ಇತರೆ
-
ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ನಿಗೂಢ ಸಾವು ಪ್ರಕರಣ:ಆಘಾತಕಾರಿ ತಿರುವು..ಆಕಸ್ಮಿಕ ಸಾವಲ್ಲ..ಪಕ್ಕಾ ಪ್ಲಾನ್!
Views: 86ಕನ್ನಡ ಕರಾವಳಿ ಸುದ್ದಿ: 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಅವರ ನಿಗೂಢ ಸಾವು ಪ್ರಕರಣ ಆಘಾತಕಾರಿ ತಿರುವು ಪಡೆದುಕೊಂಡಿದೆ. ಅದು ಆಕಸ್ಮಿಕವಾಗಿ…
Read More » -
ಕೇವಲ ಒಂದು ರೂಪಾಯಿಗೆ ಒಂದು ಟೀ-ಶರ್ಟ್ ಆಫರ್: ನೂಕುನುಗ್ಗಲು, ಟ್ರಾಫಿಕ್ ಜಾಮ್!
Views: 80ಕನ್ನಡ ಕರಾವಳಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಹೊಸ ಬಟ್ಟೆ ಅಂಗಡಿಯೊಂದು ಉದ್ಘಾಟನೆಯ ಅಂಗವಾಗಿ ಕೇವಲ ಒಂದು ರೂಪಾಯಿಗೆ ಒಂದು ಟೀ-ಶರ್ಟ್ ನೀಡುವ ಆಫರ್…
Read More » -
ನಿಶ್ಚಯವಾದ ಹುಡುಗಿಗೆ ಮದುವೆಗಾಗಿ ಕಿರುಕುಳ: ಯುವತಿ ಸೇರಿ ತಂದೆ-ತಾಯಿ ಆತ್ಮಹತ್ಯೆ
Views: 69ಕನ್ನಡ ಕರಾವಳಿ ಸುದ್ದಿ:ಯುವಕನ ಕಿರುಕುಳಕ್ಕೆ ಬೇಸತ್ತು ಕುಟುಂಬವೊಂದರ ಮೂವರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
Read More » -
ಉಡುಪಿ: 16 ವರ್ಷದ ಬಾಲಕಿ ನಾಪತ್ತೆ
Views: 71ಉಡುಪಿ: ಇಲ್ಲಿನ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ಪ್ರೀತಿ (16) ಎಂಬ ಬಾಲಕಿಯೊಬ್ಬರು ಮೇ 22 ರಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಬಾಲಕಿಯು ಸುಮಾರು…
Read More » -
ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ,ತೀವ್ರ ಶೋಧ ಕಾರ್ಯಾಚರಣೆ
Views: 98ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ…
Read More » -
ಸಾಸ್ತಾನ: ನಿವೃತ್ತ ಪೋಸ್ಟ್ ಮಾಸ್ಟರ್ ಚಂದ್ರಶೇಖರ ಶೆಟ್ಟಿಗಾರ ಗುಂಡ್ಮಿ ಹೃದಯಾಘಾತದಿಂದ ನಿಧನ
Views: 436ಕನ್ನಡ ಕರಾವಳಿ ಸುದ್ದಿ: ಸಾಸ್ತಾನ ಅಂಬಾಗಿಲು ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಚಂದ್ರಶೇಖರ ಶೆಟ್ಟಿಗಾರ ಗುಂಡ್ಮಿ(60) ಅವರು ಜೂನ್ 22 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ…
Read More » -
ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Views: 102ಕನ್ನಡ ಕರಾವಳಿ ಸುದ್ದಿ: ರಾಜ್ಯದ ಕೆಲವೆಡೆ ಇಂದಿನಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ. ಸೋಮವಾರ…
Read More » -
ಉಡುಪಿ:ದಂಪತಿಗೆ ಕಾನೂನು ಬಾಹಿರವಾಗಿ ಮಗು ಪೂರೈಕೆ ಮಾಡಿದ ವೈದ್ಯ, ಮಗು ಪಡೆದ ವ್ಯಕ್ತಿ ಬಂಧನ
Views: 171ಕನ್ನಡ ಕರಾವಳಿ ಸುದ್ದಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಘಟನೆಗೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ…
Read More » -
ಪ್ರೇಯಸಿಯ ಜೊತೆ ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಪ್ರಪಾತಕ್ಕೆ ಬಿದ್ದು ಪ್ರಿಯಕರ ಸಾವು
Views: 83ಕನ್ನಡ ಕರಾವಳಿ ಸುದ್ದಿ: ಪ್ರೇಯಸಿಯ ಜೊತೆ ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಪ್ರಪಾತಕ್ಕೆ ಬಿದ್ದು ಪ್ರಿಯಕರ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಲೋಹಗಡ…
Read More » -
ಗುರುಕುಲ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
Views: 22ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಬಾಂಡ್ಯ -ಎಜುಕೇಶನಲ್ ಟ್ರಸ್ಟ್ ನ ಅಂಗ ಸಂಸ್ಥೆಗಳಾದ ಗುರುಕುಲ ಪದವಿ ಪೂರ್ವ ಕಾಲೇಜು ಹಾಗೂ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ…
Read More »