ಇತರೆ
-
ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಬಿಜೆಪಿ ಮುಖಂಡನ ಪುತ್ರ 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು!
Views: 93ಕನ್ನಡ ಕರಾವಳಿ ಸುದ್ದಿ: ರೀಲ್ಸ್ ಹುಚ್ಚಾಟಕ್ಕೆ ಬಾಲಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿ ಬಿಜೆಪಿ ಮುಖಂಡನ…
Read More » -
ದಾಂಪತ್ಯ ಕಲಹ: ಪತ್ನಿಯನ್ನು ಇರಿದು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ
Views: 26ಕನ್ನಡ ಕರಾವಳಿ ಸುದ್ದಿ :ದಾಂಪತ್ಯ ಕಲಹ ದುರಂತ ಅಂತ್ಯ ಕಂಡ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಇಂದು…
Read More » -
ಕಾರ್ಕಳ: ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು
Views: 70ಕನ್ನಡ ಕರಾವಳಿ ಸುದ್ದಿ: ಟಿಪ್ಪರ್ ಲಾರಿಯೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ(ಮಾ.19) ಕಾರ್ಕಳದ ಪಳ್ಳಿ ಅಡಪಾಡಿ…
Read More » -
ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ
Views: 56ಕನ್ನಡ ಕರಾವಳಿ ಸುದ್ದಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೋರ್ವ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ…
Read More » -
ಇಂದು ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಹಠಾತ್ ಎಚ್ಚರಿಕೆ
Views: 135ಕನ್ನಡ ಕರಾವಳಿ ಸುದ್ದಿ: ಕರ್ನಾಟಕದ ಹಲವೆಡೆ ಇಂದು ಸಂಜೆ ಹಾಗೂ ರಾತ್ರಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹವಾಮಾನ ಇಲಾಖೆ…
Read More » -
ವಡ್ಡರ್ಸೆ ಸಮೀಪ ಗರಿಕೆ ಮಠದಲ್ಲಿ ಕಲ್ಲುಕೋರೆ ಕೆರೆಗೆ ಈಜಲು ತೆರಳಿದ ವ್ಯಕ್ತಿ ನೀರುಪಾಲು
Views: 68ಕನ್ನಡ ಕರಾವಳಿ ಸುದ್ದಿ: ಪಾಳುಬಿದ್ದ ಕಲ್ಲುಕೋರೆ ಕೆರೆಗೆ ಈಜಲು ತೆರಳಿದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಸಮೀಪ ಗರಿಕೆ ಮಠದಲ್ಲಿ…
Read More » -
ಹಂಗಾರಕಟ್ಟೆ ಸೀತಾನದಿ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Views: 96ಕನ್ನಡ ಕರಾವಳಿ ಸುದ್ದಿ: ವ್ಯಕ್ತಿಯೊಬ್ಬರು ಹಂಗಾರಕಟ್ಟೆ ಸೀತಾನದಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಾನ್ಸಿಸ್ ಫೆರ್ನಾಂಡೀಸ್ ಎಂದು ತಿಳಿಯಲಾಗಿದೆ.…
Read More » -
ಮದುವೆಗೆ ಯುವತಿ ನಿರಾಕರಣೆ,ಮನೆಗೆ ನುಗ್ಗಿ ಯುವಕ ಮನಬಂದಂತೆ ಹಲ್ಲೆ
Views: 45ಕನ್ನಡ ಕರಾವಳಿ ಸುದ್ದಿ: ಮದುವೆಯಾಗುವಂತೆ ಪೀಡಿಸುವ ಯುವಕನನ್ನು ಯುವತಿ ಮದುವೆಯಾಗಲು ನಿರಾಕರಿಸಿದ ಯುವತಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಯುವಕನೋರ್ವ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ…
Read More » -
ಕುಶಾಲನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ
Views: 160ಕನ್ನಡ ಕರಾವಳಿ ಸುದ್ದಿ:ಕುಶಾಲನಗರದ ಮುಳ್ಳುಸೋಗೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಕುಶಾಲನಗರ ಟೌನ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು…
Read More » -
ಕತಾರ್ನ ರಾಸ್ ಲಫಾನ್ ಕೈಗಾರಿಕಾ ಪ್ರದೇಶದ ಮೇಲೆ ಕ್ಷಿಪಣಿ ದಾಳಿ:ಅನಿಲ ಸರಬರಾಜು ಅಸ್ತವ್ಯಸ್ತ ಭೀತಿ
Views: 67ಕನ್ನಡ ಕರಾವಳಿ ಸುದ್ದಿ: ಇರಾನ್ ಕತಾರ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಈ ಸಂಘರ್ಷದಲ್ಲಿ ಇಸ್ರೇಲ್ ಮತ್ತು…
Read More »