ಧಾರ್ಮಿಕ
WordPress is a favorite blogging tool of mine and I share tips and tricks for using WordPress here.
-
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಪರ್ಯಾಯ ಪೂಜಾ ಹಸ್ತಾಂತರ ಸಮಾರಂಭ
Views: 280ಕನ್ನಡ ಕರಾವಳಿ ಸುದ್ದಿ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮಿಥುನ ಮಾಸದ ಪಾಡ್ಯದಿಂದ ಮುಂದಿನ ಮಿಥುನ ಸಂಕ್ರಮಣದವರೆಗೆ ನಡೆಯಲಿರುವ ವಾರ್ಷಿಕ ಪರ್ಯಾಯ ಪೂಜಾ ಹಸ್ತಾಂತರ ಸಮಾರಂಭವು…
Read More » -
ಮಹಾರುದ್ರಯಾಗದ ವೇಳೆ ಪೌರೋಹಿತ್ಯ ಉಸ್ತುವಾರಿ ವಹಿಸಿಕೊಂಡಿದ್ದ ವೆಂಕಟಕೃಷ್ಣ ನಾಪತ್ತೆ
Views: 111ಕನ್ನಡ ಕರಾವಳಿ ಸುದ್ದಿ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿದ್ದ ಮಹಾರುದ್ರಯಾಗದ ವೇಳೆ ಪೌರೋಹಿತ್ಯಕ್ಕೆ ಸಂಬಂಧಿಸಿದ ಮೇಲ್ವಿಚಾರಣೆ ಹಾಗೂ…
Read More » -
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ
Views: 66ಕನ್ನಡ ಕರಾವಳಿ ಸುದ್ದಿ: ದೇಶದ ಖ್ಯಾತ ಉದ್ಯಮಿ, ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಭಾನುವಾರ ದೇಗುಲಕ್ಕೆ ಭೇಟಿ ನೀಡಿ, ದೇವಿಯ…
Read More » -
ಕೊಲ್ಲೂರು ಶ್ರೀ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ,ವಿಜಯದ ಸಂಕೇತವಾಗಿ 1.6 ಕೆಜಿ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್
Views: 248ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ…
Read More » -
ಬಾರಕೂರು: ಅರ್ಚಕ ಸುಬ್ರಹ್ಮಣ್ಯ ಉಂಗ್ರಪಳ್ಳಿ ನಿಧನ
Views: 148ಕನ್ನಡ ಕರಾವಳಿ ಸುದ್ದಿ: ಬಾರಕೂರು ಸಮೀಪ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸುಬ್ರಹ್ಮಣ್ಯ ಉಂಗ್ರಪಳ್ಳಿ(71) ರವಿವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ ಪುತ್ರ…
Read More » -
ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ‘ಪ್ರತಿಷ್ಠಾ ವರ್ಧಂತಿ’ ಧಾರ್ಮಿಕ ಸಭಾ ಕಾರ್ಯಕ್ರಮ
Views: 478ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಏಪ್ರಿಲ್ 21ರಂದು ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿದ…
Read More » -
ಕೆಲಸಕ್ಕೆ ಹೋದ ಮಹಿಳೆ ನಾಪತ್ತೆ: ತಲೆಬುರುಡೆ,ಬ್ಯಾಗ್,ದೇಹದ ಭಾಗಗಳು ಪತ್ತೆ: ಕೊಲೆ ಸುಳಿವು!
Views: 195ಕನ್ನಡ ಕರಾವಳಿ ಸುದ್ದಿ: ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ತಲೆಬುರುಡೆ ಸೇರಿದಂತೆ ದೇಹ ಭಾಗಗಳು ಪತ್ತೆಯಾಗಿರುವ ಘಟನೆ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದ…
Read More » -
ಪಂಚಮಸಾಲಿ ಗುರುಪೀಠದಿಂದ ಪದಚ್ಯುತಿಗೊಂಡ ವಚನಾನಂದ ಶ್ರೀ ಹೇಳಿದ್ದೇನು?
Views: 73ಕನ್ನಡ ಕರಾವಳಿ ಸುದ್ದಿ: ಹರಿಹರದ ವೀರಶೈವ ಲಿಂಗಾಯತಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳನ್ನು ಗುರುಪೀಠದ ಟ್ರಸ್ಟ್ನ ಮುಖಂಡರು ಪದಚ್ಯುತಿಗೊಳಿಸಿದ್ದಾರೆ. ಮಠದಲ್ಲಿ ಸೋಮವಾರ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ…
Read More » -
ಶರಣಬಸವೇಶ್ವರ ರಥೋತ್ಸವದ ವೇಳೆ ಭಕ್ತ ರಥದ ಚಕ್ರದಡಿ ಸಿಲುಕಿ ಸಾವು
Views: 51ಕನ್ನಡ ಕರಾವಳಿ ಸುದ್ದಿ: ಜಿಲ್ಲೆಯಾದ್ಯಂತ ಶರಣಬಸವೇಶ್ವರರ ಜಾತ್ರಾ ಮಹೋತ್ಸವದ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೇ, ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ಮಂಗಳವಾರ ಸಂಜೆ ಅತ್ಯಂತ ಕರುಣಾಜನಕ ಘಟನೆಯೊಂದು…
Read More » -
ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಪವಾಡ! ಮಗನ ಪ್ರಾಣಕ್ಕಾಗಿ ತಂದೆಯ ಆಕ್ರಂದನ, ಕಣ್ಣುಬಿಟ್ಟ ಬಾಲಕ!
Views: 221ಕನ್ನಡ ಕರಾವಳಿ ಸುದ್ದಿ: ರಾಜಸ್ಥಾನ ಮೂಲದ ಪ್ರಕಾಶ್ ಭೋಯ್ ಎಂಬುವವರ ಬದುಕು ಒಂದು ಭೀಕರ ಅಪಘಾತದಿಂದ ಕತ್ತಲಾಗಿ ಹೋಗಿತ್ತು. ಪ್ರೀತಿಯ ಮಗ ನಿಖಿಲ್ ಅಪಘಾತದಲ್ಲಿ ಗಂಭೀರವಾಗಿ…
Read More »