ಸಾಮಾಜಿಕ
-
kannadakaravali1 day ago
ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಏಕಾಏಕಿ ನಾಪತ್ತೆ
Views: 780ಕನ್ನಡ ಕರಾವಳಿ ಸುದ್ದಿ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರು ಏಕಾಏಕಿ ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಕೆ.ಬಿ.ಹೊಸಳ್ಳಿ ಶಾಲಾ ಶಿಕ್ಷಕಿ. 50 ವರ್ಷದ ಅಖ್ತರ್…
Read More » -
kannadakaravali2 days ago
ವಿಚ್ಚೇದನಕ್ಕೆ ಸಿದ್ಧತೆಯಲ್ಲಿರುವಾಗ ಪತ್ನಿಯನ್ನು ಹತ್ಯೆಗೈದ ಪತಿ
Views: 179ಕನ್ನಡ ಕರಾವಳಿ ಸುದ್ದಿ: ವಿಚ್ಛೇದನಕ್ಕೆ ಸಿದ್ದತೆಯಲ್ಲಿರುವಾಗಲೇ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಹತ್ಯೆಗೈದಿರುವ ಘಟನೆ ಆಲ್ಲೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹವ್ವಳ್ಳಿ ಗ್ರಾಮದ ನೇತ್ರಾವತಿ…
Read More » -
kannadakaravali3 days ago
ಜಾತಿ ಗಣತಿ ಮಾಡುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ
Views: 117ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಈ ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಸಮೀಕ್ಷಕರಾಗಿ ಆಯೋಜಿಸಿಲಾಗಿದೆ. ಈ ಹಿನ್ನೆಲೆ ಸಮೀಕ್ಷೆಗೆಂದು ಹೋದ…
Read More » -
kannadakaravali6 days ago
ಪತ್ನಿಯನ್ನು ಕೊಂದ ಪತಿರಾಯ: ಎರಡು ರಾತ್ರಿ ಶವದ ಜೊತೆಗೆ ಕಳೆದ ಪತಿ ವಾಸನೆ ಬರುತ್ತಿದ್ದಂತೆ ಪರಾರಿ
Views: 151ಕನ್ನಡ ಕರಾವಳಿ ಸುದ್ದಿ : ಪತ್ನಿಯನ್ನು ಕೊಲೆ ಮಾಡಿದ ಪತಿರಾಯ ಎರಡು ದಿನಗಳ ಕಾಲ ಶವದ ಜೊತೆಗೆ ಕಳೆದು ದುರ್ವಾಸನೆ ಬರುತ್ತಿದ್ದಂತೆ ಊರು ಬಿಟ್ಟು ಪರಾರಿಯಾಗಿರುವ…
Read More » -
kannadakaravali1 week ago
2 ವರ್ಷದ ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ವಿಷ ಸೇವಿಸಿದ ದಂಪತಿ!
Views: 209ಕನ್ನಡ ಕರಾವಳಿ ಸುದ್ದಿ: ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಕಡಂಬಾರ್…
Read More » -
kannadakaravali1 week ago
ಗಂಡ ಹೆಂಡತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ: ಗಂಡನ ಏಟಿಗೆ ಪ್ರಾಣ ಬಿಟ್ಟ ಪತ್ನಿ
Views: 123ಕನ್ನಡ ಕರಾವಳಿ ಸುದ್ದಿ: ದೈಹಿಕ ಸಂಪರ್ಕಕ್ಕೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಯಾದಗಿರಿಯ ಸುರಪುರದಲ್ಲಿ ನಡೆದಿದೆ.…
Read More » -
kannadakaravali2 weeks ago
‘ಜಾತಿ ಗಣತಿ’ ಸಮೀಕ್ಷೆಗೆ ಹಾಜರಾಗದ ಉಡುಪಿ ತಾಲೂಕಿನ ಮೂವರು ಶಿಕ್ಷಕಿಯರ ಅಮಾನತು
Views: 510ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ನಡೆದಿರುವ ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ನಿಯುಕ್ತಿಗೊಂಡಿದ್ದ ಮೂವರು…
Read More » -
kannadakaravali2 weeks ago
ಸ್ನೇಹಿತೆಯೊಂದಿಗೆ ಪ್ರಿಯಕರ: ಮನನೊಂದು ಮಹಿಳೆ ಆತ್ಮಹತ್ಯೆ
Views: 252ಕನ್ನಡ ಕರಾವಳಿ ಸುದ್ದಿ: ಪ್ರಿಯತಮ ಬೇರೊಂದು ಮಹಿಳೆಯೊಟ್ಟಿಗೆ ಲಾಡ್ಜ್ನಲ್ಲಿರುವುದನ್ನು ಕಂಡು ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.…
Read More » -
kannadakaravali2 weeks ago
ಅ.12ರಂದು ದ.ಕ.ಪದ್ಮಶಾಲಿ ಸಮಾಜ ಸೇವಾ ಕೂಟ ಬೆಂಗಳೂರು, 35ನೇ ವಾರ್ಷಿಕ ಮಹಾಸಭೆ
Views: 381ಕನ್ನಡ ಕರಾವಳಿ ಸುದ್ದಿ: ದ.ಕ.ಪದ್ಮಶಾಲಿ ಸಮಾಜ ಸೇವಾ ಕೂಟ(ರಿ.), ಬೆಂಗಳೂರು ಇದರ 35ನೇ ವಾರ್ಷಿಕ ಮಹಾಸಭೆಯು ದಿನಾಂಕ 12-10-2025 ಭಾನುವಾರ ಬೆಳಗ್ಗೆ 9 ಘಂಟೆಗೆ ಕೆ.ಇ.ಬಿ.…
Read More » -
kannadakaravali2 weeks ago
35ರ ಮಹಿಳೆಯೊಂದಿಗೆ ಮದುವೆಯಾದ ಮಾರನೆ ದಿನವೇ 75ರ ಮದುಮಗ ಹಠಾತ್ ಸಾವು
Views: 178ಕನ್ನಡ ಕರಾವಳಿ ಸುದ್ದಿ: ಒಂದು ವರ್ಷ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ 75 ವರ್ಷದ ವೃದ್ಧ 35 ವರ್ಷದ ಮಹಿಳೆಯೊಂದಿಗೆ ಮದುವೆಯಾಗಿದ್ದಾನೆ. ಆದರೆ ಮದುವೆಯಾದ ಮಾರನೆ ದಿನವೇ…
Read More »