ಜನಮನ
-
ಗೃಹಲಕ್ಷ್ಮೀ, ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳಿಗೆ ಹೊಸ ಅರ್ಜಿ ಸಲ್ಲಿಸಬೇಕಿಲ್ಲ, ಮರು ಪರಿಶೀಲನೆ ಮಾತ್ರ!
Views: 201ಕನ್ನಡ ಕರಾವಳಿ ಸುದ್ದಿ: ಗೃಹಲಕ್ಷ್ಮೀ ಯೋಜನೆ ಹಾಗೂ ಗೃಹ ಜ್ಯೋತಿ ಯೋಜನೆಗೆ ಹೊಸದಾಗಿ ಅರ್ಜಿ ಅಲ್ಲಿಸಬೇಕು ಎಂದು ಇತ್ತೀಚೆಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದರು. ಆದರೆ,…
Read More » -
ತಾತನ ಆಸ್ತಿಯಲ್ಲಿ ಮೊಮ್ಮಕ್ಕಳು ಪಾಲು ಕೇಳಲು ಅವಕಾಶವಿಲ್ಲ: ಹೈಕೋರ್ಟ್
Views: 92ಕನ್ನಡ ಕರಾವಳಿ ಸುದ್ದಿ: ತಾತನು ತನ್ನ ಜೀವಿತಾವಧಿಯಲ್ಲಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ಅಪ್ಪನ ಕೈಸೇರಿದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ವಿನಃ ಹಿಂದೂ ಅವಿಭಕ್ತ…
Read More » -
ಕರಾವಳಿ ಸೇರಿದಂತೆ ಹಲವೆಡೆ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ
Views: 223ಕನ್ನಡ ಕರಾವಳಿ ಸುದ್ದಿ: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ…
Read More » -
ಹುಲಿಕಲ್ ಘಾಟ್ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ
Views: 222ಕನ್ನಡ ಕರಾವಳಿ ಸುದ್ದಿ: ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12ರಿಂದ (ಇಂದಿನಿಂದ) ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.…
Read More » -
ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಇಲ್ಲಿದೆ
Views: 139ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿರುವ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…
Read More » -
ಬಿರುಸಾಗಿದ್ದ ವರ್ಷಧಾರೆ ಇದೀಗ ದಿಢೀರ್ ಮಾನ್ಸೂನ್ ದುರ್ಬಲಕ್ಕೆ ಕಾರಣವೇನು?
Views: 66ಕನ್ನಡ ಕರಾವಳಿ ಸುದ್ದಿ: ಬಿರುಸಾಗಿ ವರ್ಷಧಾರೆ ಜೂ 4ರಂದು ಪ್ರವೇಶಿಸಿದ್ದ ಮುಂಗಾರು, ವಾರ ಕಳೆಯುವಷ್ಟರಲ್ಲೇ ದುರ್ಬಲಗೊಂಡಿದೆ. ಮಾರುತಗಳು ಪ್ರವೇಶಿಸುವ ವೇಳೆ ಸಾಕಷ್ಟು ಪ್ರಮಾಣದಲ್ಲಿ ತೇವಾಂಶ ಭರಿತ…
Read More » -
ಆನ್ಲೈನ್ ಜೂಜು, ಬೆಟ್ಟಿಂಗ್ ದಂಧೆಗೆ ಬ್ರೇಕ್: ಭರ್ಜರಿ ಕಾರ್ಯಾಚರಣೆ ಆರಂಭ
Views: 108ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ದಿನೇ ದಿನೇ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಅಕ್ರಮ ಆನ್ಲೈನ್ ಜೂಜು ಮತ್ತು ಬೆಟ್ಟಿಂಗ್ ದಂಧೆಯನ್ನು ಬೇರು ಸಮೇತ ಕಿತ್ತೆಸೆಯಲು…
Read More » -
ಪರಿಸರ ಸ್ನೇಹಿ ಕೇವಲ ₹55 ಸಾವಿರಕ್ಕೆ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ! ನೋಂದಣಿ ಬೇಡ..ಪೆಟ್ರೋಲ್ ಖರ್ಚೂ ಇಲ್ಲ!
Views: 167ಕನ್ನಡ ಕರಾವಳಿ ಸುದ್ದಿ:ಪೆಟ್ರೋಲ್ ಬೆಲೆ ನಿರಂತರ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಪರಿಸರ ಸ್ನೇಹಿ ವಾಹನಗಳತ್ತ ಜನರ ಒಲವು ಹೆಚ್ಚುತ್ತಿರುವ ಈ ಸಮಯದಲ್ಲಿ, ಕಡಿಮೆ ವೆಚ್ಚದಲ್ಲಿ Yulu Wynn…
Read More » -
ನೈಋತ್ಯ ಮುಂಗಾರು ಈ ಬಾರಿ ಮತ್ತೆ ವಿಳಂಬ? ಹವಾಮಾನ ಇಲಾಖೆ ಅಭಿಪ್ರಾಯವೇನು?
Views: 176ಕನ್ನಡ ಕರಾವಳಿ ಸುದ್ದಿ: ನೈಋತ್ಯ ಮುಂಗಾರು ಈ ಬಾರಿ ಕೇರಳಕ್ಕೆ ಪ್ರವೇಶಿಸುವುದು ವಿಳಂಬವಾಗಿದೆ. ಈ ಸಲವೂ ಮೇ 26ರ ಹೊತ್ತಿಗೆ ಮುಂಗಾರು ಪ್ರವೇಶ ಆಗಲಿದೆ ಎಂದು…
Read More » -
ವಾಯುಭಾರ ಕುಸಿತ: ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆ! ಎಲ್ಲೆಲ್ಲಿ?
Views: 112ಕನ್ನಡ ಕರಾವಳಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ತೀವ್ರಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ…
Read More »