ಕೃಷಿ
-
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?
Views: 54ಕನ್ನಡ ಕರಾವಳಿ ಸುದ್ದಿ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2019ರ…
Read More » -
ಹುಲಿ ದಾಳಿ: ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಾವು
Views: 102ಕನ್ನಡ ಕರಾವಳಿ ಸುದ್ದಿ: ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ವಯನಾಡು ಜಿಲ್ಲೆಯ ತಾರಾಟ್ ನಿವಾಸಿ ರಾಧಾ (46) ಅವರನ್ನು ಹುಲಿಯೊಂದು ಕೊಂದು ತಿಂದ ಘಟನೆ ನಡೆದಿದೆ. ಮಹಿಳೆಯನ್ನು…
Read More » -
ಕುಂದಾಪುರ: ವಾರಾಹಿ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಮನವಿ
Views: 33ಕನ್ನಡ ಕರಾವಳಿ ಸುದ್ದಿ: ವಾರಾಹಿ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಮಧ್ಯ ಪ್ರವೇಶ ಮಾಡಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಭಾರೀ ಮತ್ತು ಮಧ್ಯಮ ನೀರಾವರಿ ಸಚಿವ…
Read More » -
ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಉರುಳಿಬಿದ್ದು, ಚಕ್ರದಡಿ ಸಿಲುಕಿ ರೈತ ಸಾವು
Views: 41ಕನ್ನಡ ಕರಾವಳಿ ಸುದ್ದಿ: ಕುಣಿಗಲ್ ತೆಂಗಿನ ತೋಟದಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಹಳ್ಳಕ್ಕೆ ಉರುಳಿಬಿದ್ದು ರೈತನೊಬ್ಬ ಸಾವನಪ್ಪಿರುವ ಘಟನೆ ಅಮೃತೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.…
Read More » -
ರೈತರಿಗೆ ಗುಡ್ ನ್ಯೂಸ್.. ಇಂದೇ ಖಾತೆಗೆ ಬರಲಿದೆ ಬರೋಬ್ಬರಿ 1.60 ಲಕ್ಷ, ರೈತರು ಮಾಡಬೇಕಾದ ಕೆಲಸ ಏನು ಗೊತ್ತಾ?
Views: 578ಕನ್ನಡ ಕರಾವಳಿ ಸುದ್ದಿ: ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆಗಳನ್ನು ಪರಿಚಯ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಪೈಕಿ…
Read More » -
ಮಹಿಳೆ ಮೇಲೆ ದಾಳಿ ಮಾಡಿ ರುಂಡ ಹೊತ್ತೊಯ್ದು ಚಿರತೆ
Views: 251ಕನ್ನಡ ಕರಾವಳಿ ಸುದ್ದಿ: ಚಿರತೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕಂಬಾಳು ಗೊಲ್ಲರಹಟ್ಟಿ ಬಳಿ ನಡೆದಿದೆ. 55 ವರ್ಷದ ಕರಿಯಮ್ಮ…
Read More » -
ಉಡುಪಿ: ಬೆಂಬಲ ಬೆಲೆ ಯೋಜನೆಯಡಿ ರೈತರ ಭತ್ತ ಖರೀದಿ
Views: 159ಉಡುಪಿ: ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತಕ್ಕೆ ಸಾಮಾನ್ಯ ದರ 2,300 ರೂ. ಹಾಗೂ ಗ್ರೇಡ್ “ಎ’ ಭತ್ತಕ್ಕೆ ದರ…
Read More » -
ಅಡಿಕೆ ವ್ಯಾಪಾರಿಗೆ ಅಡ್ಡಗಟ್ಟಿ ಚಾಕು ತೋರಿಸಿ, 17 ಲಕ್ಷ ದರೋಡೆ -7 ಆರೋಪಿಗಳ ಬಂಧನ
Views: 72ದಾವಣಗೆರೆ: ಚನ್ನಗಿರಿ ಮತ್ತು ಸಂತೆಬೆನ್ನೂರು ಪೊಲೀಸರು ಕಾರ್ಯಾಚರಣೆ ನಡೆಸಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚನ್ನಗಿರಿಯ ಮಹಮ್ಮದ್ ಇನಾಯತ್…
Read More » -
ಇಂದು ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಹಣ ಬಿಡುಗಡೆ
Views: 173ನವದೆಹಲಿ: ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಶನಿವಾರ (ಅ.5) ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ. ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ಯ (ಪಿಎಂ-ಕಿಸಾನ್)…
Read More » -
ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ!
Views: 147ಚಿಕ್ಕೋಡಿ: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.…
Read More »