಡ ಕರಾವಳಿ ಸುದ್ದಿ:ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 54 ನಿಗಮ ಮಂಡಳಿ ಅಧ್ಯಕ್ಷರಿಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ಅನ್ವಯಿಸಿ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ…
Read More » -
ಮುಖ್ಯಮಂತ್ರಿ ಬದಲಾವಣೆ ಮತ್ತೆ ಮುನ್ನೆಲೆಗೆ, ಯತೀಂದ್ರ ಅವರೇ ನಮ್ಮ ಹೈಕಮಾಂಡ್: ಡಿಕೆಶಿ
Views: 29ಕನ್ನಡ ಕರಾವಳಿ ಸುದ್ದಿ: ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ…
Read More » -
ಪಂಚಾಯತ್ ಚುನಾವಣೆಗೆ ಬ್ಯಾಲೆಟ್ ಪೇಪರ್ : ಸಚಿವ ಸಂಪುಟ ನಿರ್ಧಾರ, ಚುನಾವಣೆ ಯಾವಾಗ?
Views: 51ಕನ್ನಡ ಕರಾವಳಿ ಸುದ್ದಿ: ಗ್ರಾಮ ಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ನಲ್ಲಿ ನಡೆಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ…
Read More » -
ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಅಚ್ಚರಿ ಹೇಳಿಕೆ ನೀಡಿದ ಯತೀಂದ್ರ ಸಿದ್ದರಾಮಯ್ಯ
Views: 92ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೆಲ ದಿನಗಳಿಂದ ತಣ್ಣಗಾಗಿರುವ ಬೆನ್ನಲ್ಲೇ ಸಿಎಂ ಪುತ್ರ, ಎಂ ಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿ…
Read More » -
ಕುರ್ಚಿ ಕದನ: ಹೈಕಮಾಂಡ್ ಬುಲಾವ್ ನಿರೀಕ್ಷೆಯಲ್ಲಿ ಸಿಎಂ, ಡಿಸಿಎಂ
Views: 17ಕನ್ನಡ ಕರಾವಳಿ ಸುದ್ದಿ: ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬುಧವಾರ ತೆರೆ ಬಿದ್ದಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಕುರ್ಚಿ ಕದನ ಆರಂಭವಾಗುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹಾಡು, ಭಜನೆ, ಮಿಮಿಕ್ರಿ ಮಾಡಿ ರಾತ್ರಿಯಿಡಿ ಸದನದಲ್ಲೇ ಕಳೆದ ವಿಪಕ್ಷ ಸದಸ್ಯರು
Views: 47ಕನ್ನಡ ಕರಾವಳಿ ಸುದ್ದಿ: ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿರುವ ವಿಪಕ್ಷಗಳಾದ…
Read More » -
ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ
Views: 93ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ, ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಣ್ಣಾಮಲೈ ಪ್ರಮುಖ ಜವಾಬ್ದಾರಿಗಳು…
Read More » -
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ನಿಧನ
Views: 96ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ತ್ರಾಸಿ ರಾಜು ದೇವಾಡಿಗ (66) ಅವರು…
Read More »