ಜನಮನ
-
ನಾಳೆಯಿಂದ ಭಾರೀ ಮಳೆ ಮುನ್ಸೂಚನೆ: 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Views: 188ಕನ್ನಡ ಕರಾವಳಿ ಸುದ್ದಿ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ (ಮೇ.17) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -
ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ಖಜಾನೆಯ ಇಬ್ಬರು ಸಿಬ್ಬಂದಿ ಲೋಕಾ ಬಲೆಗೆ
Views: 47ಕನ್ನಡ ಕರಾವಳಿ ಸುದ್ದಿ: ಲಂಚಕ್ಕೆ ಕೈ ಚಾಚಿದ ಆರೋಪದಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್…
Read More » -
ಸರಕು ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕ್ ಪ್ರಜೆಯನ್ನು ಶಿಪ್ ಸಮೇತ ವಾಪಸ್
Views: 197ಕನ್ನಡ ಕರಾವಳಿ ಸುದ್ದಿ: ಸರಕು ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕ್ ಪ್ರಜೆಯನ್ನು ಶಿಪ್ ಸಮೇತ ವಾಪಸ್ ಕಳುಹಿಸಲಾಗಿದೆ. ಭಾರತ-ಪಾಕಿಸ್ತಾನದ ಯುದ್ಧ ಬಿಕ್ಕಟ್ಟಿನ ನಡುವೆಯೇ ನಿರ್ಬಂಧವಿದ್ದರೂ ಪಾಕಿಸ್ತಾನದ…
Read More » -
ಕದನ ವಿರಾಮ ಘೋಷಿಸಲು ಟ್ರಂಪ್ ಯಾರು?: ಸಚಿವ ಪ್ರಿಯಾಂಕ್ ಖರ್ಗೆ
Views: 58ಕನ್ನಡ ಕರಾವಳಿ ಸುದ್ದಿ: ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರಕಾರದ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ…
Read More » -
ಇಂದು ಕುಂದಾಪುರ, ಬೈಂದೂರು ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ
Views: 97ಕನ್ನಡ ಕರಾವಳಿ ಸುದ್ದಿ: ಬೈಂದೂರು ಮತ್ತು ಕೊಲ್ಲೂರು 33/11 ಕೆ.ವಿ.ಉಪಕೇಂದ್ರದಿಂದ ಹೊರಡುವ 11 ಕೆ.ವಿ.ಫೀಡರುಗಳಾದ ಬೈಂದೂರು ಉಪ್ಪುಂದ, ತಗ್ಗರ್ಸೆ, ಶಿರೂರು, ತೂದಳ್ಳಿ ಗಂಗನಾಡು, ಯಳಜಿತ್, ಕೊಲ್ಲೂರು…
Read More » -
ಉಗ್ರರ 9 ನೆಲೆಗಳು ಧ್ವಂಸ: 100ಕ್ಕೂ ಹೆಚ್ಚು ಉಗ್ರರ ಹತ್ಯೆ, 35ಕ್ಕೂ ಹೆಚ್ಚು ಸೈನಿಕರ ಸಾವು, ರಾಜೀವ್ ಘಾಯ್ ಮಾಹಿತಿ
Views: 35ಕನ್ನಡ ಕರಾವಳಿ ಸುದ್ದಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ…
Read More » -
ಶ್ರೀ ನಗರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಸ್
Views: 85ಕನ್ನಡ ಕರಾವಳಿ ಸುದ್ದಿ: ಶ್ರೀನಗರದಿಂದ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಪಾಕಿಸ್ತಾನದ ದಾಳಿ ನಡುವೆ…
Read More » -
ಪಾಕ್ ಕದನವಿರಾಮ ಉಲ್ಲಂಘನೆ:ಭಾರತೀಯ ಸೇನಾಪಡೆ ಕಟ್ಟೆಚ್ಚರ
Views: 105ಕನ್ನಡ ಕರಾವಳಿ ಸುದ್ದಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ದಾಳಿ ಪ್ರಕರಣ ವರದಿಯಾಗುತ್ತಿದ್ದಂತೆ ಭಾರತೀಯ…
Read More » -
ಭಾರತ -ಪಾಕಿಸ್ತಾನ ಘರ್ಷಣೆ ಬೆನ್ನಲ್ಲೇ ಕದನ ವಿರಾಮ!
Views: 186ಕನ್ನಡ ಕರಾವಳಿ ಸುದ್ದಿ: ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಿಳಿಸಿದ್ದಾರೆ.…
Read More » -
ಮದುವೆಯಾದ ಎರಡೇ ದಿನಕ್ಕೆ ವಾಪಸ್ ದೇಶ ಸೇವೆಗೆ ತೆರಳಿದ ಯೋಧ
Views: 150ಕನ್ನಡ ಕರಾವಳಿ ಸುದ್ದಿ: ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಸಶಸ್ತ್ರ ಸಂಘರ್ಷ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಸೈನಿಕರ ರಜೆಯನ್ನು…
Read More »