ಧಾರ್ಮಿಕ
WordPress is a favorite blogging tool of mine and I share tips and tricks for using WordPress here.
-
ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ‘ಪ್ರತಿಷ್ಠಾ ವರ್ಧಂತಿ’ ಧಾರ್ಮಿಕ ಸಭಾ ಕಾರ್ಯಕ್ರಮ
Views: 465ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಏಪ್ರಿಲ್ 21ರಂದು ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿದ…
Read More » -
ಕೆಲಸಕ್ಕೆ ಹೋದ ಮಹಿಳೆ ನಾಪತ್ತೆ: ತಲೆಬುರುಡೆ,ಬ್ಯಾಗ್,ದೇಹದ ಭಾಗಗಳು ಪತ್ತೆ: ಕೊಲೆ ಸುಳಿವು!
Views: 178ಕನ್ನಡ ಕರಾವಳಿ ಸುದ್ದಿ: ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ತಲೆಬುರುಡೆ ಸೇರಿದಂತೆ ದೇಹ ಭಾಗಗಳು ಪತ್ತೆಯಾಗಿರುವ ಘಟನೆ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದ…
Read More » -
ಪಂಚಮಸಾಲಿ ಗುರುಪೀಠದಿಂದ ಪದಚ್ಯುತಿಗೊಂಡ ವಚನಾನಂದ ಶ್ರೀ ಹೇಳಿದ್ದೇನು?
Views: 61ಕನ್ನಡ ಕರಾವಳಿ ಸುದ್ದಿ: ಹರಿಹರದ ವೀರಶೈವ ಲಿಂಗಾಯತಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳನ್ನು ಗುರುಪೀಠದ ಟ್ರಸ್ಟ್ನ ಮುಖಂಡರು ಪದಚ್ಯುತಿಗೊಳಿಸಿದ್ದಾರೆ. ಮಠದಲ್ಲಿ ಸೋಮವಾರ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ…
Read More » -
ಶರಣಬಸವೇಶ್ವರ ರಥೋತ್ಸವದ ವೇಳೆ ಭಕ್ತ ರಥದ ಚಕ್ರದಡಿ ಸಿಲುಕಿ ಸಾವು
Views: 47ಕನ್ನಡ ಕರಾವಳಿ ಸುದ್ದಿ: ಜಿಲ್ಲೆಯಾದ್ಯಂತ ಶರಣಬಸವೇಶ್ವರರ ಜಾತ್ರಾ ಮಹೋತ್ಸವದ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೇ, ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ಮಂಗಳವಾರ ಸಂಜೆ ಅತ್ಯಂತ ಕರುಣಾಜನಕ ಘಟನೆಯೊಂದು…
Read More » -
ಪುರಿ ಜಗನ್ನಾಥನ ಸನ್ನಿಧಿಯಲ್ಲಿ ಪವಾಡ! ಮಗನ ಪ್ರಾಣಕ್ಕಾಗಿ ತಂದೆಯ ಆಕ್ರಂದನ, ಕಣ್ಣುಬಿಟ್ಟ ಬಾಲಕ!
Views: 221ಕನ್ನಡ ಕರಾವಳಿ ಸುದ್ದಿ: ರಾಜಸ್ಥಾನ ಮೂಲದ ಪ್ರಕಾಶ್ ಭೋಯ್ ಎಂಬುವವರ ಬದುಕು ಒಂದು ಭೀಕರ ಅಪಘಾತದಿಂದ ಕತ್ತಲಾಗಿ ಹೋಗಿತ್ತು. ಪ್ರೀತಿಯ ಮಗ ನಿಖಿಲ್ ಅಪಘಾತದಲ್ಲಿ ಗಂಭೀರವಾಗಿ…
Read More » -
ಬ್ರಹ್ಮಾವರ:ಭಜನಾ ತರಬೇತಿದಾರ ಮಲಗಿದ್ದಲ್ಲೇ ಸಾವು
Views: 170ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಭಜನಾ…
Read More » -
ಮಾದಕ ದ್ರವ್ಯ ನೀಡಿ,ಮಾಟ-ಮಂತ್ರಗಳ ಭಯ ಹುಟ್ಟಿಸಿ ಅತ್ಯಾಚಾರ ಎಸಗುತ್ತಿದ್ದ ಕುಖ್ಯಾತ ಜ್ಯೋತಿಷಿ ಬಂಧನ
Views: 184ಕನ್ನಡ ಕರಾವಳಿ ಸುದ್ದಿ: ಜ್ಯೋತಿಷ್ಯ ಮತ್ತು ಆಧ್ಯಾತ್ಮದ ಮುಖವಾಡ ಧರಿಸಿ ಮಹಿಳೆಯರನ್ನು ಅತ್ಯಾಚಾರ ಎಸಗುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ಜ್ಯೋತಿಷಿ ಅಶೋಕ್ ಖಾರತ್ನನ್ನು (67) ಪೊಲೀಸರು ಬಂಧಿಸಿದ್ದಾರೆ.…
Read More » -
ಮಠದಲ್ಲಿಯೇ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ
Views: 117ಕನ್ನಡ ಕರಾವಳಿ ಸುದ್ದಿ: ಸ್ವಾಮೀಜಿಯೊಬ್ಬರು ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ.…
Read More » -
ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರಿನಲ್ಲಿ ಮಾಗಣೆ ಗುರಿಕಾರರ ಸಮಾವೇಶ
Views: 217ಕನ್ನಡ ಕರಾವಳಿ ಸುದ್ದಿ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವೀರೇಶ್ವರ ಸೇವಾ ಸಮಿತಿ, ಸಂಘಟನಾ…
Read More » -
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗ್ಯಾಸ್ ಮುಗಿದರೂ ಭೋಜನ ವ್ಯವಸ್ಥೆಗೆ ಯಾವುದೇ ಸಮಸ್ಯೆ ಇಲ್ಲ
Views: 49ಕನ್ನಡ ಕರಾವಳಿ ಸುದ್ದಿ: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ…
Read More »