ಧಾರ್ಮಿಕ
WordPress is a favorite blogging tool of mine and I share tips and tricks for using WordPress here.
-
ಕುಂದಾಪುರ: ಗಣೇಶೋತ್ಸವ ಆಚರಣೆ ವೇಳೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
Views: 63ಕನ್ನಡ ಕರಾವಳಿ ಸುದ್ದಿ: ಗಣೇಶೋತ್ಸವ ಆಚರಣೆ ವೇಳೆ ಸಂಘಟಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಕುಂದಾಪುರದ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಪುರಸಭೆ ವತಿಯಿಂದ ಕೆಲವೊಂದು…
Read More » -
ಗಣೇಶ ಮೂರ್ತಿ ತರುವಾಗ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯುವಕ ಸಾವು
Views: 66ಕನ್ನಡ ಕರಾವಳಿ ಸುದ್ದಿ: ಹೈದರಬಾದ್ನಿಂದ ಲಾರಿಯಲ್ಲಿ ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ವೈರ್ಗೆ ಗಣೇಶ ಮೂರ್ತಿ ತಾಗಿ ವೈರ್ ಕಟ್ಆಗಿ ವಿದ್ಯುತ್ ಪ್ರವಹಿಸಿ ಯುವಕ…
Read More » -
ಕೊಲ್ಲೂರು: ಮೂಕಾಂಬಿಕಾ ದೇವಳದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ಭಕ್ತರಿಗೆ ಮೋಸ; ಪ್ರಕರಣ ದಾಖಲು
Views: 62ಕನ್ನಡ ಕರಾವಳಿ ಸುದ್ದಿ: ಕೊಲ್ಲೂರು ಮೂಕಾಂಬಿಕಾ ದೇವಳದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ಆನ್ ಲೈನ್ ನಲ್ಲಿ ಕೊಠಡಿ ಕಾಯ್ದಿರಿಸುವುದಾಗಿ ಹೇಳಿ ಕೇರಳದ ಮೂಲದ ಭಕ್ತರಿಗೆ…
Read More » -
ಸೆ.14ರಿಂದ 16ರ ವರೆಗೆ ಬಾರ್ಕೂರು ರಂಗನಕೇರಿ ಶೆಟ್ಟಿಗಾರ್ ಇಂಡಸ್ಟ್ರೀಸ್ ಸಾರ್ವಜನಿಕ ಶ್ರೀ ಗಣೇಶೋತ್ಸವ
Views: 55ಕನ್ನಡ ಕರಾವಳಿ ಸುದ್ದಿ:ಬಾರ್ಕೂರು ರಂಗನಕೇರಿ ಶೆಟ್ಟಿಗಾರ್ ಇಂಡಸ್ಟ್ರೀಸ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಗಳು ದಿನಾಂಕ 14.09.2026ನೇ ಸೋಮವಾರದಿಂದ 16.09.2026ನೇ ಬುಧವಾರ ಪರ್ಯಂತ ಭಕ್ತ ಜನರ ಸಹಕಾರದೊಂದಿಗೆ…
Read More » -
ಉಡುಪಿ ವಿಟ್ಲಪಿಂಡಿ ಉತ್ಸವದ ವೇಳೆ ರಥದಿಂದ ಕೆಳಗೆ ಬಿದ್ದ ಶ್ರೀಕೃಷ್ಣನ ಮಣ್ಣಿನ ಮೂರ್ತಿ!
Views: 162ಕನ್ನಡ ಕರಾವಳಿ ಸುದ್ದಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಉತ್ಸವದ ಬಳಿಕ ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ…
Read More » -
ವಕ್ವಾಡಿ ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ
Views: 102ಕನ್ನಡ ಕರಾವಳಿ ಸುದ್ದಿ: ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ನಿರ್ದೇಶನದಂತೆ ಮುಜರಾಯಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಸಿ ಮಹಿಳೆಯರಿಗೆ ಅರಶಿಣ, ಕುಂಕುಮ, ಬಳೆ, ಹೂ…
Read More » -
22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ದುರಂತ: ಇಬ್ಬರು ಸಾವು, ಐವರು ಗಂಭೀರ
Views: 153ಕನ್ನಡ ಕರಾವಳಿ ಸುದ್ದಿ: ಬೃಹತ್ ಗಣೇಶ ಮೂರ್ತಿಯನ್ನು ಸಾಗಿಸುವಾಗ ಮೂರ್ತಿ ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ದಕ್ಷಿಣ…
Read More » -
ಶ್ರಾವಣ ಮಾಸದಲ್ಲಿ ಆಚರಿಸುವ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬದ ವಿಶೇಷತೆ-ಆಚರಣೆ ಸಂದೇಶವೇನು?
Views: 55ಕನ್ನಡ ಕರಾವಳಿ ಸುದ್ದಿ: ಶ್ರಾವಣ ಮಾಸದ ಎರಡನೇ ಶುಕ್ರವಾರ ಮನೆಮನೆಗಳಲ್ಲಿ ಹಬ್ಬದ ಸಂಭ್ರಮ. ಬಾಗಿಲಿಗೆ ಮಾವಿನ ತೋರಣ, ಅಂಗಳದಲ್ಲಿ ರಂಗೋಲಿ, ಪೂಜಾಕೋಣೆಯಲ್ಲಿ ಲಕ್ಷ್ಮಿಯ ಅಲಂಕಾರ, ಅರಿಶಿನ-ಕುಂಕುಮದ…
Read More » -
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಿಂದ ಅನಾರೋಗ್ಯ ಪೀಡಿತರಿಗೆ 5 ಲಕ್ಷ ಧನ ಸಹಾಯ
Views: 167ಕನ್ನಡ ಕರಾವಳಿ ಸುದ್ದಿ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ ಸಮಾಜಮುಖಿ ಸೇವೆಯ ಅಂಗವಾಗಿ, ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ…
Read More » -
ಸಾಲಿಕೇರಿ ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ: ಸೇವಾ ಸಮಿತಿ ದಶಮಾನೋತ್ಸವ,ಆಟಿಡೊಂಜಿ ದಿನ ಕಾರ್ಯಕ್ರಮ
Views: 284ಕನ್ನಡ ಕರಾವಳಿ ಸುದ್ದಿ: ಸಾಲಿಕೇರಿ ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ಸಮಿತಿಯ ದಶಮಾನೋತ್ಸವ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಆಗಸ್ಟ್ 9…
Read More »