ಇತರೆ
-
ಹೆಬ್ರಿ: ಭಾರೀ ಗಾಳಿ ಮಳೆ, ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲಿಯೇ ಸಾವು
Views: 91ಕನ್ನಡ ಕರಾವಳಿ ಸುದ್ದಿ: ಭಾರೀ ಗಾಳಿ ಮಳೆಯಿಂದ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೆಬ್ರಿ ಸಮೀಪ ಶುಕ್ರವಾರ…
Read More » -
ಆಸ್ಪತ್ರೆಗೆ ನುಗ್ಗಿ ರೋಗಿಗಳ ಎದುರಲ್ಲೇ ಕೋಳಿ ವಿಚಾರಕ್ಕೆ ಧಾಂದಲೆ!
Views: 53ಕನ್ನಡ ಕರಾವಳಿ ಸುದ್ದಿ: ಕೋಳಿ ವಿಚಾರಕ್ಕೆ ನೆರೆಹೊರೆಯವರ ನಡುವೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿ, ಕೊನೆಗೆ ಸಾರ್ವಜನಿಕ ಆಸ್ಪತ್ರೆಯಲ್ಲೇ ರೋಗಿಗಳ ಎದುರಲ್ಲೇ ಪರಸ್ಪರ ಹಲ್ಲೆ ನಡೆಸಿದ…
Read More » -
ಉಡುಪಿ: ಕಾಂಗ್ರೆಸ್ ಮುಖಂಡ ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ
Views: 93ಕನ್ನಡ ಕರಾವಳಿ ಸುದ್ದಿ: ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ…
Read More » -
ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಇಬ್ಬರು ಯುವತಿಯರ ಜೀವಾಂತ್ಯ; ತನಿಖೆಯಲ್ಲಿ ಬಿಗ್ ಟ್ವಿಸ್ಟ್!
Views: 271ಕನ್ನಡ ಕರಾವಳಿ ಸುದ್ದಿ: ಇಬ್ಬರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಂಗಳೂರಿನ ಯಲಹಂಕದ ಶಿವನಹಳ್ಳಿಯಲ್ಲಿ ನಡೆದಿದೆ. ನೇಪಾಳ ಮೂಲದ ಸಿರ್ಜನಾ (22)…
Read More » -
ಉಡುಪಿ: ಮಾಡೆಲಿಂಗ್ ಯುವತಿ ಬೆಡ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆ!
Views: 191ಕನ್ನಡ ಕರಾವಳಿ ಸುದ್ದಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ.…
Read More » -
ಪರಸ್ಪರ ಪ್ರೀತಿಸಿ ಮದುವೆಯಾದ ಪತ್ನಿಗೆ ರೀಲ್ಸ್ ಹುಚ್ಚು; ಗಂಡನೊಂದಿಗೆ ಸಹಕಾರ ನೀಡದ ಪತ್ನಿಯ ನಿಗೂಢ ಕೊಲೆ!
Views: 55ಕನ್ನಡ ಕರಾವಳಿ ಸುದ್ದಿ: ಕುಂಬಳಗೋಡು ಬಳಿ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದಲ್ಲಿ ಸಿಕ್ಕಿಬಿದ್ದ ಧೀರಜ್…
Read More » -
ಮಹಿಳೆಯರಿಗಾಗಿ LICಯಿಂದ ಬಿಮಾ ಸಖಿ ಯೋಜನೆ; ಹೂಡಿಕೆ ಇಲ್ಲದೆಯೇ ವೃತ್ತಿ ಜೀವನ ಆರಂಭಿಸಲು ಪ್ರಮುಖ ಹೆಜ್ಜೆ!
Views: 59ಕನ್ನಡ ಕರಾವಳಿ ಸುದ್ದಿ: ರಾಷ್ಟ್ರವ್ಯಾಪಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಮಹಾ ಉದ್ದೇಶದಿಂದ ಭಾರತೀಯ ಜೀವ ವಿಮಾ ನಿಗಮ (LIC) ಮಹಿಳೆಯರಿಗಾಗಿಯೇ ಬಿಮಾ ಸಖಿ ಯೋಜನೆ…
Read More » -
ಅ.9ರಂದು ಆಸರೆ ಟ್ರಸ್ಟ್ (ರಿ.) ವಕ್ವಾಡಿ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ
Views: 47ಕನ್ನಡ ಕರಾವಳಿ ಸುದ್ದಿ:ಆಸರೆ ಟ್ರಸ್ಟ್ (ರಿ.) ವಕ್ವಾಡಿ ಇವರ ಆಶ್ರಯದಲ್ಲಿ ವಿದ್ಯಾರ್ಥಿವೇತನ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ ಅಗಸ್ಟ್ 09 ರವಿವಾರ ಬೆಳಿಗ್ಗೆ 9:30ರಂದು ವಕ್ವಾಡಿ…
Read More » -
ನೇಕಾರ ಕುಟುಂಬಗಳು ಆರ್ಥಿಕವಾಗಿ ಇನ್ನಷ್ಟು ಸಬಲರಾಗಬೇಕು; ಕೈಮಗ್ಗ ಉತ್ಪನ್ನಗಳನ್ನು ಹೆಚ್ಚು ಬಳಸುವಂತೆ ಪ್ರಧಾನಿ ಮೋದಿ ಕರೆ
Views: 83ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೈಮಗ್ಗ ಉತ್ಪನ್ನಗಳನ್ನು ಹೆಚ್ಚು ಬಳಸುವಂತೆ ಹಾಗೂ ಭಾರತದ…
Read More » -
ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾವು
Views: 210ಕನ್ನಡ ಕರಾವಳಿ ಸುದ್ದಿ: ಬಿ.ಸಿ.ರೋಡಿನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ…
Read More »