ರಾಜಕೀಯ
-
ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಜಾಲತಾಣಗಳಲ್ಲಿ ಪ್ರಚೋದನಾಕಾರಿ ವೀಡಿಯೋ ಪೋಸ್ಟ್: ಆರೋಪಿ ಅರೆಸ್ಟ್
Views: 82ಕನ್ನಡ ಕರಾವಳಿ ಸುದ್ದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ವೀಡಿಯೋ ಪೋಸ್ಟ್ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಿಯನ್ನು…
Read More » -
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ
Views: 24ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ…
Read More » -
ಮೋದಿ ಕಾರ್ಯಕ್ರಮ ವೇಳೆ ನಕಲಿ ಗುರುತಿನ ಚೀಟಿಯೊಂದಿಗೆ ಬಂದೂಕು ಹಿಡಿದು ಬಂದಿದ್ದ ಇಬ್ಬರ ಬಂಧನ
Views: 176ಕನ್ನಡ ಕರಾವಳಿ ಸುದ್ದಿ: ಪ್ರಧಾನಿ ಮೋದಿ ಅವರು ಭಾಗವಹಿಸಿದ ಗ್ಲೋಬಲ್ ಫಿನ್ಟೆಕ್ ಫೆಸ್ಟ್ ನಡೆಯಲಿರುವ ಮುಂಬಯಿಯ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಭದ್ರತ ಲೋಪ ಎದುರಾಗಿದೆ. ಪ್ರಧಾನಿ…
Read More » -
ರಾಜ್ಯಾಧ್ಯಕ್ಷ ಸ್ಥಾನದ ವಾರಂಟಿ ಮುಗಿದ ಮೇಲೆ ಪಾದಯಾತ್ರೆ ಫಿಕ್ಸ್ ಆಗಿದೆ—ಬಸನಗೌಡ ಪಾಟೀಲ್ ಯತ್ನಾಳ್
Views: 44ಕನ್ನಡ ಕರಾವಳಿ ಸುದ್ದಿ: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಗ್ಯಾರಂಟಿ ಆದ್ಮೇಲೆ ಪಾದಯಾತ್ರೆ ಫಿಕ್ಸ್ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್…
Read More » -
ಪುತ್ರಿಯ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಾಯಿಯ ಸಚಿವ ಸ್ಥಾನ ವಜಾ
Views: 141ಕನ್ನಡ ಕರಾವಳಿ ಸುದ್ದಿ: ತೆಲಂಗಾಣ ಕಾಂಗ್ರೆಸ್ ಸರ್ಕಾರದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯ ಸಚಿವೆ ಕೊಂಡಾ ಸುರೇಖಾ ಅವರನ್ನು…
Read More » -
ಬಿಜೆಪಿ ಪಾದಯಾತ್ರೆಗೆ ತಿರುಗೇಟು:ಜನ ಆಕ್ರೋಶ ಯಾತ್ರೆಗೆ ಕಾಂಗ್ರೆಸ್ ಸಿದ್ಧತೆ!
Views: 27ಕನ್ನಡ ಕರಾವಳಿ ಸುದ್ದಿ: ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಆರಂಭಿಸಿರುವ ಪಾದಯಾತ್ರೆಗೆ ತಿರುಗೇಟು ನೀಡಲು ಹಾಗೂ ಬಿಜೆಪಿ ಪಾದಯಾತ್ರೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ಗೆ…
Read More » -
ಶಾಸಕ ಸುನಿಲ್ ಕುಮಾರ್ ರಾಜೀನಾಮೆ ಆಗ್ರಹಿಸಿ ಕಚೇರಿಗೆ ಪೋಸ್ಟರ್ ಅಂಟಿಸಲು ಮುನ್ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನ
Views: 122ಕನ್ನಡ ಕರಾವಳಿ ಸುದ್ದಿ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪೋಸ್ಟರ್ ಅಭಿಯಾನಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಪ್ರತಿಭಟನಾಕಾರರನ್ನು…
Read More » -
ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ವಂಚಿತರಿಗೆ ಶೀಘ್ರವೇ ನಿಗಮ ಮಂಡಳಿ!
Views: 15ಕನ್ನಡ ಕರಾವಳಿ ಸುದ್ದಿ: ಸಂಪುಟ ವಿಸ್ತರಣೆಯ ಬಳಿಕ ಇದೀಗ ನಿಗಮ ಮಂಡಳಿ ಅಧ್ಯಕ್ಷ- ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದ್ದು, ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ…
Read More » -
ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ
Views: 80ಕನ್ನಡ ಕರಾವಳಿ ಸುದ್ದಿ: ಚುನಾವಣಾ ವ್ಯವಸ್ಥೆ ಸರಿ ಇಲ್ಲದಿರುವ ಕಾರಣ ಇನ್ನು ಮುಂದೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.…
Read More » -
ನಾಗೇಂದ್ರ ಸ್ಥಾನಕ್ಕೆ ಯಾರು? ಅನ್ನಪೂರ್ಣಗೆ ಒಲಿಯುವುದೇ ಮಂತ್ರಿಗಿರಿ? ಡಿಕೆಶಿ ಮತ್ತೆ ದೆಹಲಿಗೆ!
Views: 32ಕನ್ನಡ ಕರಾವಳಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪಕ್ಕೆ ರಾಜೀನಾಮೆ ನೀಡಿರುವ ನಾಗೇಂದ್ರ ಅವರ ಸ್ಥಾನಕ್ಕೆ ಬದಲಿ ಯಾರು ಎನ್ನುವ ಕುತೂಹಲದ ನಡುವೆಯೇ, ಅದೇ…
Read More »