ಕರಾವಳಿ

    WordPress is a favorite blogging tool of mine and I share tips and tricks for using WordPress here.

    ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

    Views: 41ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಹೋರಾಟಗಾರ ಮಹೇಶ್ ತಿಮರೋಡಿಗೆ  ಹೈಕೋರ್ಟ್‌ನಿಂದ…

    Read More »

    ಕಾಪು ಬೀಚ್ ನಲ್ಲಿ ಮುತ್ತು ಕೊಟ್ಟ ವ್ಯಕ್ತಿಯ ವಿರುದ್ದ ಪೋಕ್ಸೋ ಕೇಸ್ ದಾಖಲು

    Views: 202ಕನ್ನಡ ಕರಾವಳಿ ಸುದ್ದಿ: ತಂದೆ – ತಾಯಿ ಜತೆಗೆ ಮೈಸೂರಿನಿಂದ ಕಾಪು ಬೀಚ್ ಗೆ ಬಂದಿದ್ದ ಹದಿನೈದರ ಹರೆಯದ ಬಾಲಕನಿಗೆ ಮುತ್ತು ನೀಡಿದ ಆರೋಪದಲ್ಲಿ ಉಳ್ಳಾಲದ…

    Read More »

    ಮರೆಯಲಾಗದ ತುಳುನಾಡ ರಾಜಧಾನಿ ಬಾರ್ಕೂರಿನ ಐತಿಹಾಸಿಕ ಪರಂಪರೆ ಉಳಿಸಿ ಅಭಿಯಾನ

    Views: 268ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು (ಇತಿಹಾಸ ವಿಭಾಗ ) ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು…

    Read More »

    ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಅಂತಿಮ ವರದಿಗೆ ಸಿದ್ಧತೆ

    Views: 130ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಅಂತಿಮ ವರದಿ ಸಲ್ಲಿಸಲು ಬೇಕಾದ ತಯಾರಿಯನ್ನು ಎಸ್‌ಐಟಿ ಅಧಿಕಾರಿಗಳು…

    Read More »

    ಅರಬಿ ಸಮುದ್ರದಲ್ಲಿ ‘ಶಕ್ತಿ ಚಂಡಮಾರುತ’ ಭಾರೀ ಮಳೆ ಎಚ್ಚರಿಕೆ..!

    Views: 224ಕನ್ನಡ ಕರಾವಳಿ ಸುದ್ದಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತವು ‘ಶಕ್ತಿ’ ಚಂಡಮಾರುತವಾಗಿ ತೀವ್ರಗೊಂಡಿದ್ದು, ಪ್ರತಿ ಗಂಟೆಗೆ 10000 1102.. m ಹಾವಳಿಯೆಬ್ಬಿಸಲು ಸಜ್ಜಾಗುತ್ತಿದೆ. ಶನಿವಾರ ಬೆಳಿಗ್ಗೆ…

    Read More »

    ಮಸ್ಕತ್ -ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ: ಕರಾವಳಿ ಪ್ರಯಾಣಿಕರಿಗೆ ಸಂಕಷ್ಟ, ಅನಿವಾಸಿ ಭಾರತೀಯರಿಂದ ಸಂಸದರಿಗೆ ಮನವಿ

    Views: 380ಕನ್ನಡ ಕರಾವಳಿ ಸುದ್ದಿ:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ…

    Read More »

    ಧರ್ಮಸ್ಥಳ ಪ್ರಕರಣ: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ ಸಮಾವೇಶ’

    Views: 93ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಪ್ಟೆಂಬರ್ 25ರಂದು ‘ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ನೂರಾರು…

    Read More »

    ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಗೆ ಗಡಿಪಾರು..!

    Views: 260ಕನ್ನಡ ಕರಾವಳಿ ಸುದ್ದಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದಾರೆ. ತಿಮರೋಡಿ ಮೇಲೆ 32 ಕೇಸ್‌…

    Read More »

    ಧರ್ಮಸ್ಥಳ ಪ್ರಕರಣ: ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಇಬ್ಬರಿಗೆ ಎಸ್‌ಐಟಿ ವಿಚಾರಣೆ

    Views: 61ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ಸಂಬಂಧ ಧರ್ಮಸ್ಥಳ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ…

    Read More »

    ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ 2ನೇ ದಿನದ ಕಾರ್ಯಾಚರಣೆ: ಎರಡು ತಲೆಬುರುಡೆಗಳು, ಅಸ್ಥಿಪಂಜರ ಹಲವು ವಸ್ತುಗಳು ವಶಕ್ಕೆ 

    Views: 153ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಎಸ್‌ಐಟಿ ಶೋಧ ಕಾರ್ಯಾಚಣೆಯಲ್ಲಿ ಮಾನವನ ಎರಡು  ತಲೆಬುರುಡೆಗಳು, ಅಸ್ಥಿಪಂಜರ, ವಾಕಿಂಗ್ ಸ್ಟಿಕ್ ಸೇರಿದಂತೆ ಹಲವು ವಸ್ತುಗಳನ್ನು…

    Read More »
    Back to top button