ಕರಾವಳಿ

    WordPress is a favorite blogging tool of mine and I share tips and tricks for using WordPress here.

    ಶರಣಾಗತಿ ವೇಳೆ ನಕ್ಸಲ್ ತೊಂಬಟ್ಟು ಲಕ್ಷ್ಮೀ ಹೇಳಿದ್ದೇನು?

    Views: 406ಕನ್ನಡ ಕರಾವಳಿ ಸುದ್ದಿ: ನಕ್ಸಲ್‌ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಕ್ಷ್ಮೀ ಉಡುಪಿಯಲ್ಲಿ ರವಿವಾರ (ಫೆ.02)…

    Read More »

    ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರ

    Views: 103ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರ ಕನ್ನಡ ಕರಾವಳಿ ಸುದ್ದಿ: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66…

    Read More »

    ದಕ್ಷಿಣ ಕನ್ನಡ: ಮೂಗನಂತೆ ನಟಿಸಿ ವೃದ್ಧ ದಂಪತಿ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ:ಅಪರಾಧಿಗೆ ಜೀವಾವಧಿ ಶಿಕ್ಷೆ 

    Views: 79ಮಂಗಳೂರು: ವೃದ್ಧ ದಂಪತಿ ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ಕದ್ದೊಯ್ದ ಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ದರ್ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು…

    Read More »

    ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯನ್ನು ಕೂಡಲೇ ಪತ್ತೆ ಹಚ್ಚಿ, ಹೆಬ್ಬಾಳಕರ್ ಸೂಚನೆ

    Views: 180ಕನ್ನಡ ಕರಾವಳಿ ಸುದ್ದಿ, ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ…

    Read More »

    ಮಂಗಳೂರು: ಸಲೂನ್ ಹೆಸರಿನ ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ – ಪೀಠೋಪಕರಣ, ಗಾಜುಗಳು ಧ್ವಂಸ

    Views: 152ಮಂಗಳೂರು: ನಗರದ ಬಿಜೈ ಕೆಎಸ್ಆರ್‌ಟಿಸಿ ಬಳಿ‌ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್‌ಗೆ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಲರ್ ಗಾಜು, ಪೀಠೋಪಕರಣ ಧ್ವಂಸ ಮಾಡಿರುವ ಘಟನೆ…

    Read More »

    ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ:ಮತ್ತೆ ನಾಲ್ವರು ಪೊಲೀಸ್ ವಶಕ್ಕೆ? 

    Views: 83ಕನ್ನಡ ಕರಾವಳಿ ಸುದ್ದಿ: ಮಂಗಳೂರು, ಕೋಟೆಕಾರು ಸಹಕಾರಿ ಬ್ಯಾಂಕ್‌ನ ಕೆ.ಸಿ.ರೋಡ್ ಶಾಖೆಯ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು…

    Read More »

    ಉತ್ತರ ಕನ್ನಡ: ನಸುಕಿನ‌ ಜಾವ ಹಣ್ಣು, ತರಕಾರಿ ತುಂಬಿದ್ದ ಲಾರಿ ಪಲ್ಟಿ: 9 ಮಂದಿ ಸಾವು

    Views: 161ಕನ್ನಡ ಕರಾವಳಿ ಸುದ್ದಿ: ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ 9 ಜನರು ಜೀವ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ.…

    Read More »

    ಪ್ರವೀಣ್ ನೆಟ್ಟಾರು ಹತ್ಯೆ: 21ನೇ ಆರೋಪಿ ಬಂಧನ

    Views: 85ಕನ್ನಡ ಕರಾವಳಿ ಸುದ್ದಿ :ಬಿಜೆಪಿ ಯುವಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.ಅತೀಕ್ ಅಹಮದ್ ಬಂಧಿತ…

    Read More »

    ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು

    Views: 326ಕನ್ನಡ ಕರಾವಳಿ ಸುದ್ದಿ: ಕೋಟೆಕಾರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ. ದರೋಡೆ ಪ್ರಕರಣದಲ್ಲಿ…

    Read More »

    ಬ್ಯಾಂಕ್ ದರೋಡೆ ಪ್ರಕರಣ:ಪರಾರಿಯಾದ ಆರೋಪಿಗಳು ಟೋಲ್ ಗೇಟಿನಲ್ಲಿ ಯಡವಟ್ಟು!

    Views: 536ಕನ್ನಡ ಕರಾವಳಿ ಸುದ್ದಿ:  ಮುಸುಕುದಾರಿಗಳಿಂದ ಬ್ಯಾಂಕ್ ದರೋಡೆ ನಡೆಸಿದ ಆರೋಪಿಗಳು ಚಿನ್ನ, ಒಡವೆ, ನಗದುಗಳೆಲ್ಲವೂ ದರೋಡೆ ಮಾಡಿದ್ದು ಫಿಯೇಟ್ ಕಾರಿನಲ್ಲಿ ಬಂದು ಮಂಗಳೂರಿನ ಕಡೆಗೆ ಪರಾರಿಯಾಗಿದ್ದಾರೆ.…

    Read More »
    Back to top button