ಕೃಷಿ
-
ಪಿಎಂ ಕಿಸಾನ್ ಕಂತಿನ ರೂ.2,000 ಇಂದು ರೈತರ ಖಾತೆಗೆ ಬಿಡುಗಡೆ
Views: 50ಕನ್ನಡ ಕರಾವಳಿ ಸುದ್ದಿ: ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಯುಗಾದಿ ಹಬ್ಬದ ಸಂಭ್ರಮಕ್ಕೂ ಮುನ್ನವೇ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಹುಕಾಲದಿಂದ ಕಾಯುತ್ತಿದ್ದ ಪ್ರಧಾನ ಮಂತ್ರಿ…
Read More » -
ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್… ಬೆಲೆ ಭಾರೀ ಇಳಿಕೆ
Views: 166ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ರೂ. 7.06 ಇದ್ದು ಒಂದು ಮೊಟ್ಟೆಯ ಬೆಲೆ…
Read More » -
ಅಧಿಕಾರಿಗೆ ಲಂಚ ಕೊಡಲು ಮೂಲಂಗಿ ಬೆಳೆ ತಂದು, ಬನ್ನಿ.. ಬನ್ನಿ.. ಎಂದು ಘೋಷಣೆ ಕೂಗಿದ ರೈತ
Views: 44ಕನ್ನಡ ಕರಾವಳಿ ಸುದ್ದಿ: ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿ ಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ…
Read More » -
ಕೇಂದ್ರ ಬಜೆಟ್ ಮಂಡನೆ:ಪಿಎಂ ಕಿಸಾನ್ ಸಮ್ಮಾನ್ ನಿಧಿ ವಾರ್ಷಿಕ 6,000 ರೂ.ನಿಂದ 9,000 ರುಪಾಯಿಗೆ ಹೆಚ್ಚಿಸುವ ಸಾಧ್ಯತೆ!
Views: 57ಕನ್ನಡ ಕರಾವಳಿ ಸುದ್ದಿ:ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಎನ್ಡಿಎ ಸರ್ಕಾರದ 3ನೇ ಅವಧಿಯಲ್ಲಿ ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ…
Read More » -
ಕುಂದಾಪುರ: ಪರಿಸರ ಪ್ರೇಮಿ, ಕೃಷಿಕ ಕಿಶನ್ ಕುಮಾರ್ ಕೆಂಚನೂರು ಹೃದಯಾಘಾತದಿಂದ ಸಾವು
Views: 148ಕನ್ನಡ ಕರಾವಳಿ ಸುದ್ದಿ :ಪರಿಸರ ಪ್ರೇಮಿ, ಸ್ವಯಂ ಕೃಷಿಕ ಬಸ್ರೂರು ಮನೆ ಕಿಶನ್ ಕುಮಾರ್ ಕೆಂಚನೂರು (65) ಅವರು ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಿಶನ್…
Read More » -
ಪಿಎಂ-ಕಿಸಾನ್ ಯೋಜನೆ: 21ನೇ ಕಂತಿನ ಹಣ ರೈತರ ಖಾತೆಗೆ ನ.19ರಂದು ಬಿಡುಗಡೆ
Views: 38ಕನ್ನಡ ಕರಾವಳಿ ಸುದ್ದಿ: ಪಿಎಂ-ಕಿಸಾನ್ ಯೋಜನೆಯ 21ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು, ನವೆಂಬರ್ 19ರಂದು ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ…
Read More » -
ಸಾಲುಮರದ ತಿಮ್ಮಕ್ಕ ನಿಧನ
Views: 163ಕನ್ನಡ ಕರಾವಳಿ ಸುದ್ದಿ: ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಾಲುಮರದ…
Read More » -
ತ್ಯಾಜ್ಯವೆಂದು ಬಿಸಾಡುತ್ತಿದ್ದ ತೆಂಗಿನಕಾಯಿ ಚಿಪ್ಪಿಗೂ ಭಾರಿ ಬೇಡಿಕೆ :ಮನೆ ಬಾಗಿಲಿಗೆ ಬಂದು ಖರೀದಿ!
Views: 252ಕನ್ನಡ ಕರಾವಳಿ ಸುದ್ದಿ:ತೆಂಗಿನ ಮರವನ್ನು ‘ಕಲ್ಪವೃಕ್ಷ’ ಎಂದು ಕರೆಯುವುದಕ್ಕೆ ಅದರ ಪ್ರತಿಯೊಂದು ಭಾಗವೂ ಮನುಷ್ಯನಿಗೆ ಉಪಯುಕ್ತವಾಗಿವೆ. ಎಳನೀರು, ಕೊಬ್ಬರಿ, ಕೊಬ್ಬರಿ ಎಣ್ಣೆ, ತೆಂಗಿನಗರಿಯ ಪೊರಕೆ, ಚಾವಣಿಗೆ…
Read More » -
ಸೊಪ್ಪು ತರಲು ಅರಣ್ಯಕ್ಕೆ ಹೋದ ರೈತರ ಮೇಲೆ ಕಾಡಾನೆ ದಾಳಿ :ಇಬ್ಬರು ಬಲಿ
Views: 55ಕನ್ನಡ ಕರಾವಳಿ ಸುದ್ದಿ: ಸೊಪ್ಪು ತರಲು ಕಾಡಿಗೆ ಹೋದ ಇಬ್ಬರು ರೈತರು ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ…
Read More » -
ಶಂಕರನಾರಾಯಣ: ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Views: 109ಕನ್ನಡ ಕರಾವಳಿ ಸುದ್ದಿ: ಶಂಕರನಾರಾಯಣದಲ್ಲಿ ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ಕೃಷಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಬ್ಬ ಕುಲಾಲ (64) ಮನೆಯ ಸಮೀಪ…
Read More »