ಜನಮನ
-
ಕುಂದಾಪುರ ಇಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
Views: 90ಕನ್ನಡ ಕರಾವಳಿ ಸುದ್ದಿ: ನಾವುಂದ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆ.ವಿ. ಬೈಂದೂರು ಮತ್ತು 33 ಕೆ.ವಿ. ಕೊಲ್ಲೂರು ಮಾರ್ಗದಲ್ಲಿ ಜ. 13ರಂದು ಬೆಳಿಗ್ಗೆ…
Read More » -
‘ಪ್ಲೆಸೆಂಟ್’ 23ನೇ ವಾರ್ಷಿಕೋತ್ಸವ ಸಂಭ್ರಮ, ಜ.11ರಿಂದ ಜ.31ರ ವರೆಗೆ ವಿಶೇಷ ದರ ಕಡಿತದ ಮಾರಾಟ
Views: 12ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಮತ್ತು ಬ್ರಹ್ಮಾವರದಲ್ಲಿ ವಿಶಾಲವಾದ ಪೀಠೋಪಕರಣಗಳ ಬೃಹತ್ ಮಳಿಗೆಯನ್ನು ಹೊಂದಿರುವ ‘ಪ್ಲೆಸೆಂಟ್’ 22 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 23ನೇ ವರ್ಷಕ್ಕೆ ಪದಾರ್ಪಣೆ…
Read More » -
ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಶೀತ ಮಾರುತದ ಎಚ್ಚರಿಕೆ! ಯೆಲ್ಲೋ ಅಲರ್ಟ್ ಘೋಷಣೆ
Views: 120ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು…
Read More » -
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಆತಂಕಕಾರಿ ಮಟ್ಟದಲ್ಲಿ ಏರಿಕೆ !
Views: 56ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದು, ಕಳೆದ ವರ್ಷ (ನವೆಂಬರ್ ಅಂತ್ಯಕ್ಕೆ) 3,954 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಪೋಕ್ಸೋ…
Read More » -
ಕುಂದಾಪುರ- ಹೊಸಂಗಡಿ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ
Views: 750ಕನ್ನಡ ಕರಾವಳಿ ಸುದ್ದಿ: ಕುಂದಾಪುರದಿಂದ ಹೊಸಂಗಡಿ ಮೂಲಕ ತೀರ್ಥಹಳ್ಳಿಗೆ ಹೋಗುವ ರಾಜ್ಯ ಹೆದ್ದಾರಿ-52ನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುಂತೆ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.…
Read More » -
ಕುಂದಾಪುರ, ಬೈಂದೂರು ತಾಲೂಕಿನಾದ್ಯಂತ ಇಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
Views: 85ಕನ್ನಡ ಕರಾವಳಿ ಸುದ್ದಿ: ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಕೋಡಿ ಮಾರ್ಗದಲ್ಲಿ ಜ.6 ರಂದು ಬೆಳಿಗ್ಗೆ 9ರಿಂದ ಸಂಜೆ 5.30ರ ವರೆಗೆ ಮಾರ್ಗ ನಿರ್ವಹಣಾ…
Read More » -
ಆಕಾಶದಲ್ಲೊಂದು ಕಾಣಿಸಿಕೊಂಡ ನಿಗೂಢ ಆಕೃತಿ!
Views: 214ಕನ್ನಡ ಕರಾವಳಿ ಸುದ್ದಿ: ಆಕಾಶದಲ್ಲಿ ಸಾಮಾನ್ಯವಾಗಿ ಕಾಣುವ ಯಾವುದೇ ವಸ್ತು ಬಿಟ್ಟು ಇನ್ನೇನೇ ಕಂಡರೂ ಎಲ್ಲರೂ ಆಶ್ಚರ್ಯ ಪಡೋದು ಖಂಡಿತ. ಕೆಲವರಿಗೆ ಆಶ್ಚರ್ಯ, ಕೆಲವರಿಗೆ ಭಯವೂ…
Read More » -
FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ
Views: 61ಕನ್ನಡ ಕರಾವಳಿ ಸುದ್ದಿ: FSSAI ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.…
Read More » -
ಮೊಬೈಲ್, ಟ್ಯಾಬ್ಲೆಟ್,ಗೇಮಿಂಗ್, ಕಂಪ್ಯೂಟರ್ ಅತಿಯಾದ ಬಳಕೆ: ಕರಾವಳಿಯಲ್ಲಿ 17 ಸಾವಿರಕ್ಕೂ ಹೆಚ್ಚು ಮಕ್ಕಳಲ್ಲಿ ದೃಷ್ಟಿದೋಷ ಪತ್ತೆ
Views: 199ಕನ್ನಡ ಕರಾವಳಿ ಸುದ್ದಿ: ಕರಾವಳಿ ಜಿಲ್ಲೆಗಳಾದ ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಆತಂಕ ಹುಟ್ಟಿಸುವ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ನಡೆಸಿದ ಸಮಗ್ರ ಕಣ್ಣಿನ…
Read More » -
ವಿಪರೀತ ಮೈ ಕೊರೆಯುವ ಚಳಿಗೆ ಜನ ಕಂಗಾಲು: ಎರಡು ಜಿಲ್ಲೆಗೆ ಯೆಲ್ಲೋ ಅಲರ್ಟ್
Views: 158ಕನ್ನಡ ಕರಾವಳಿ ಸುದ್ದಿ: ಮೈ ಕೊರೆಯುವ ಚಳಿಗೆ ಕಳೆದೊಂದು ವಾರದಿಂದ ಜನರು ತತ್ತರಿಸಿಹೋಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ದಟ್ಟವಾದ ಮಂಜು ಹಾಗೂ ಶೀತಗಾಳಿಗೆ…
Read More »