ಕರಾವಳಿ

    WordPress is a favorite blogging tool of mine and I share tips and tricks for using WordPress here.

    ದಕ್ಷಿಣ ಕನ್ನಡ ಜಿಲ್ಲೆ: ಸುಳ್ಯದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

    Views: 49ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪರಿಸರದಲ್ಲಿ ಶನಿವಾರ ಸಂಜೆ ಬಳಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಶನಿವಾರ ಸಂಜೆ ಸುಮಾರು 4:30ರ…

    Read More »

    ಉಡುಪಿ ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು

    Views: 143ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್…

    Read More »

    ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ದೇಗುಲಕ್ಕೆ ಭೇಟಿ ನೀಡಿ ಕ್ಷಮೆ ಕೇಳ್ತೇನೆ ಎಂದ ಬಾಲಿವುಡ್ ನಟ

    Views: 74ಕನ್ನಡ ಕರಾವಳಿ ಸುದ್ದಿ: ಕಾಂತಾರ ಬಗೆಗಿನ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿತ್ತು. ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್…

    Read More »

    ಕೋಟ ಜಾಮಿಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಸಂಭ್ರಮ: ಹಿಂದೂ ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವು 

    Views: 47ಕನ್ನಡ ಕರಾವಳಿ ಸುದ್ದಿ: ಕೋಟದ ಜಾಮಿಯಾ ಮಸೀದಿಯಲ್ಲಿ ಸರ್ವಧರ್ಮ ಸಾಮರಸ್ಯವನ್ನು ಉತ್ತೇಜಿಸುವ, ವಿಭಿನ್ನ ಕಾರ್ಯಕ್ರಮ ನಡೆಸುವ ಮೂಲಕ ರಂಜಾನ್ ಹಬ್ಬ ಗಮನ ಸೆಳೆಯಿತು. ರಂಜಾನ್ ಮಾಸ…

    Read More »

    ಈದುಲ್ ಫಿತ್ರ್ ಆಚರಣೆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಗೆ ಡಿಸಿ ಸಾರ್ವತ್ರಿಕ ರಜೆ ಘೋಷಣೆ

    Views: 122ಕನ್ನಡ ಕರಾವಳಿ ಸುದ್ದಿ: ಶುಕ್ರವಾರ ಈದುಲ್ ಫಿತ್ ಹಬ್ಬವು ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾ. 20ರ ಶುಕ್ರವಾರ ಸಾರ್ವತ್ರಿಕ ರಜೆ ಸಾರಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಸ್ವರೂಪ…

    Read More »

    ಉಡುಪಿ ಜಿಲ್ಲೆಯ ಇಬ್ಬರು ರೌಡಿಶೀಟರ್ ಸಹಿತ ಮೂವರಿಗೆ ಗಡಿಪಾರು ಆದೇಶ

    Views: 164ಕನ್ನಡ ಕರಾವಳಿ ಸುದ್ದಿ:ಉಡುಪಿ ಜಿಲ್ಲೆಯ ಇಬ್ಬರು ರೌಡಿಶೀಟರ್ ಸಹಿತ ಮೂವರು ಆರೋಪಿಗಳನ್ನು ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು…

    Read More »

    ಉಡುಪಿ, ಮಂಗಳೂರಿನಲ್ಲಿ ಅತ್ಯಂತ ಕೆಳಮಟ್ಟದಲ್ಲಿ ವಿಮಾನ ಹಾರಾಟ..ಹೌಹಾರಿದ ಜನ!

    Views: 304ಕನ್ನಡ ಕರಾವಳಿ ಸುದ್ದಿ: ಟಿವಿ, ಸೋಷಿಯಲ್ ಮೀಡಿಯಾಗಳಲ್ಲಿ ದ್ರೋಣ್‌ ದಾಳಿ, ಕ್ಷಿಪಣಿ ದಾಳಿ, ಯುದ್ಧ ವಿಮಾನಗಳ ಹಾರಾಟದ ದೃಶ್ಯಾವಳಿ ನೋಡುತ್ತಿದ್ದ ಜಾಗತಿಕ ಮಟ್ಟದಲ್ಲಿ ಯುದ್ಧಗಳು ದೊಡ್ಡ…

    Read More »

    ಕುಂದಾಪುರ: ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ, ಐವರು ಮೀನುಗಾರರು ಪಾರು, ಲಕ್ಷಾಂತರ ರೂ.ನಷ್ಟ

    Views: 114ಕನ್ನಡ ಕರಾವಳಿ ಸುದ್ದಿ :ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿ ಐವರು ಮೀನುಗಾರರು ಪಾರಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದು…

    Read More »

    ಕುಂದಾಪುರ: ಹಿರಿಯ ಮೀನುಗಾರ ಮುಖಂಡ ಮುತ್ತಯ್ಯ ಖಾರ್ವಿ ನಿಧನ

    Views: 69ಕನ್ನಡ ಕರಾವಳಿ ಸುದ್ದಿ: ಹಿರಿಯ ಮೀನುಗಾರ ಮುಖಂಡ, ಸಮಾಜ ಸೇವಕ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದ ಮೀನುಗಾರ ಸಮಾಜದ ಮುಖಂಡ ಕೆ. ಮುತ್ತಯ್ಯ…

    Read More »

    ಕುಂದಾಪುರ: ಮರವಂತೆಯಲ್ಲಿ ಕಡಲ ತೀರಕ್ಕೆ ಬಂದ ಬೂತಾಯಿ ಮೀನುಗಳು.. ಮುಗಿಬಿದ್ದ ಜನರು!

    Views: 195ಕನ್ನಡ ಕರಾವಳಿ ಸುದ್ದಿ: ಮರವಂತೆಯ ಮಾರಸ್ವಾಮಿ ದೇವಸ್ಥಾನದ ಎದುರಿನ ಕಡಲ ತೀರಕ್ಕೆ ಫೆ.21ರ ಶನಿವಾರ ಮಧ್ಯಾಹ್ನದ ವೇಳೆಗೆ ಬೈಗೆ (ಬೂತಾಯಿ) ಮೀನುಗಳು ಬಂದಿದ್ದು, ಇದನ್ನು ಕಂಡ…

    Read More »
    Back to top button
    error: Content is protected !!