ಇತರೆ
-
ಹಾವಂಜೆ 10 ದಿನಗಳ ಆರಿ ಎಂಬ್ರಾಯ್ಡರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ
Views: 41ಕನ್ನಡ ಕರಾವಳಿ ಸುದ್ದಿ: ವಿಜಯ ಗ್ರಾಮೀಣ ಪ್ರತಿಷ್ಠಾನ (ರಿ.), ಮಂಗಳೂರು ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಹಾವಂಜೆ,ಅರಿವು ಕೇಂದ್ರ ಹಾವಂಜೆ,ಸಂಜೀವಿನಿ ಒಕ್ಕೂಟ…
Read More » -
ಕುಂಭಾಶಿಯಲ್ಲಿ10 ದಿನಗಳ ಆರಿ ಎಂಬ್ರಾಯ್ಡರಿ ಕೌಶಲ್ಯ ತರಬೇತಿ ಉದ್ಘಾಟನೆ
Views: 47ಕನ್ನಡ ಕರಾವಳಿ ಸುದ್ದಿ: ವಿಜಯ ಗ್ರಾಮೀಣ ಪ್ರತಿಷ್ಠಾನ (ರಿ.), ಮಂಗಳೂರು ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸ್ಪೂರ್ತಿ ಸಂಜೀವಿನಿ ಒಕ್ಕೂಟ ಕುಂಭಾಶಿ ಇವರ ಆಯೋಜನೆಯಲ್ಲಿ…
Read More » -
ಕಾಲೇಜಿನ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿನಿ ಹಠಾತ್ ಸಾವು
Views: 41ಕನ್ನಡ ಕರಾವಳಿ ಸುದ್ದಿ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ಸೂಡ್ಲುವಿನಲ್ಲಿ ನಡೆದಿದೆ. ಮೃತರನ್ನು ಬಿಳಿನೆಲೆ ಸೂಡ್ಲು ನಿವಾಸಿ…
Read More » -
ಅಪ್ರಾಪ್ತರು ಲೀವ್-ಇನ್ನಲ್ಲಿರಲು ಕೋರ್ಟ್ ಹೇಳಿದ್ದೇನು?
Views: 102ಕನ್ನಡ ಕರಾವಳಿ ಸುದ್ದಿ: ಇಬ್ಬರು ವಯಸ್ಕರು ಮದುವೆಗೆ ಕಾನೂನುಬದ್ಧ ವಯಸ್ಸನ್ನು ತಲುಪಿಲ್ಲದಿದ್ದರೂ ಸಹ, ಪರಸ್ಪರ ಒಪ್ಪಿಗೆಯಿಂದ ಲೀವ್ -ಇನ್ ಸಂಬಂಧದಲ್ಲಿರಲು ಅರ್ಹರು ಎಂದು ರಾಜಸ್ಥಾನ ಹೈಕೋರ್ಟ್…
Read More » -
ವಿಚ್ಛೇದನ ನೀಡಲು ನಿರಾಕರಿಸಿದ ಪತಿಯನ್ನೇ ಕೊಲೆ ಮಾಡಿದ ಪತ್ನಿ
Views: 77ಕನ್ನಡ ಕರಾವಳಿ ಸುದ್ದಿ: ವಿಚ್ಛೇದನ ನೀಡಲು ನಿರಾಕರಿಸಿದ ಪತಿಯನ್ನು ಪತ್ನಿಯೇ ಕೊಲೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಆರೋಪಿ ಪತ್ನಿ ಮತ್ತು…
Read More » -
ನಮ್ಮ ಮೆಟ್ರೋ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ಮೆಟ್ರೋ ಸಂಚಾರ ಸ್ಥಗಿತ
Views: 42ಕನ್ನಡ ಕರಾವಳಿ ಸುದ್ದಿ ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ಸ್ಟೇಷನ್ನಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ…
Read More » -
ಅಪ್ರಾಪ್ತ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೃತ ಬಾಲಕಿಯ ತಾಯಿ ಹೇಳಿಕೆಯೇನು?
Views: 280ಕನ್ನಡ ಕರಾವಳಿ ಸುದ್ದಿ: ತಿಂಗಳ ಹಿಂದೆ ಬಾಲಕಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಲೈಂಗಿಕ ಕಿರುಕುಳವೇ ಕಾರಣವೆಂಬುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಬಾಲಕಿ ಉಪ್ಪಿನಂಗಡಿಯ…
Read More » -
ಪದೇ ಪದೇ ಓಡಿ ಹೋಗುತ್ತಿದ್ದ 8 ವರ್ಷದ ಬಾಲಕನನ್ನು ಸರಪಳಿಯಲ್ಲಿ ಕಟ್ಟಿ ಹಾಕಿದ ಹಾಸ್ಟೆಲ್ ಸಿಬ್ಬಂದಿ, ತನಿಖೆಗೆ ಆದೇಶ
Views: 50ಕನ್ನಡ ಕರಾವಳಿ ಸುದ್ದಿ: ಪದೇ ಪದೇ ಮನೆಗೆ ಓಡಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಹಾಸ್ಟೆಲ್ ನಲ್ಲಿ ಸರಪಳಿಯಿಂದ ಕಟ್ಟಿ ಹಾಕಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 4ನೇ ತರಗತಿಯ…
Read More » -
ಕುಂದಾಪುರದಲ್ಲಿ ಗಂಗೊಳ್ಳಿ ಮಹಿಳೆ ಬಸ್ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
Views: 126ಕನ್ನಡ ಕರಾವಳಿ ಸುದ್ದಿ:ಕುಂದಾಪುರದಲ್ಲಿ ಗಂಗೊಳ್ಳಿ ಮಹಿಳೆಯೊಬ್ಬರು ಬಸ್ನಲ್ಲಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ನಡೆದಿದೆ. ಗಂಗೊಳ್ಳಿ ಬಂದರು ರಸ್ತೆ ದೊಡ್ಡಹಿತ್ತು ಪದ್ಮಾವತಿ (67) ಮೃತಪಟ್ಟವರು. ಇವರು ಮೀನು…
Read More » -
ಮನೆ ಮನೆಗೆ ಭೇಟಿ ನೀಡುವ ಕಪಟ ಸ್ವಾಮೀಜಿ ವೇಷಧಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ!
Views: 325ಕನ್ನಡ ಕರಾವಳಿ ಸುದ್ದಿ: ಸ್ವಾಮೀಜಿಗಳ ವೇಷದಲ್ಲಿ ಕೆಲವರು ವಾಹನವೊಂದರಲ್ಲಿ ಮನೆ ಮನೆಗೆ ತೆರಳುತ್ತಿರುವ ಕುರಿತಂತೆ ಫೋಟೊ ಮತ್ತು ಎಚ್ಚರಿಕೆಯ ಸಂದೇಶ ನೀಡುವ ಆಡಿಯೋವೊಂದು ಸಾಮಾಜಿಕ ಜಾಲ…
Read More »