ಧಾರ್ಮಿಕ
WordPress is a favorite blogging tool of mine and I share tips and tricks for using WordPress here.
-
ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ನ.24 ರಂದು ಬ್ರಹ್ಮರಥೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ
Views: 80ಕನ್ನಡ ಕರಾವಳಿ ಸುದ್ದಿ:ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ನ.24 ರಂದು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ, ಬ್ರಹ್ಮರಥೋತ್ಸವ ನಡೆಯಲಿದೆ. ವಾರ್ಷಿಕ ಬ್ರಹ್ಮರಥೋತ್ಸವ ಮತ್ತು ಅಷ್ಟೋತ್ತರ ಸಹಸ್ರ…
Read More » -
ಕುಂದಾಪುರ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬೆಳ್ಳಿರಥ ಸಮರ್ಪಣಾ ಕಾರ್ಯಕ್ರಮ ಕೋಟೇಶ್ವರದಿಂದ ಪ್ರಯಾಣ
Views: 76ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿರುವ ಶಿಲ್ಪಕಲಾ ಕೇಂದ್ರದಲ್ಲಿ ಈ ಅದ್ಭುತ ರಥವನ್ನು ರಚಿಸಲಾಗಿದ್ದು, ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯು ಈ ರಥವನ್ನು ಕುಕ್ಕೆ ಕ್ಷೇತ್ರಕ್ಕೆ…
Read More » -
ಕೊಲ್ಲೂರು ದೇಗುಲದ ನಕಲಿ ವೆಬ್ಸೈಟ್ ಮೂಲಕ ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ವಂಚನೆ!
Views: 91ಕನ್ನಡ ಕರಾವಳಿ ಸುದ್ದಿ:ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…
Read More » -
ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಭೇಟಿ
Views: 312ಕನ್ನಡ ಕರಾವಳಿ ಸುದ್ದಿ:13ನೇ ಶತಮಾನಕ್ಕೆ ಸೇರಿದ ಬಾರ್ಕೂರು ತುಳುನಾಡಿನ ರಾಜಧಾನಿ 365 ದೇವಸ್ಥಾನಗಳ ನೆಲೆಬೀಡಾಗಿದ್ದು, ಇಲ್ಲಿ ಅನೇಕ ದೇವಾಲಯಗಳು ಭಕ್ತರನ್ನು ಆಕರ್ಷಿಸುತ್ತಿದೆ. ಬಾರ್ಕೂರಿನಲ್ಲಿ ಇಂದಿಗೂ 40…
Read More » -
17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ಆರೋಪಿ ದೇವಮಾನವ ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ !!!
Views: 118ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಇನ್ಸ್ಟಿಟ್ಯೂಟ್ನ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ…
Read More » -
ಆನೆಗುಡ್ಡೆ ದೇವಳದ ಅರ್ಚರ ಮೇಲೆ ಹಲ್ಲೆ ನಡೆದಿಲ್ಲ -ಆಡಳಿತ ಮಂಡಳಿಯವರಿಂದ ಸ್ಪಷ್ಟನೆ
Views: 265ಕನ್ನಡ ಕರಾವಳಿ ಸುದ್ದಿ: ಕೆಲವು ದಿನಗಳಿಂದ ಫೇಸ್ ಬುಕ್, ವಾಟ್ಸಾಪ್ ಇತ್ಯಾದಿ ಸಾಮಾಜಿಕ ಜಾಲತಾಣಗಳಲ್ಲಿ ಆನೆಗುಡ್ಡೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಎಂಬ ವಿಡಿಯೋ ಸುದ್ದಿಯೊಂದು…
Read More » -
ದೀಪಾವಳಿಯಲ್ಲಿ ನೀರು ತುಂಬಿಸುವುದು, ಎಣ್ಣಿ ಹಚ್ಚಿ ಸ್ನಾನ, ಗೋ ಪೂಜೆ, ಅಂಗಡಿಪೂಜೆ, ತುಳಸಿ ಪೂಜೆಯ ಶುಭ ಮುಹೂರ್ತ ಯಾವುದು..?
Views: 316ಕನ್ನಡ ಕರಾವಳಿ ಸುದ್ದಿ: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಭಾರತದಾದ್ಯಂತ ದೀಪಾವಳಿ ಹಬ್ಬವನ್ನು ಬಹಳ ಸಂಭ್ರಮ–ಸಡಗರದಿಂದ ಆಚರಿಸುತ್ತಾರೆ. 2025ರಲ್ಲಿ ನೀರು ತುಂಬಿಸುವುದು, ಎಣ್ಣಿ ಹಚ್ಚಿ ಸ್ನಾನ,…
Read More » -
ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: 236ನೇ ಸತ್ಯನಾರಾಯಣ ಪೂಜೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
Views: 228ಕನ್ನಡ ಕರಾವಳಿ ಸುದ್ದಿ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್ 5ರಂದು ಸತ್ಯನಾರಾಯಣ ಪೂಜೆ ಮತ್ತು…
Read More » -
ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನೂರಾರು ಮಕ್ಕಳಿಗೆ ಅಕ್ಷರಭ್ಯಾಸ
Views: 47ಕನ್ನಡ ಕರಾವಳಿ ಸುದ್ದಿ: ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ವಿಜಯದಶಮಿ ಅಥವಾ ವಿದ್ಯಾದಶಮಿ ಎಂದು ಕರೆಯಲಾಗುವ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಯಿತು.…
Read More » -
ಕೋಟೇಶ್ವರ:13ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ
Views: 199ಕನ್ನಡ ಕರಾವಳಿ ಸುದ್ದಿ:ಸಪ್ತ ಮೋಕ್ಷದಾಯಕ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರವು ಸಾಂಸ್ಕೃತಿಕ ಮತ್ತು ಧಾರ್ಮಿಕ ಚಟುವಟಿಕೆಗಳ ನೆಲೆಯಾಗಿದೆ. ಇಲ್ಲಿನ ಪ್ರತಿ ಉತ್ಸವ, ಪೂಜೆ, ಕಾರ್ಯಕ್ರಮಗಳೂ ವೈಶಿಷ್ಟ್ಯಪೂರ್ಣವಾಗಿರುತ್ತವೆ. ಇಂತಹ…
Read More »